ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ.

ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ.
ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ ನಾಯಕರ ಪ್ರಚಾರ, ವಾಕ್ಸಮರ ಶುರುವಾಗಿದೆ.

ಅಂಬರೀಶ್ ಅವರು ಮೃತಪಟ್ಟ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಗೆ ಅವರ ಮೃತದೇಹವನ್ನು ತಂದವರು ಯಾರು? ಮಂಡ್ಯ ಜಿಲ್ಲೆಗೆ ಅಂಬರೀಶ್ ಕೊಡುಗೆ ಏನೂ ಇಲ್ಲದಿದ್ದರೂ ನಾನು ಕರ್ತವ್ಯ ಮೆರೆದಿದ್ದೇನೆ. ಅನುಕಂಪಕ್ಕೆ ಮರುಳಾಗದಿರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎನ್ನಲಾಗಿದೆ.

ಇದಕ್ಕೆ ತಿರುಗೇಟು ನೀಡಿರುವ ಸುಮಲತಾ, ಅಂಬರೀಶ್ ಎಂದಿಗೂ ತಾವು ಮಾಡಿದ ಕೆಲಸಗಳನ್ನು ಹೇಳಿಕೊಂಡು ತಿರುಗಿಲ್ಲ. ಅವರು ಏನೆಲ್ಲಾ ಮಾಡಿದ್ದಾರೆ ಎಂಬುದು ಜನರಿಗೇ ಗೊತ್ತಿದೆ ಎಂದು ಹೇಳಿದ್ದಾರೆ. ಸುಮಲತಾ ಅಂಬರೀಶ್ ಕಾಂಗ್ರೆಸ್ ನಿಂದ ಮಂಡ್ಯ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಬಯಸಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಕಣಕ್ಕೆ ಇಳಿಯುವುದು ನಿಶ್ಚಿತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ಚಂದನವನದ ನಟ ಹಾಗೂ ಸೆಲೆಬ್ರಿಟಿ ಕ್ರಿಕೆಟ್ ಲೀಗ್ನ, ಬುಲ್ಡೋಜರ್ಸ್ ತಂಡದ ಖ್ಯಾತ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…
ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…