News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಸುಮಲತಾ ಅಂಬರೀಷ್ ರವರಿಂದ ಸಿಎಂ ಕುಮಾರಸ್ವಾಮಿಗೆ ತಿರುಗೇಟು?ಏಕೆ ಗೊತ್ತಾ?

241

ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ.

ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ.

ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ ನಾಯಕರ ಪ್ರಚಾರ, ವಾಕ್ಸಮರ ಶುರುವಾಗಿದೆ.

ಅಂಬರೀಶ್ ಅವರು ಮೃತಪಟ್ಟ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಗೆ ಅವರ ಮೃತದೇಹವನ್ನು ತಂದವರು ಯಾರು? ಮಂಡ್ಯ ಜಿಲ್ಲೆಗೆ ಅಂಬರೀಶ್ ಕೊಡುಗೆ ಏನೂ ಇಲ್ಲದಿದ್ದರೂ ನಾನು ಕರ್ತವ್ಯ ಮೆರೆದಿದ್ದೇನೆ. ಅನುಕಂಪಕ್ಕೆ ಮರುಳಾಗದಿರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎನ್ನಲಾಗಿದೆ.

ಇದಕ್ಕೆ ತಿರುಗೇಟು ನೀಡಿರುವ ಸುಮಲತಾ, ಅಂಬರೀಶ್ ಎಂದಿಗೂ ತಾವು ಮಾಡಿದ ಕೆಲಸಗಳನ್ನು ಹೇಳಿಕೊಂಡು ತಿರುಗಿಲ್ಲ. ಅವರು ಏನೆಲ್ಲಾ ಮಾಡಿದ್ದಾರೆ ಎಂಬುದು ಜನರಿಗೇ ಗೊತ್ತಿದೆ ಎಂದು ಹೇಳಿದ್ದಾರೆ. ಸುಮಲತಾ ಅಂಬರೀಶ್ ಕಾಂಗ್ರೆಸ್ ನಿಂದ ಮಂಡ್ಯ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಬಯಸಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಕಣಕ್ಕೆ ಇಳಿಯುವುದು ನಿಶ್ಚಿತವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಾರ್ಟ್ ಅಟ್ಯಾಕ್ ಆದ 5 ನಿಮಿಷದ ಒಳಗಡೆ ಈ ಕೆಲಸ ಮಾಡಿದ್ರೆ ಆ ವ್ಯಕ್ತಿ ಬದುಕುವ ಸಾಧ್ಯತೆ ಹೆಚ್ಚು…

    ಮನುಧ್ಯನಿಗೆ ಆರೋಗ್ಯವೇ ಮಹಾ ಭಾಗ್ಯ ಎಂದು ಹೇಳಲಾಗುತ್ತೆ. ಆದ್ರೆ ಅಂತಹ ಆರೋಗ್ಯದ ಬಗ್ಗೆ ನಾವು ನಿರ್ಲಕ್ಷ್ಯ ಮಾಡಲೇಬಾರದು.ಅದರಲ್ಲೂ ಕೆಲವೊಂದು ಕಾಯಿಲೆಗಳ ಬಗ್ಗೆ ಎಚ್ಚರಿಕೆ ಇರಲೇಬೇಕು.ಹೃದಯಾಘಾತದಂತಹ ಅಪಾಯಕಾರಿ ರೋಗಗಳ ಬಗ್ಗೆ ಸದಾ ಎಚ್ಚರಕೆ ಇಂದ ಇರಲೇ ಬೇಕು. ಆದರೆ ಅನೇಕರಿಗೆ ಯಾವುದೇ ಮನುಷ್ಯನಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಪ್ರಥಮ ಚಿಕಿತ್ಸೆಯಾಗಿ ಏನು ಮಾಡಬೇಕು ಎಂದು ಗೊತ್ತಿರುವುದಿಲ್ಲ. ಗೊತ್ತಿದ್ದರೂ ಗಾಬರಿಯಿಂದ ಮಾಡಲು ಹೋಗುವುದಿಲ್ಲ.ಆದರೆ ಹೃದಯಾಘಾತವಾದ ಐದು ನಿಮಿಷದೊಳಗೆ ಈ ಕೆಲಸ ಮಾಡಿದ್ರೆ ಮನುಷ್ಯ ಬದುಕುವ ಸಾಧ್ಯತೆ ಹೆಚ್ಚಿರುತ್ತದೆ. *ಹಾರ್ಟ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಮನೆಯಲ್ಲಿ ಈ ಪಾನೀಯ ತಯಾರಿಸಿಕೊಂಡು ಕುಡಿದರೆ 30 ದಿನಗಳಲ್ಲಿ ದೇಹದ ತೂಕವನ್ನು ಕಳೆದುಕೊಳ್ಳುತ್ತೀರಿ …

    ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ  ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ.  ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…

  • Uncategorized, ಸಿನಿಮಾ

    ರಾಜಕುಮಾರ ಚಿತ್ರ ಪ್ರದರ್ಶನ ಅರ್ಧಕ್ಕೆ ಸ್ಥಗಿತ……..!!!!!

    ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್‍ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್‍ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್‍ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…

  • ಜ್ಯೋತಿಷ್ಯ

    ಈ ರಾಶಿಯವರೂ ಮರೆತೂ ಕೂಡ ಈ ಉಂಗುರವನ್ನು ಧರಿಸಬೇಡಿ..!

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ವಿಷ್ಯಗಳ ಬಗ್ಗೆ ಹೇಳಲಾಗಿದೆ. ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಎಲ್ಲ ಸಮಸ್ಯೆಗೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಪರಿಹಾರವಿದೆ. ಶಾಸ್ತ್ರದ ಪ್ರಕಾರ, ಬೆರಳಿಗೆ ಧರಿಸುವ ಉಂಗುರ ನಮ್ಮ ಜೀವನದ ಮೇಲೆ ಪರಿಣಾಮ ಬೀರುತ್ತದೆ. ರಾಶಿಗೆ ಅನುಗುಣವಾಗಿ ವ್ಯಕ್ತಿಗಳು ಉಂಗುರವನ್ನು ಧರಿಸಬೇಕು. ರಾಶಿಗೆ ಹೊಂದಿಕೆಯಾಗದ ಉಂಗುರ ಧರಿಸಿದ್ರೆ ಆಪತ್ತು ಎದುರಾಗುತ್ತದೆ. ಸಾಮಾನ್ಯವಾಗಿ ಬೆಳ್ಳಿ ಉಂಗುರವನ್ನು ಎಲ್ಲರೂ ಧರಿಸ್ತಾರೆ. ಆದ್ರೆ ಮೂರು ರಾಶಿಯವರು ಎಂದೂ ಬೆಳ್ಳಿ ಉಂಗುರವನ್ನು ಧರಿಸಬಾರದು. ಸೂಕ್ತ ಸಲಹೆ ಪಡೆಯದೆ ಬೆಳ್ಳಿ ಉಂಗುರ ಧರಿಸಿದ್ರೆ ಸಮಸ್ಯೆ ಎದುರಾಗುತ್ತದೆ….

  • ಸುದ್ದಿ

    ಇನ್ಫೋಸಿಸ್ ಉದ್ಯೋಗಿಗಳಿಗೆ ಕಾದಿದೆ ಒಂದು ಶಾಕಿಂಗ್ ಸುದ್ದಿ ; 10000 ಸಿಬ್ಬಂದಿ ಕೆಲಸಕ್ಕೆ ಕತ್ತರಿ..! ಯಾಕೆ ಗೊತ್ತಾ?

    ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್‌ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….

  • ಸಿನಿಮಾ

    ದಂಡುಪಾಳ್ಯ-2 ಟ್ರೈಲರ್ ನೋಡಿದ್ರೆ, ಶಾಕ್ ಆಗ್ತೀರಾ !!!

    ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್‍ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.