ಆರೋಗ್ಯ

‘ಸೀತಾಫಲ’ದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

551

ಸೀತಾಫಲ… ಈ ಕಾಲದಲ್ಲಿ ನಮಗೆ ಲಭಿಸುವ ಹಣ್ಣುಗಳಲ್ಲಿ ಇದೂ ಒಂದು. ಇದರಲ್ಲಿ ವಿಟಮಿನ್ ಎ, ಮೆಗ್ನಿಷಿಯಮ್, ಪೊಟ್ಯಾಷಿಯಂ, ಫೈಬರ್, ವಿಟಮಿನ್ ಬಿ6, ಕ್ಯಾಲ್ಸಿಯಂ,ವಿಟಮಿನ್ ಸಿ, ಐರನ್‌ನಂತಹ ಅತ್ಯಂತ ಮುಖ್ಯವಾದ ಪೋಷಕಗಳು ಅದೆಷ್ಟೋ ಇವೆ. ಇದನ್ನು ನಿತ್ಯ ನಾವು ಆಹಾರದ ಭಾಗವಾಗಿ ತಿನ್ನುವುದರಿಂದ ನಮಗೆ ಅದೆಷ್ಟೋ ವಿಧದ ಅನಾರೋಗ್ಯಗಳು ದೂರವಾಗುತ್ತವೆ. ಸೀತಾಫಲವಷ್ಟೇ ಅಲ್ಲ ಇದರ ಎಲೆಗಳು, ತೊಗಟೆ, ಬೇರು… ಹೀಗೆ ಎಲ್ಲಾ ಭಾಗಗಳು ನಮಗೆ ಸಾಕಷ್ಟು ಉಪಯುಕ್ತ.

ಸೀತಾಫಲ  ಲಾಭಗಳ:-

  • ದೇಹದ ಮೇಲೆ ಬೆವರಿನ ಗುಳ್ಳೆಗಳಾದರೆ ಸೀತಾಫಲ ಎಲೆಗಳನ್ನು ತೆಗೆದುಕೊಂಡು, ಅರೆದು ಆ ಮಿಶ್ರಣವನ್ನು ಕಟ್ಟಬೇಕು. ಇದರಿಂದ ಬೆವರಿನ ಗುಳ್ಳೆಗಳ ಸಮಸ್ಯೆ ನಿವಾರಣೆಯಾಗುತ್ತದೆ.
  • ಸೀತಾಫಲದ ಎಲೆಗಳಿಂದ ತೆಗೆದ ರಸವನ್ನು ನಿತ್ಯ ಬೆಳಗ್ಗೆ ಒಂದು ಟೀಸ್ಫೂನ್ ಪ್ರಮಾಣದಲ್ಲಿ ಕುಡಿಯುತ್ತಿದ್ದರೆ ಮಹುಮೇಹ ನಿಯಂತ್ರಣಕ್ಕೆ ಬರುತ್ತದೆ. ಅಷ್ಟೇ ಅಲ್ಲದೆ ತೂಕ ಸಹ ಕಡಿಮೆಯಾಗುತ್ತಾರೆ.

  • ಸೀತಾಫಲದ ಗಿಡದಿಂದ ತೆಗೆದ ತೊಗಟೆಯನ್ನು ನೀರಿನಲ್ಲಿ ಹಾಕಿ ಅದರಿಂದ ಕಷಾಯ ಮಾಡಿಕೊಂಡು ಕುಡಿದರೆ ಡಯೇರಿಯಾದಂತಹ ಅನಾರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತವೆ.
  • ಸೀತಾಫಲ ಎಲೆಗಳನ್ನು ನೀರಿನಲ್ಲಿ ಹಾಕಿ ಕಷಾಯ ಮಾಡಿಕೊಂಡು ಕುಡಿದರೆ ನೆಗಡಿ ಕಡಿಮೆಯಾಗುತ್ತದೆ.ವಿಟಮಿನ್ ಎ ಹೆಚ್ಚಾಗಿ ಇರುವುದರಿಂದ ಕಣ್ಣಿನ ರೋಗಗಳು ನಿವಾರಣೆಯಾಗುತ್ತವೆ. ದೃಷ್ಟಿ ಸಮಸ್ಯೆಗಳು ದೂರವಾಗುತ್ತವೆ.

 

  • ಸೀತಾಫಲದಲ್ಲಿರುವ ಮೆಗ್ನಿಷಿಯಂ ಹೃದಯ ಕಾಯಿಲೆಗಳು ಬರದಂತೆ ತಡೆಯುತ್ತದೆ. ಇವುಗಳಲ್ಲಿ ಇರುವ ಪೋಷಕಗಳು ದೇಹದಲ್ಲಿ ಸೇರಿಕೊಂಡ ಕೊಬ್ಬನ್ನು ಕರಗಿಸುತ್ತದೆ.
  • ಸೀತಾಫಲವನ್ನು ನಿತ್ಯ ಸೇವಿಸಿದರೆ ಹೊಟ್ಟೆಯಲ್ಲಿರುವ ಜಂತುಹುಳುಗಳ ಸಾಯುತ್ತವೆ. ಅಲ್ಸರ್ ನಿವಾರಣೆಯಾಗುತ್ತದೆ. ಗ್ಯಾಸ್, ಅಸಿಡಿಟಿ, ಅಜೀರ್ಣ, ಮಲಬದ್ಧತೆಯಂತಹ ಜೀರ್ಣ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ.

