ವಿಸ್ಮಯ ಜಗತ್ತು

ಸುಳ್ಳು ಸುದ್ದಿ ನಂಬಿ ಮಾಂಗಲ್ಯ ಸರದಲ್ಲಿನ ಹವಳವನ್ನು ಒಡೆದು ಬಿಸಾಡಿದ ಮಹಿಳೆಯರು!ಆ ಸುಳ್ಳು ವದಂತಿ ಏನು ಗೊತ್ತಾ?ಈ ಲೇಖನಿ ಓದಿ…

1178

ಜನ ವದಂತಿಗಳನ್ನು ಎಷ್ಟು ನಂಬುತ್ತಾರೆಂದರೆ, ಅದು ನಿಜವೋ ಅಥವಾ ಸುಳ್ಳೋ ಎನ್ನುವುದನ್ನು ಪರಾಮರ್ಶಿಸುವುದಿಲ್ಲ.ಇದಕ್ಕೆ ನಿದರ್ಶನವಾಗಿ ಮಹಿಳೆಯರು ತಮ್ಮ ಮಾಂಗಲ್ಯ ಸರದಲ್ಲಿನ ಹವಳವನ್ನು ರಾತ್ರೋರಾತ್ರಿ ಒಡೆದು ಹಾಕಿರೋ ಘಟನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಡೆದಿದೆ. ಅದೇನೋ ಹೇಳ್ತಾರೆ ಅಲ್ವಾ, ಒಂದು ಕುರಿ ಹಳ್ಳಕ್ಕೆ ಬಿದ್ರೆ, ಎಲ್ಲಾ ಕುರಿ ಹಳ್ಳಕ್ಕೆ ಬೀಳುತ್ತೆ ಅಂತಾ, ಹಾಗಾಗಿದೆ ಇವರ ಪರಿಸ್ತಿತಿ.

ವದಂತಿಯಾದರೂ ಏನು ಮತ್ತು ನಡೆದದ್ದು ಎಲ್ಲಿ? 

ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಎಲ್ಲಿ ತಮ್ಮ ಗಂಡಂದಿರ ಪ್ರಾಣಕ್ಕೆ ಕಂಟಕ ಬರಬಹುದು ಎಂಬ ಭಯದಿಂದ ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.

ಮಂಗಳವಾರ ತಡರಾತ್ರಿ ಕೊಪ್ಪಳ ಜಿಲ್ಲೆಯಾದ್ಯಂತ ಹರಡಿದ ಈ ಸುಳ್ಳು ವದಂತಿಗೆ ಹೆದರಿದ ಮಹಿಳೆಯರು ಮಾಂಗಲ್ಯದಲ್ಲಿನ ಕೆಂಪು ಮುತ್ತು(ಹವಳ) ಒಡೆದು ಹಾಕಿದ್ದಾರೆ. ಕಿಡಗೇಡಿಗಳು ಹಬ್ಬಿಸಿದ ಸುಳ್ಳು ವದಂತಿಗೆ ಗಂಗಾವತಿ, ಕುಷ್ಟಗಿ, ಯಲಬುರ್ಗಾ ತಾಲೂಕಿನ ಬಹುತೇಕ ಗ್ರಾಮದ ಮಹಿಳೆಯರು ಮಾಂಗಲ್ಯ ಸರದಲ್ಲಿನ ಹವಳ ಒಡೆದಿದ್ದಾರೆ. ಅಲ್ದೆ ಈ ಸುಳ್ಳು ವದಂತಿ ಬಗ್ಗೆ ರಾತ್ರಿಯಿಡೀ ಮಹಿಳೆಯರು ಫೋನಾಯಿಸಿ ತಮ್ಮ ಸಂಬಂಧಿಕರಿಗೂ ಹೇಳಿದ್ದಾರೆ. ಇದ್ರಿಂದ ಸುಳ್ಳು ವದಂತಿ ತುಂಬಾ ಬೇಗ ಎಲ್ಲೆಡೆ ಹಬ್ಬಿದೆ.

