ಆರೋಗ್ಯ

‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

619

ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ. ಇದನ್ನು ನಿತ್ಯ ನಾವು ಆಹಾರದ ಭಾಗವಾಗಿ ತಿನ್ನುವುದರಿಂದ ನಮಗೆ ಅದೆಷ್ಟೋ ವಿಧದ ಅನಾರೋಗ್ಯಗಳು ದೂರವಾಗುತ್ತವೆ. ಸೀತಾಫಲವಷ್ಟೇ ಅಲ್ಲ ಇದರ ಎಲೆಗಳು, ತೊಗಟೆ, ಬೇರು… ಹೀಗೆ ಎಲ್ಲಾ ಭಾಗಗಳು ನಮಗೆ ಸಾಕಷ್ಟು ಉಪಯುಕ್ತ.

ಸೀತಾಫಲ  ಲಾಭಗಳ:-

  • ದೇಹದ ಮೇಲೆ ಬೆವರಿನ ಗುಳ್ಳೆಗಳಾದರೆ ಸೀತಾಫಲ ಎಲೆಗಳನ್ನು ತೆಗೆದುಕೊಂಡು, ಅರೆದು ಆ ಮಿಶ್ರಣವನ್ನು ಕಟ್ಟಬೇಕು. ಇದರಿಂದ ಬೆವರಿನ ಗುಳ್ಳೆಗಳ ಸಮಸ್ಯೆ ನಿವಾರಣೆಯಾಗುತ್ತದೆ.
  • ಸೀತಾಫಲದ ಎಲೆಗಳಿಂದ ತೆಗೆದ ರಸವನ್ನು ನಿತ್ಯ ಬೆಳಗ್ಗೆ ಒಂದು ಟೀಸ್ಫೂನ್ ಪ್ರಮಾಣದಲ್ಲಿ ಕುಡಿಯುತ್ತಿದ್ದರೆ ಮಹುಮೇಹ ನಿಯಂತ್ರಣಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ತೂಕ ಸಹ ಕಡಿಮೆಯಾಗುತ್ತಾರೆ.

  • ಸೀತಾಫಲದ ಗಿಡದಿಂದ ತೆಗೆದ ತೊಗಟೆಯನ್ನು ನೀರಿನಲ್ಲಿ ಹಾಕಿ ಅದರಿಂದ ಕಷಾಯ ಮಾಡಿಕೊಂಡು ಕುಡಿದರೆ ಡಯೇರಿಯಾದಂತಹ ಅನಾರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ.
  • ಸೀತಾಫಲ ಎಲೆಗಳನ್ನು ನೀರಿನಲ್ಲಿ ಹಾಕಿ ಕಷಾಯ ಮಾಡಿಕೊಂಡು ಕುಡಿದರೆ ನೆಗಡಿ ಕಡಿಮೆಯಾಗುತ್ತದೆ.ವಿಟಮಿನ್ ಎ ಹೆಚ್ಚಾಗಿ ಇರುವುದರಿಂದ ಕಣ್ಣಿನ ರೋಗಗಳು ನಿವಾರಣೆಯಾಗುತ್ತವೆ. ದೃಷ್ಟಿ ಸಮಸ್ಯೆಗಳು ದೂರವಾಗುತ್ತವೆ.

 

  • ಸೀತಾಫಲದಲ್ಲಿರುವ ಮೆಗ್ನಿಷಿಯಂ ಹೃದಯ ಕಾಯಿಲೆಗಳು ಬರದಂತೆ ತಡೆಯುತ್ತದೆ. ಇವುಗಳಲ್ಲಿ ಇರುವ ಪೋಷಕಗಳು ದೇಹದಲ್ಲಿ ಸೇರಿಕೊಂಡ ಕೊಬ್ಬನ್ನು ಕರಗಿಸುತ್ತದೆ.
  • ಸೀತಾಫಲವನ್ನು ನಿತ್ಯ ಸೇವಿಸಿದರೆ ಹೊಟ್ಟೆಯಲ್ಲಿರುವ ಜಂತುಹುಳುಗಳ ಸಾಯುತ್ತವೆ. ಅಲ್ಸರ್ ನಿವಾರಣೆಯಾಗುತ್ತದೆ. ಗ್ಯಾಸ್, ಅಸಿಡಿಟಿ, ಅಜೀರ್ಣ, ಮಲಬದ್ಧತೆಯಂತಹ ಜೀರ್ಣ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ.

