ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ.

ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ.
ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ ನಾಯಕರ ಪ್ರಚಾರ, ವಾಕ್ಸಮರ ಶುರುವಾಗಿದೆ.

ಅಂಬರೀಶ್ ಅವರು ಮೃತಪಟ್ಟ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಗೆ ಅವರ ಮೃತದೇಹವನ್ನು ತಂದವರು ಯಾರು? ಮಂಡ್ಯ ಜಿಲ್ಲೆಗೆ ಅಂಬರೀಶ್ ಕೊಡುಗೆ ಏನೂ ಇಲ್ಲದಿದ್ದರೂ ನಾನು ಕರ್ತವ್ಯ ಮೆರೆದಿದ್ದೇನೆ. ಅನುಕಂಪಕ್ಕೆ ಮರುಳಾಗದಿರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎನ್ನಲಾಗಿದೆ.

ಇದಕ್ಕೆ ತಿರುಗೇಟು ನೀಡಿರುವ ಸುಮಲತಾ, ಅಂಬರೀಶ್ ಎಂದಿಗೂ ತಾವು ಮಾಡಿದ ಕೆಲಸಗಳನ್ನು ಹೇಳಿಕೊಂಡು ತಿರುಗಿಲ್ಲ. ಅವರು ಏನೆಲ್ಲಾ ಮಾಡಿದ್ದಾರೆ ಎಂಬುದು ಜನರಿಗೇ ಗೊತ್ತಿದೆ ಎಂದು ಹೇಳಿದ್ದಾರೆ. ಸುಮಲತಾ ಅಂಬರೀಶ್ ಕಾಂಗ್ರೆಸ್ ನಿಂದ ಮಂಡ್ಯ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಬಯಸಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಕಣಕ್ಕೆ ಇಳಿಯುವುದು ನಿಶ್ಚಿತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…
ಸಂಚಾರಿ ಪೊಲೀಸರ ನೆರವಿನಿಂದ ಅವಳಿ ಮಕ್ಕಳನ್ನ ಅಂಬ್ಯುಲೆನ್ಸ್ ಸಿಬ್ಬಂದಿ ಹಾವೇರಿಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. ಹಾವೇರಿ ನಗರದ ನಿವಾಸಿ ಲಕ್ಷ್ಮಿ ಜಿಲ್ಲಾಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು. ಆದರೆ ಮಕ್ಕಳಲ್ಲಿ ತೀವ್ರತರದ ಸಮಸ್ಯೆ ಕಾಣಿಸಿಕೊಂಡಿತ್ತು. ಜಿಲ್ಲಾಸ್ಪತ್ರೆಯ ವೈದ್ಯರ ಸಲಹೆಯಂತೆ ಆದಷ್ಟು ಬೇಗ ನವಜಾತ ಶಿಶುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ಅರ್ಥಮಾಡಿಕೊಂಡ ಅಂಬ್ಯುಲೆನ್ಸ್ ಸಿಬ್ಬಂದಿ ಕೇವಲ 42 ನಿಮಿಷಗಳಲ್ಲಿ 80 ಕಿಮೀ ಕ್ರಮಿಸಿ ಮಕ್ಕಳನ್ನು ಕಿಮ್ಸ್ ಗೆ ದಾಖಲಿಸಿದ್ದಾರೆ….
ಮಜಾ ಟಾಕೀಸ್ ಕಾಮಿಡಿ ಕಾರ್ಯಕ್ರಮದಿಂದ ಕನ್ನಡಿಗರ ಮನೆಮಾತಾದವರು ಕುರಿ ಪ್ರತಾಪ್. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳುವ ಮೊದಲು ಕುರಿಗಳು ಸಾರ್ ಕುರಿಗಳು, ಹಾಸ್ಯಕ್ಕೊಂದು ವಿಷಯ ಹೀಗೆ ಬೇರೆ ಬೇರೆ ವಾಹಿನಿಯಲ್ಲಿ, ಹಾಸ್ಯದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದರು. ಆದರೆ ಯಾವಾಗ ಈ ಮಜಾ ಟಾಕೀಸ್ ನಲ್ಲಿ ಕಾಣಿಸಿಕೊಂಡರೋ, ಅವರ ನಸೀಬೇ ಬದಲಾಯಿತು ಎನ್ನಬಹುದು. ಕಾರ್ಯಕ್ರಮದಲ್ಲಿ ಅವರ ಪಂಚಿಂಗ್ ಡೈಲಾಗ್ಸ್, ಹಾಸ್ಯ ಪ್ರಜ್ಞೆ ಮತ್ತು ಅವರ ನಟನಾ ಕೌಶಲ್ಯತೆ, ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿ ಬಿಟ್ಟಿತ್ತು. ಅನೇಕ ನೆಟ್ಟಿಗರು, ಕುರಿ ಇಲ್ಲವಾದರೆ…
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…