ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ ಶಾಲೆಯೊಂದನ್ನು ನಡೆಸುತ್ತಿದ್ದಾರೆ.

ಶಾರುಕ್ ಖಾನ್ ಪತ್ನಿ ಗೌರಿ ಖಾನ್ ಎಲ್ಲರಿಗೂ ಗೊತ್ತು. ಗೌರಿ ಇಂಟೀರಿಯರ್ ಡಿಸೈನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ. ಬಾಲಿವುಡ್ ನ ಅನೇಕ ಕಲಾವಿದರ ಮನೆಯೊಳಗಿನ ವಿನ್ಯಾಸವನ್ನು ಗೌರಿ ಮಾಡಿದ್ದಾರೆ.

ಅಮೀರ್ ಖಾನ್ ಪತ್ನಿ ಕಿರಣ್ ರಾವ್, ಚಿತ್ರೋದ್ಯಮದಲ್ಲಿಯೇ ಹೆಸರು ಮಾಡಿದ್ದಾರೆ. ಧೋಬಿ ಘಾಟ್ ಚಿತ್ರದ ನಿರ್ದೇಶನ ಮಾಡಿರುವ ಕಿರಣ್, ಚಿತ್ರಕಥೆ ಹೊಣೆಯನ್ನು ಹೊತ್ತಿದ್ದರು. ಮುಂಬೈ ಚಲನಚಿತ್ರೋದ್ಯಮದ ಅಧ್ಯಕ್ಷರಾಗಿ 2015 ರಲ್ಲಿ ಕಿರಣ್ ಆಯ್ಕೆಯಾಗಿದ್ದರು.

ನಟ ಅಕ್ಷಯ್ ಕುಮಾರ್ ಪತ್ನಿ ಹಾಗೂ ನಟಿ ಟ್ವಿಂಕಲ್ ಖನ್ನಾ, ಮದುವೆಯಾದ್ಮೇಲೆ ಸುಮ್ಮನೆ ಕುಳಿತಿಲ್ಲ. ಇಂಟಿರಿಯರ್ ಕ್ಷೇತ್ರದಲ್ಲಿ ಟ್ವಿಂಕಲ್ ಕೆಲಸ ಮಾಡ್ತಿದ್ದಾರೆ. ಕಾಲಂ ರೈಟರ್ ಆಗಿರುವ ಟ್ವಿಂಕಲ್ ಈಗಾಗಲೇ ಮೂರು ಪುಸ್ತಕ ಬರೆದಿದ್ದಾರೆ.

ಜಾನ್ ಅಬ್ರಹ್ರಾಂ ಪತ್ನಿ ಪ್ರಿಯಾ, ಬಣ್ಣದ ಲೋಕದಿಂದ ದೂರವಿದ್ದಾರೆ. ಆದ್ರೆ ವೃತ್ತಿ ಜೀವನದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದಾರೆ. ಪ್ರಿಯಾ, ಎನ್ನಾರೈ ಫೈನಾನ್ಷಿಯಲ್ ಅನಲಿಸ್ಟ್ ಮತ್ತು ಇನ್ವೆಸ್ಟ್ಮೆಂಟ್ ಬ್ಯಾಂಕರ್ ಆಗಿ ಕೆಲಸ ಮಾಡ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ನೇಹಿತರೆ ಅದೃಷ್ಟ ಅನ್ನುವುದು ಯಾವಾಗ ಬರುತ್ತದೆ ಮತ್ತು ಯಾವಾಗ ಹೋಗುತ್ತದೆ ಅನ್ನುವುದನ್ನ ಊಹೆ ಮಾಡಲು ಸಾಧ್ಯವಿಲ್ಲ ಮತ್ತು ಕೆಲವೊಮ್ಮೆ ಅದೃಷ್ಟ ನಮ್ಮ ಸುತ್ತಮುತ್ತ ಇದ್ದರೂ ಕೂಡ ನಮಗೆ ತಿಳಿಯುವುದಿಲ್ಲ. ನಾವು ಹೇಳುವ ಈತನ ವಿಷಯದಲ್ಲಿ ನಡೆದಿದ್ದು ಮಾತ್ರ ಒಂದು ದೊಡ್ಡ ವಿಚಿತ್ರ ಎಂದು ಹೇಳಿದರೆ ತಪ್ಪಾಗಲ್ಲ, ಅದೃಷ್ಟ ಈತನ ಕೈ ಹಿಡಿದರೂ ಕೂಡ ಅದರ ಬಗ್ಗೆ ಅವನಿಗೆ ತಿಳಿಯದೆ ಪ್ರತಿದಿನ ಎಂದಿನಂತೆ ಕಷ್ಟಪಡುತ್ತಿದ್ದ. ಹಾಗಾದರೆ ಅಲ್ಲಿ ನಡೆದಿದ್ದು ಏನು ಮತ್ತು ಆ ಅದೃಷ್ಟ ಆತನಿಗೆ ಯಾವ ರೂಪದಲ್ಲಿ…
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆಯನ್ನು ವಿರೋಧಿಸಿ ಸಾವಿರಾರು ವೈದ್ಯರುಗಳು ತಮ್ಮ ಕರ್ತವ್ಯ ನಿಷ್ಟೆಯನ್ನು ಮರೆತು ಆಸ್ಪತ್ರೆ ಓಪಿಡಿ ಸೇವೆಗಳನ್ನು ನಿಲ್ಲಿಸಿದ ಪರಿಣಾಮ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.