News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸಿನಿಮಾ

ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

381

ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ ಶಾಲೆಯೊಂದನ್ನು ನಡೆಸುತ್ತಿದ್ದಾರೆ.

ಶಾರುಕ್ ಖಾನ್ ಪತ್ನಿ ಗೌರಿ ಖಾನ್ ಎಲ್ಲರಿಗೂ ಗೊತ್ತು. ಗೌರಿ ಇಂಟೀರಿಯರ್ ಡಿಸೈನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ. ಬಾಲಿವುಡ್ ನ ಅನೇಕ ಕಲಾವಿದರ ಮನೆಯೊಳಗಿನ ವಿನ್ಯಾಸವನ್ನು ಗೌರಿ ಮಾಡಿದ್ದಾರೆ.

ಅಮೀರ್ ಖಾನ್ ಪತ್ನಿ ಕಿರಣ್ ರಾವ್, ಚಿತ್ರೋದ್ಯಮದಲ್ಲಿಯೇ ಹೆಸರು ಮಾಡಿದ್ದಾರೆ. ಧೋಬಿ ಘಾಟ್ ಚಿತ್ರದ ನಿರ್ದೇಶನ ಮಾಡಿರುವ ಕಿರಣ್, ಚಿತ್ರಕಥೆ ಹೊಣೆಯನ್ನು ಹೊತ್ತಿದ್ದರು. ಮುಂಬೈ ಚಲನಚಿತ್ರೋದ್ಯಮದ ಅಧ್ಯಕ್ಷರಾಗಿ 2015 ರಲ್ಲಿ ಕಿರಣ್ ಆಯ್ಕೆಯಾಗಿದ್ದರು.

ನಟ ಅಕ್ಷಯ್ ಕುಮಾರ್ ಪತ್ನಿ ಹಾಗೂ ನಟಿ ಟ್ವಿಂಕಲ್ ಖನ್ನಾ, ಮದುವೆಯಾದ್ಮೇಲೆ ಸುಮ್ಮನೆ ಕುಳಿತಿಲ್ಲ. ಇಂಟಿರಿಯರ್ ಕ್ಷೇತ್ರದಲ್ಲಿ ಟ್ವಿಂಕಲ್ ಕೆಲಸ ಮಾಡ್ತಿದ್ದಾರೆ. ಕಾಲಂ ರೈಟರ್ ಆಗಿರುವ ಟ್ವಿಂಕಲ್ ಈಗಾಗಲೇ ಮೂರು ಪುಸ್ತಕ ಬರೆದಿದ್ದಾರೆ.

ಜಾನ್ ಅಬ್ರಹ್ರಾಂ ಪತ್ನಿ ಪ್ರಿಯಾ, ಬಣ್ಣದ ಲೋಕದಿಂದ ದೂರವಿದ್ದಾರೆ. ಆದ್ರೆ ವೃತ್ತಿ ಜೀವನದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದಾರೆ. ಪ್ರಿಯಾ, ಎನ್ನಾರೈ ಫೈನಾನ್ಷಿಯಲ್ ಅನಲಿಸ್ಟ್ ಮತ್ತು ಇನ್ವೆಸ್ಟ್ಮೆಂಟ್ ಬ್ಯಾಂಕರ್ ಆಗಿ ಕೆಲಸ ಮಾಡ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗುರುವಾರದಂದು ತಪ್ಪದೇ ಈ ನಿಯಮ ಪಾಲಿಸಿದರೆ ಸಾಕು ನೀವು ಶ್ರೀಮಂತರಾಗುವುದು ಖಚಿತ,..!!

    ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು  ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ  ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ರಾಜಕೀಯ

    ಡಿಕೆಶಿ ರೆಬೆಲ್ ನಡುವೆ ವಾಕ್ ಸಮರ..!ಯಾಕೆ?ಏನಾಯ್ತು?ಮುಂದೆ ಓದಿ…

    ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • ಸುದ್ದಿ

    ‘ಪಾರ್ಲೆ’ ಉದ್ಯೋಗಿಗಳ ಕೆಲಸಕ್ಕೆ ಕುತ್ತು : 10 ಸಾವಿರ ಕಾರ್ಮಿಕರಿಗೆ ಸಂಕಷ್ಟ……!

     ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…

  • ಸುದ್ದಿ

    ಬಾರಿ ಟ್ರಾಫಿಕ್ ದಂಡದಿಂದ ಆಗುತ್ತಿರುವ ಬದಲಾವಣೆಗಳೇನು ಗೊತ್ತಾ..?

    ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…