ಸುದ್ದಿ

ಎನ್ ಡಿಎ 2.0 ತನ್ನ ಮೊದಲ ಐದು ವರ್ಷಗಳ ಆರ್ಥಿಕ ಕಾರ್ಯತಂತ್ರ ಯೋಜನೆ ಜಾರಿಗೆ ತರಲಿ: ಕಿರಣ್ ಮಜುಂದಾರ್ ಶಾ ಹೆಳಿಕೆ…..

38

ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ.

ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಹೇಳಿದ್ದಾರೆ. ದೇಶದಲ್ಲಿ ಬಂಡವಾಳ ಹೂಡಿಕೆದಾರರ ಮನ ಗೆದ್ದು ಆರ್ಥಿಕ ಪ್ರಗತಿ ಸಾಧಿಸಲು ಮುಖ್ಯ ಕಾರಣವಾಗುವುದು ಉದ್ಯಮ ನಡೆಸಲು ಬೇಕಾದ ಪೂರಕ ಸುಲಭ ವಾತಾವರಣ. ಸ್ವಯಂ ದೃಢೀಕರಣ, ವಾರ್ಷಿಕ ಲೈಸೆನ್ಸ್ ನವೀಕರಣದ ಬದಲಿಗೆ 5 ವರ್ಷಗಳ ಲೈಸೆನ್ಸ್ ನವೀಕರಣ ಪರಿಕಲ್ಪನೆ ಉದ್ಯಮಕ್ಕೆ ಸಹಾಯವಾಗಲಿದೆ. ಉದ್ಯಮ ಸರಾಗವಾಗಿ ಮತ್ತು ವೇಗವಾಗಿ ಸಾಗಲು ನೀತಿ ನಿರೂಪಣೆ ಸರಿಯಾಗಿರಬೇಕು ಎಂದು ಕಿರಣ್ ಮಜುಂದಾರ್ ಶಾ ಹೇಳುತ್ತಾರೆ.

ವಿಶ್ವಬ್ಯಾಂಕಿನ ಸುಲಭವಾಗಿ ಉದ್ಯಮ ನಡೆಸುವ ದೇಶಗಳ ಪಟ್ಟಿಯಲ್ಲಿ ಕಳೆದ ವರ್ಷ ಭಾರತಕ್ಕೆ 77ನೇ ಸ್ಥಾನ ಸಿಕ್ಕಿದೆ. ಅಂತಾರಾಷ್ಟ್ರೀಯ ಉದ್ಯಮಗಳ ಆದ್ಯತೆಯ ಟಾಪ್ 10 ರಾಷ್ಟ್ರಗಳಲ್ಲಿ ಭಾರತಕ್ಕೆ ಸ್ಥಾನ ಸಿಗುವತ್ತ ಎನ್ ಡಿಎ ಮೈತ್ರಿಕೂಟ ಕೆಲಸ ಮಾಡಬೇಕಾಗಿದೆ.

ದೇಶದ ಆರ್ಥಿಕ ಮಟ್ಟವನ್ನು ಹೆಚ್ಚಿಸಲು ಉದ್ಯೋಗ ಸೃಷ್ಟಿಸಲಿರುವ ಮತ್ತೊಂದು ಯೋಜನೆ ಮೇಕ್ ಇನ್ ಇಂಡಿಯಾ. ಗ್ರೀನ್ಫೀಲ್ಡ್ ಮತ್ತು ಬ್ರೌನ್ಫೀಲ್ಡ್ ತಯಾರಿಕಾ ಯೋಜನೆಗಳಲ್ಲಿ ಹೂಡಿಕೆ ಮಾಡುವ ಅವಶ್ಯಕತೆಯಿದೆ. ವಿಶೇಷ ಆರ್ಥಿಕ ವಲಯಕ್ಕೆ ಒತ್ತು ನೀಡುವ ಅವಶ್ಯಕತೆಯಿದೆ ಎನ್ನುತ್ತಾರೆ ಕಿರಣ್ ಮಜುಂದಾರ್ ಶಾ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ತನ್ನ ಹೆತ್ತ ತಾಯಿ ಮಾಡಿದ್ದ ಶೋಷಣೆಯನ್ನ ಬಹಿರಂಗ ಮಾಡಿದ ಫೇಮಸ್ ನಟಿ..!

    ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…

  • ಆರೋಗ್ಯ

    ಕಿತ್ತಳೆ ಹಣ್ಣಿನ ಉಪಯೋಗಗಳನ್ನು ತಿಳಿಯ ಬೇಕಾ..? ಹಾಗದ್ರೆ ಈ ಲೇಖನವನ್ನು ಓದಿ…

    ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹಕ್ಕೆ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

  • ಸುದ್ದಿ

    ಸೋತ ನಂತರ ಮದ್ಯ ಸೇವಿಸಿ ನಿಖಿಲ್ ರಂಪಾಟ, ಬಯಲಾಯ್ತು ಸುದ್ದಿಯ ಅಸಲಿಯತ್ತು…!

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….

  • ವಿಚಿತ್ರ ಆದರೂ ಸತ್ಯ

    ಒಂದೇ ದಿನದಲ್ಲಿ 36 ಮೊಟ್ಟೆ ಇಟ್ಟ ಕೋಳಿ..!ಇದು ನಿಜ…ನಂಬಲೇಬೇಕು…ಶಾಕ್ ಆಗ್ಬೇಡಿ ಮುಂದೆ ಓದಿ…

    ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್‌ಗೇಟ್‌ನಲ್ಲಿರುವ ಹುಝೂರಿ ಛೋಟಾ ಪಾರ್ಕ್‌ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.

  • ಆರೋಗ್ಯ

    ಎಚ್ಚರ! ಹುಟ್ಟುವ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಕಣ್ಣಿನ ಕ್ಯಾನ್ಸರ್, ಇದರ ಲಕ್ಷಣಗಳೇನು?

    ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್‌ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…

  • ಸುದ್ದಿ

    ಇಲ್ಲಿ ಮದ್ವೆ ಆಗ್ದೆ ಇರೋ ಯುವಕ,ಯುವತಿ ಒಂದೇ ಗಾಡಿಯಲ್ಲಿ ಓಡಾಡಿದ್ರೆ ಮುಗೀತು..?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…