ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ ಶಾಲೆಯೊಂದನ್ನು ನಡೆಸುತ್ತಿದ್ದಾರೆ.

ಶಾರುಕ್ ಖಾನ್ ಪತ್ನಿ ಗೌರಿ ಖಾನ್ ಎಲ್ಲರಿಗೂ ಗೊತ್ತು. ಗೌರಿ ಇಂಟೀರಿಯರ್ ಡಿಸೈನ್ ಬ್ಯುಸಿನೆಸ್ ನಡೆಸುತ್ತಿದ್ದಾರೆ. ಬಾಲಿವುಡ್ ನ ಅನೇಕ ಕಲಾವಿದರ ಮನೆಯೊಳಗಿನ ವಿನ್ಯಾಸವನ್ನು ಗೌರಿ ಮಾಡಿದ್ದಾರೆ.

ಅಮೀರ್ ಖಾನ್ ಪತ್ನಿ ಕಿರಣ್ ರಾವ್, ಚಿತ್ರೋದ್ಯಮದಲ್ಲಿಯೇ ಹೆಸರು ಮಾಡಿದ್ದಾರೆ. ಧೋಬಿ ಘಾಟ್ ಚಿತ್ರದ ನಿರ್ದೇಶನ ಮಾಡಿರುವ ಕಿರಣ್, ಚಿತ್ರಕಥೆ ಹೊಣೆಯನ್ನು ಹೊತ್ತಿದ್ದರು. ಮುಂಬೈ ಚಲನಚಿತ್ರೋದ್ಯಮದ ಅಧ್ಯಕ್ಷರಾಗಿ 2015 ರಲ್ಲಿ ಕಿರಣ್ ಆಯ್ಕೆಯಾಗಿದ್ದರು.

ನಟ ಅಕ್ಷಯ್ ಕುಮಾರ್ ಪತ್ನಿ ಹಾಗೂ ನಟಿ ಟ್ವಿಂಕಲ್ ಖನ್ನಾ, ಮದುವೆಯಾದ್ಮೇಲೆ ಸುಮ್ಮನೆ ಕುಳಿತಿಲ್ಲ. ಇಂಟಿರಿಯರ್ ಕ್ಷೇತ್ರದಲ್ಲಿ ಟ್ವಿಂಕಲ್ ಕೆಲಸ ಮಾಡ್ತಿದ್ದಾರೆ. ಕಾಲಂ ರೈಟರ್ ಆಗಿರುವ ಟ್ವಿಂಕಲ್ ಈಗಾಗಲೇ ಮೂರು ಪುಸ್ತಕ ಬರೆದಿದ್ದಾರೆ.

ಜಾನ್ ಅಬ್ರಹ್ರಾಂ ಪತ್ನಿ ಪ್ರಿಯಾ, ಬಣ್ಣದ ಲೋಕದಿಂದ ದೂರವಿದ್ದಾರೆ. ಆದ್ರೆ ವೃತ್ತಿ ಜೀವನದಲ್ಲಿ ಸಾಕಷ್ಟು ಪ್ರಸಿದ್ಧಿ ಪಡೆದಿದ್ದಾರೆ. ಪ್ರಿಯಾ, ಎನ್ನಾರೈ ಫೈನಾನ್ಷಿಯಲ್ ಅನಲಿಸ್ಟ್ ಮತ್ತು ಇನ್ವೆಸ್ಟ್ಮೆಂಟ್ ಬ್ಯಾಂಕರ್ ಆಗಿ ಕೆಲಸ ಮಾಡ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…
ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..