  • ರಕ್ತ ಕಡಿಮೆ ಇರುವವರು ಸೀತಾಫಲ ತಿನ್ನುವುದು ಉತ್ತಮ. ಇದರಿಂದ ರಕ್ತ ಹೆಚ್ಚುತ್ತದೆ.
  • ದೇಹ ತುಂಬಾ ಬಿಸಿಯಾಗಿರುವವರು ಸೀತಾಫಲವನ್ನು ತಿಂದರೆ ಕೂಡಲೆ ಉಷ್ಣತೆಯಿಂದ ಉಪಶಮನ ಪಡೆಯಬಹುದು.
  • ಸೀತಾಫಲದ ತಿರುಳನ್ನು ತೆಗೆದುಕೊಂಡು ರಸದಂತೆ ಮಾಡಿ ಅದಕ್ಕೆ ಹಾಲು ಬೆರೆಸಿ ಮಕ್ಕಳಿಗೆ ಕುಡಿಸಬೇಕು. ಇದರಿಂದ ಅವರಿಗೆ ಶಕ್ತಿ ಲಭಿಸುತ್ತದೆ.
  • ಸೀತಾಫಲ ಎಲೆಗಳನ್ನು ನುಣ್ಣಗೆ ಅರೆದು ಹಚ್ಚಿಕೊಂಡರೆ ಗಾಯಗಳು, ಕಜ್ಜಿ, ಗಜಕರ್ಣದಂತಹ ಸಮಸ್ಯೆಗಳು ನಿವಾರಣೆಯಾಗುತ್ತದೆ.
  • ಇವುಗಳ ಎಲೆಗಳನ್ನು ನುಣ್ಣಗೆ ಅರೆದು ಬೋರಿಕ್ ಪೌಡರ್ ಬೆರೆಸಿ ಮಂಚ, ಕುರ್ಚಿಗಳ ಮೂಲೆಗಳಲ್ಲಿ ಇಟ್ಟರೆ ತಿಗಣೆ ಸಮಸ್ಯೆ ಇರಲ್ಲ.

  • ಸೀತಾಫಲವನ್ನು ಅತಿಯಾಗಿ ಒಮ್ಮೆಲೆ ತಿನ್ನಬಾರದು. ಇದರಿಂದ ಹೊಟ್ಟೆಯಲ್ಲಿ ಉರಿ, ಉಬ್ಬಸ ಉಂಟಾಗುತ್ತದೆ. ಅಂತಹ ಸಂದರ್ಭದಲ್ಲಿ ಬಿಸಿ ನೀರು ಕುಡಿದರು, ಅರ್ಧ ಸ್ಫೂನು ಓಂಕಾಳು ಅಥವಾ ಸ್ವಲ್ಪ ಉಪ್ಪು ಜಗಿದರೂ ಫಲಿತಾಂಶ ಇರುತ್ತದೆ. ಅದೇ ರೀತಿ ಮಧುಮೇಹ ಇರುವವರು, ಸ್ಥೂಲಕಾಯ ಸಮಸ್ಯೆ ಇರುವವರು ಈ ಹಣ್ಣನ್ನು ವೈದ್ಯರ ಸಲಹೆ ಮೇರೆಗೆ ತಿನ್ನಬೇಕು. ಇಲ್ಲದಿದ್ದರೆ ರಕ್ತದಲ್ಲಿ ಸಕ್ಕರೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿರುತ್ತವೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಹುಲ್ ಗಾಂಧಿ ಇನ್ನೂ ಮಗು ಎಂದ ಮಮತಾ ಬ್ಯಾನರ್ಜಿ.!ಏಕೆ ಗೊತ್ತಾ?

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…

  • Animals

    ಯಾವುದೀ ಮುಧೋಳ ನಾಯಿ? ಏನೀದರ ಸ್ಪೆಷಾಲಿಟಿ? ಇಲ್ಲಿದೆ ನೋಡಿ ಮಾಹಿತಿ

    ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್‌ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್‌ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…

  • ಜೀವನಶೈಲಿ

    ಒಂದು ಕಾಲದಲ್ಲಿ ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ಒಡೆಯನಾಗಿದ್ದು ಹೇಗೆ ಗೋತ್ತಾ?ತಿಳಿಯಲು ಈ ಲೇಖನ ಓದಿ..

    ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
    ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • ಕರ್ನಾಟಕ

    ನಮ್ಮ ಬೆಂಗಳೂರು ಮಹಾನಗರಕ್ಕೆ ಸಿಕ್ತು,ಹೊಸದೊಂದು ನೊರೆ ಬಾಗ್ಯ!ಏನಿದು ನೊರೆ ಬಾಗ್ಯ ಅಂತೀರಾ?ಮುಂದೆ ಓದಿ…

    ಮಳೆ ಬಂದ್ರೆ ಸಾಕು ಬೆಂಗಳೂರಿಗರಿಗೆ ಭಯ.ಯಾಕೆಂದ್ರೆ ಎಲ್ಲಿ ಏನಾಗುತ್ತೆ ಗೊತ್ತಿಲ್ಲ. ಯಾವ ಮೋರಿಯಿಂದ ನೀರು ಹೊರಬಂದು ಮನೆಗಳಿಗೆ ನುಗ್ಗುತ್ತೋ ಎನ್ನುವ ಭಯ. ಎಲ್ಲಿ ಟ್ರಾಫಿಕ್ ಜಾಮ್ ಆಗುತ್ತೋ ಅನ್ನೋ ಭಯ.ಇವೆಲ್ಲದರ ನಡುವೆ ಇನ್ನೊಂದು ಭಾಗ್ಯ ಬೆಂಗಳೂರಿಗರಿಗೆ ಸೇರಲಿದೆ.