  • ರಕ್ತ ಕಡಿಮೆ ಇರುವವರು ಸೀತಾಫಲ ತಿನ್ನುವುದು ಉತ್ತಮ. ಇದರಿಂದ ರಕ್ತ ಹೆಚ್ಚುತ್ತದೆ.
  • ದೇಹ ತುಂಬಾ ಬಿಸಿಯಾಗಿರುವವರು ಸೀತಾಫಲವನ್ನು ತಿಂದರೆ ಕೂಡಲೆ ಉಷ್ಣತೆಯಿಂದ ಉಪಶಮನ ಪಡೆಯಬಹುದು.
  • ಸೀತಾಫಲದ ತಿರುಳನ್ನು ತೆಗೆದುಕೊಂಡು ರಸದಂತೆ ಮಾಡಿ ಅದಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸಬೇಕು. ಇದರಿಂದ ಅವರಿಗೆ ಶಕ್ತಿ ಲಭಿಸುತ್ತದೆ.
  • ಸೀತಾಫಲ ಎಲೆಗಳನ್ನು ನುಣ್ಣಗೆ ಅರೆದು ಹಚ್ಚಿಕೊಂಡರೆ ಗಾಯಗಳು, ಕಜ್ಜಿ, ಗಜಕರ್ಣದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.
  • ಇವುಗಳ ಎಲೆಗಳನ್ನು ನುಣ್ಣಗೆ ಅರೆದು ಬೋರಿಕ್ ಪೌಡರ್ ಬೆರೆಸಿ ಮಂಚ, ಕುರ್ಚಿಗಳ ಮೂಲೆಗಳಲ್ಲಿ ಇಟ್ಟರೆ ತಿಗಣೆ ಸಮಸ್ಯೆ ಇರಲ್ಲ.

  • ಸೀತಾಫಲವನ್ನು ಅತಿಯಾಗಿ ಒಮ್ಮೆಲೆ ತಿನ್ನಬಾರದು. ಇದರಿಂದ ಹೊಟ್ಟೆಯಲ್ಲಿ ಉರಿ, ಉಬ್ಬಸ ಉಂಟಾಗುತ್ತದೆ. ಅಂತಹ ಸಂದರ್ಭದಲ್ಲಿ ಬಿಸಿ ನೀರು ಕುಡಿದರು, ಅರ್ಧ ಸ್ಫೂನು ಓಂಕಾಳು ಅಥವಾ ಸ್ವಲ್ಪ ಉಪ್ಪು ಜಗಿದರೂ ಫಲಿತಾಂಶ ಇರುತ್ತದೆ. ಅದೇ ರೀತಿ ಮಧುಮೇಹ ಇರುವವರು, ಸ್ಥೂಲಕಾಯ ಸಮಸ್ಯೆ ಇರುವವರು ಈ ಹಣ್ಣನ್ನು ವೈದ್ಯರ ಸಲಹೆ ಮೇರೆಗೆ ತಿನ್ನಬೇಕು. ಇಲ್ಲದಿದ್ದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ನೀವು ಇವುಗಳನ್ನು ನೋಡಲೆಬೇಡಿ!ನೋಡಿದ್ರೆ ದಾರಿದ್ರ ಖಂಡಿತ…

    ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…

  • ಸುದ್ದಿ

    ಒಳ ಉಡುಪಿಗೆ ಕೈ ಹಾಕಿ ಲೈಂಗಿಕ ದೌರ್ಜನ್ಯ: ಮಹಿಳೆ ಒಬ್ಬಳು ಟ್ರಂಪ್ ವಿರುದ್ಧ ಆರೋಪ ಮಾಡಿದ್ದಾಳೆ…

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್‍ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್‍ಹಟನ್‍ನ ಬರ್ಗ್‍ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್‍ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…

  • ಜೀವನಶೈಲಿ

    ನಿಮ್ಮ ಮಕ್ಕಳಿಗೆ ಕಿವಿ ಚುಚ್ಚುವುದಕ್ಕೆ ಮುಂಚೆ ಏನು ಮಾಡಬೇಕು ಗೊತ್ತಾ? ಈ ಲೇಖನಿ ಓದಿ…

    ಮಗುವಿಗೆ ಕಿವಿ ಚುಚ್ಚಿಸುವಾಗ ಯಾವುದೇ ರೀತಿಯ ಅನಸ್ಥೆಸಿಯಾ ಬಳಸುವುದಿಲ್ಲ. ಹಾಗಾಗಿ ನಿಮ್ಮ ಮಗುವಿಗೆ ತುಂಬಾನೇ ನೋವುಂಟಾಗಬಹುದು. ಕೆಲವು ಪೋಷಕರು ಮಗು ತುಂಬಾ ಚಿಕ್ಕದಿದ್ದಾಗಲೇ ಈ ನೋವು ಮುಗಿದು ಬಿಡಲಿ ಎಂದು ಯೋಚಿಸುತ್ತಾರೆ.

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…

  • corona

    ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

    ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…

    Loading

  • ಮನರಂಜನೆ

    ಈ ನಟಿ ಟವೆಲ್ ಸುತ್ತಿಕೊಂಡು ಡ್ಯಾನ್ಸ್ ಮಾಡುವ ವೇಳೆ ಎಡವಟ್ಟು ಮಾಡಿಕೊಂಡಿದ್ದು ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.!ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…