ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ.
ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ.
ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ ನಾಯಕರ ಪ್ರಚಾರ, ವಾಕ್ಸಮರ ಶುರುವಾಗಿದೆ.
ಅಂಬರೀಶ್ ಅವರು ಮೃತಪಟ್ಟ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಗೆ ಅವರ ಮೃತದೇಹವನ್ನು ತಂದವರು ಯಾರು? ಮಂಡ್ಯ ಜಿಲ್ಲೆಗೆ ಅಂಬರೀಶ್ ಕೊಡುಗೆ ಏನೂ ಇಲ್ಲದಿದ್ದರೂ ನಾನು ಕರ್ತವ್ಯ ಮೆರೆದಿದ್ದೇನೆ. ಅನುಕಂಪಕ್ಕೆ ಮರುಳಾಗದಿರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎನ್ನಲಾಗಿದೆ.
ಇದಕ್ಕೆ ತಿರುಗೇಟು ನೀಡಿರುವ ಸುಮಲತಾ, ಅಂಬರೀಶ್ ಎಂದಿಗೂ ತಾವು ಮಾಡಿದ ಕೆಲಸಗಳನ್ನು ಹೇಳಿಕೊಂಡು ತಿರುಗಿಲ್ಲ. ಅವರು ಏನೆಲ್ಲಾ ಮಾಡಿದ್ದಾರೆ ಎಂಬುದು ಜನರಿಗೇ ಗೊತ್ತಿದೆ ಎಂದು ಹೇಳಿದ್ದಾರೆ. ಸುಮಲತಾ ಅಂಬರೀಶ್ ಕಾಂಗ್ರೆಸ್ ನಿಂದ ಮಂಡ್ಯ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಬಯಸಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಕಣಕ್ಕೆ ಇಳಿಯುವುದು ನಿಶ್ಚಿತವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…
ನಮ್ಮ ದೇಹದಲ್ಲಿ ಏನೇ ತೊಂದರೆ ಆದರೂ ಕೂಡ ನಾವು ಮೊದಲು ಹೋಗುವುದು ವೈದ್ಯರ ಬಳಿ ಆಗಿದೆ, ಹೌದು ವೈದ್ಯರನ್ನ ದೇವರು ಎಂದು ನಂಬಲಾಗಿದೆ, ಒಬ್ಬ ವೈದ್ಯ ಮನಸ್ಸು ಮಾಡಿದರೆ ಸಾಯುವ ಅಂಚಿನಲ್ಲಿ ಇರುವ ಮನುಷ್ಯನನ್ನ ಬದುಕಿಸುತ್ತಾನೆ. ಇನ್ನು ಮನುಷ್ಯನಿಗೆ ಬರುವ ಹಲವು ಖಾಯಿಲೆಗಳು ಯಾರಿಗೂ ಗೊತ್ತಾಗುವುದಿಲ್ಲ, ಆದರೆ ನಮ್ಮ ದೇಹದಲ್ಲಿ ಆಗುವ ಕೆಲವು ಬದಲಾವಣೆಗಳನ್ನ ನೋಡಿ ನಮಗೆ ಇಂತಹುದ್ದೇ ತೊಂದರೆ ಆಗಿದೆ ಎಂದು ಗುರುತಿಸುವುದು ಒಬ್ಬ ಡಾಕ್ಟರ್ ಮಾತ್ರ. ಮುಂದುವರೆದ ಈ ವೈದ್ಯ ಲೋಕದಲ್ಲಿ ನಾವು ಹೊಟ್ಟೆಯಲ್ಲಿ…
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…