ಸುದ್ದಿ

MNC ಕಂಪನಿಯಲ್ಲಿ ಕೆಲಸ ಮಾಡ್ತಿರೋ ಈ ಜೋಡಿ ಪುಟ್‌ಪಾತ್‌ ಮೇಲೆ ತಿಂಡಿ ಮಾರೋದ್ಯಾಕೆ ಅಂತ ಕಾರಣಾ ಗೊತ್ತಾ..?ತಿಳಿದರೆ ಅಚ್ಚರಿಯಂತು ಗ್ಯಾರಂಟಿ..,!

39

ಈ ಸ್ಟೋರಿನಾ ಮೊದಲ ಬಾರಿ ನೋಡಿದವರಿಗೆ ಇದು ವಿಚಿತ್ರ ಎನ್ನಿಸಬಹುದು. ಆದ್ರೆ ಈ ಜೋಡಿಯ ಕೆಲಸದ ಹಿಂದೆ ಒಂದೊಳ್ಳೆ ಸಂದೇಶವಿದೆ. ಅದೇನು ಅನ್ನೋದನ್ನ ಈ ಸ್ಟೋರಿಯಲ್ಲಿ ಓದಿ.

ಮುಂಬೈನ ಖಾಂಡಿವಾಲಿ ಸ್ಟೇಷನ್‌ನಲ್ಲಿ ವಿದ್ಯಾವಂತರಾದ, ಒಳ್ಳೆ ಕಂಪನಿಯಲ್ಲಿ ಒಳ್ಳೆ ಸಂಬಳಕ್ಕೆ ಕೆಲಸ ಮಾಡುವ ಜೋಡಿಯೊಂದು ಫೂಟ್‌ಪಾತ್‌ನಲ್ಲಿ ತಿಂಡಿ ಮಾರುತ್ತಾರೆ. ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯ ಒಳಗೆ ಫೂಟ್‌ಪಾತ್‌ನಲ್ಲಿ ತಿಂಡಿ ಮಾರಿ, ಇವರು ತಮ್ಮ ತಮ್ಮ ಕೆಲಸಕ್ಕೆ ತೆರಳುತ್ತಾರೆ.

ಎಂಬಿಎ ಮಾಡಿರುವ ಈ ಜೋಡಿ ತಿಂಡಿ ಮಾಡೋ ಬಗ್ಗೆ ಒಬ್ಬರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದರು. ಈ ಪೋಸ್ಟ್‌ನಲ್ಲಿ, ಇಷ್ಟು ಒಳ್ಳೆ ಕೆಲಸದಲ್ಲಿದ್ದರೂ, ಅಶ್ವಿನಿ ಶೆಣೈ ಶಾ ಮತ್ತವರ ಪತಿ ಯಾಕೆ ಫೂಟ್‌ಪಾತ್‌ನಲ್ಲಿ ಫುಡ್‌ಸ್ಟಾಲ್ ಹಾಕಿದ್ದಾರೆಂದು ವಿವರಣೆ ನೀಡಿದ್ದಾರೆ.

ಅಶ್ವಿನಿ ದಂಪತಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ 55 ವಯಸ್ಸಿನ ಮಹಿಳೆ ಕಷ್ಟದಲ್ಲಿದ್ದು, ಆಕೆಯ ಪತಿಗೆ ಪಾರ್ಶ್ವವಾಯುವಾಗಿದೆ. ಪತಿಗೆ ಚಿಕಿತ್ಸೆ ಕೊಡಿಸಲು ಪರದಾಡುತ್ತಿರುವ ಆಕೆಗೆ , ಈ ದಂಪತಿ ಸಹಾಯಕ್ಕೆ ನಿಂತಿದ್ದಾರೆ. ಆಕೆ ಬೆಳ್ಳಂಬೆಳಿಗ್ಗೆ ಎದ್ದು ತಿಂಡಿ ಮಾಡಿಕೊಟ್ಟರೆ, ಈ ದಂಪತಿ ಫುಡ್‌ಸ್ಟಾಲ್‌ನಲ್ಲಿ ಅದನ್ನ ಮಾರಿ, ಅದರಿಂದ ಬಂದ ಹಣವನ್ನ ಆಕೆಗೆ ನೀಡುತ್ತಾರೆ. ಈ ಮೂಲಕ ಉತ್ತಮ ಸಂದೇಶ ಸಾರಿರುವ ಇವರು, ಮಾದರಿ ದಂಪತಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಗಂಡು ಮೀನಾಗಿ ಹುಟ್ಟಿ ಬಳಿಕ ಹೆಣ್ಣು ಮೀನಾಗಿ ಬದಲಾಗುವ ಈ ಮೀನಿನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.

  • ಉಪಯುಕ್ತ ಮಾಹಿತಿ

    ನಿಮ್ಮ ಜಮೀನಿನ ಪಹಣಿ (ಆರ್.ಟಿ.ಸಿ.) ಪತ್ರದ ಮಾಹಿತಿಯನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

    ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

  • Health

    ಪೇರಳ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಬಡವರ ಸೇಬು ಎಂದೇ ಖ್ಯಾತಿ ಪಡೆದಿರುವ ಸೀಬೆ ಅಥವಾ ಪೇರಳ ಹಣ್ಣು ಎಲ್ಲಾ ಖಾಯಿಲೆಗೂ ರಾಮಬಾಣ. ಸೇಬಿನ ಬದಲು ದಿನಕ್ಕೊಂದು ಸೀಬೆಹಣ್ಣು ತಿಂದು ವೈದ್ಯರಿಂದ ದೂರ ಇರಿ ಎಂದು ಹೇಳಬಹುದು. ಏಕೆಂದರೆ ಉತ್ತಮ ಹಣ್ಣುಗಳಲ್ಲಿ ಸೀಬೆಹಣ್ಣು ಕೂಡ ಒಂದು. ಅಗತ್ಯವಾಗಿ ಬೇಕಾಗಿರುವ ಪ್ರಮುಖ ಪೌಷ್ಟಿಕಾಂಶಗಳನ್ನು ಹೊಂದಿರುವ ಹಣ್ಣು ಇದು. ಸ್ಲಿಮ್‌ ಆಗಬೇಕೆನ್ನುವವರು ಡಯಟಿಂಗ್‌ ಲಿಸ್ಟ್‌ನಲ್ಲಿ ಸೀಬೆಹಣ್ಣನ್ನು ಸೇರಿಸಿಕೊಳ್ಳಬಹುದು. ಕಡಿಮೆ ಕ್ಯಾಲೋರಿಯ ಈ ಹಣ್ಣು , ದೇಹಕ್ಕೆ ವಿಟಮಿನ್‌ಗಳ ಮಹಾಪೂರವನ್ನೇ ಪೂರೈಸುವುದರೊಂದಿಗೆ ಕೊಬ್ಬಿನಾಂಶದ ಪ್ರಮಾಣವನ್ನು ಕುಂಠಿತಗೊಳಿಸುತ್ತದೆ ಎನ್ನುತ್ತಾರೆ ಎಕ್ಸ್‌ಪರ್ಟ್ಸ್. ಇದು…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • ಆರೋಗ್ಯ

    ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

    ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…