ಕೊಪ್ಪಳವಲ್ಲದೆ ಬಳ್ಳಾರಿ ಜಿಲ್ಲೆಯಲ್ಲೂ ಕೂಡ ಮಹಿಳೆಯರು ತಾಳಿಯಲ್ಲಿರುವ ಮಣಿಯನ್ನು ಕುಟ್ಟಿ ಹಾಕಿದ್ದಾರೆ. ಬಳ್ಳಾರಿ,ಸುತ್ತಮುತ್ತ ತಾಲೂ ಕುಗಳಲ್ಲಿ ಸಹ ಹವಳವನ್ನು ಕಲ್ಲಿನಿಂದ ಕುಟ್ಟಿದ್ದಾರೆ. ಇವರು ಸುಲ್ಲುವದಂತಿ ನಮ್ಬಿದ್ದಲ್ಲದೆ ತಮ್ಮ  ಸಂಬಂಧಿಕರಿಗೂ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಇಷ್ಟಕ್ಕೆ ನಿಲ್ಲದ ಈ ಸುಳ್ಳು ವದಂತಿ, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ಹಾಗೂ ದಾವಣಗೆರೆ ತಾಲೂಕಿನ ಕೆಲ ಹಳ್ಳಿಗಳಲ್ಲೂ ಹಾಗೂ ಚಿತ್ರದುರ್ಗದಲ್ಲಿಯೂ ಸಹ ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಎಲ್ಲಿ ತಮ್ಮ ಗಂಡಂದಿರ ಪ್ರಾಣಕ್ಕೆ ಕಂಟಕ ಬರಬಹುದು ಎಂಬ ಭಯದಿಂದ ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಸುಲಭವಾಗಿ ನಿಮ್ಮ ಜೀನ್ಸ್ ಪ್ಯಾಂಟ್ ವಾಶ್ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಅನೇಕ ಜನರಿಗೆ ಜೀನ್ಸ್ ಅಂದ್ರೆ ಇಷ್ಟ. ಅವರ ಕಪಾಟಿನಲ್ಲಿ ಜೀನ್ಸ್ ಸಂಖ್ಯೆಯೇ ಜಾಸ್ತಿ ಇರುತ್ತೆ. ಜೀನ್ಸ್ ಆರಾಮದಾಯಕ ಹಾಗೂ ಅದು ಅಷ್ಟು ಬೇಗ ಕೊಳಕಾಗುವುದಿಲ್ಲ. ಹಾಗಾಗಿ ಒಂದೇ ಜೀನ್ಸ್ ಪ್ಯಾಂಟನ್ನು ತೊಳೆಯದೆ ಪದೇ ಪದೇ ಧರಿಸಬಹುದು. ಆದ್ರೆ ಈ ಜೀನ್ಸ್ ತೊಳೆಯೋದು ಮಾತ್ರ ಕಷ್ಟದ ಕೆಲಸ. ಕೆಲಮೊಮ್ಮೆ ನಾವು ಮಾಡುವ ತಪ್ಪಿನಿಂದ ಜೀನ್ಸ್ ಬಣ್ಣ ಬೇಗ ಮಾಸುತ್ತದೆ. ಹರಿದು ಹೋಗುವ ಛಾನ್ಸ್ ಕೂಡ ಇದೆ. ನಾವು ಹೇಳುವ ಉಪಾಯ ಅನುಸರಿಸಿದ್ರೆ ಜೀನ್ಸ್ ಬಣ್ಣವನ್ನು ಹಾಗೇ ಉಳಿಸಿಕೊಂಡು ಹೋಗಬಹುದು.ನೀವು…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬಿ ಅಂತ್ಯಕ್ರಿಯೆಗೆ, ರಮ್ಯ ಬಾರದೆ ಇರಲು ಕಾರಣವೇ ಇದು!

    ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…

  • ಸುದ್ದಿ

    ತರಕಾರಿ ವ್ಯಾಪಾರಿಯಾ ಮುನ್ನೆಚ್ಚರಿಕೆಯಿಂದ ತಪ್ಪಿದ ಭಾರಿ ದುರಂತ….!

    ಈ ತರಕಾರಿ ವ್ಯಾಪಾರಿಯ ಸಮಯೋಚಿತ ನಿರ್ಧಾರದಿಂದ ಆಗಬಹುದಾದ ಭಾರೀ ಅನಾಹುತ ತಪ್ಪಿದೆ. ಕಂಜೂರ್ ಮಾರ್ಗ್ ಮತ್ತು ಭಂದೂಪ್ ರೈಲು ನಿಲ್ದಾಣಗಳ ನಡುವೆ ಸುಮಾರು ಒಂದೂವರೆ ಅಡಿಗಳಷ್ಟು ರೈಲು ಹಳಿ ಕಾಣಿಸದಿರುವುದನ್ನು ಈ ವ್ಯಾಪಾರಿ ಗಮನಿಸಿದ್ದಾರೆ. ಅದೇ ವೇಳೆಗೆ ರೈಲೊಂದು ಬರುತ್ತಿರುವುದನ್ನೂ ನೋಡಿದ್ದಾರೆ. ರೈಲು ಇಲ್ಲಿಗೆ ಬಂದರೆ ಭಾರೀ ಅನಾಹುತ ಸಂಭವಿಸುವುದು ಗ್ಯಾರಂಟಿ ಎಂಬುದನ್ನು ಅರಿತ ಆತ ತಡ ಮಾಡದೇ ತನ್ನ ಕೈಲಿದ್ದ ಛತ್ರಿಯನ್ನು ಓಪನ್ ಮಾಡಿ ರೈಲು ಹಳಿಗಳ ಮಧ್ಯೆ ನಿಂತು ರೈಲು ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದನ್ನು…

  • ಸುದ್ದಿ

    ಎರಡಕ್ಕಿಂತ ಹೆಚ್ಚು ಮದ್ವೆ ಆಗಿಲ್ಲ ಅಂದ್ರೆ, ಜೈಲಿಗೆ ಹೋಗಲು ರೆಡಿಯಾಗಿ!ಎಲ್ಲಿ ಗೊತ್ತಾ?ಮುಂದೆ ಓದಿ…

    ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.

  • ಉಪಯುಕ್ತ ಮಾಹಿತಿ

    ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…

  • ಸುದ್ದಿ

    ತಪ್ಪಿನ ಅರಿವಾಗಿ ಜೈ ಜಗದೀಶ್ ಅವರ ಬಳಿ ಕ್ಷಮೆ ಯಾಚಿಸಿದ ಕಿಶನ್…!

    ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ  ನಾನು…