ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ಸದ್ಯ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ.ಕೆಲ ದಿನಗಳ ಹಿಂದೆ ರಜನೀಕಾಂತ್ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದು ಸದ್ಯ ರಜನೀ ಹಿಮಾಲಯದಲ್ಲಿ ತಮ್ಮ ಗುರುಗಳನ್ನ ಭೇಟಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ರಜನಿ ಯಾವ ಕಾರಣಕ್ಕೆ ಭೇಟಿ ನೀಡುತ್ತಿದ್ದಾರೆ ಎನ್ನುವುದಕ್ಕೆ ಉತ್ತರ ಸಿಕ್ಕಿದೆ.
ರಜನೀಕಾಂತ್ ಈ ಹಿಂದೆ ತಮ್ಮ ಚಿತ್ರಗಳು ಬಿಡುಗಡೆಯಾಗುವ ಮುನ್ನ, ಹಾಗೂ ತಮ್ಮ ರಾಜಕೀಯ ವಿಚಾರಗಳು ಮತ್ತು ಮತ್ತಿತರ ಜೀವನ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಅಲ್ಲಿಗೆ ಹೋಗಿ ತಮ್ಮ ಗುರುಗಳ ದರ್ಶನ ಪಡೆದುಕೊಂಡು ಬರುತ್ತಲೇ ಇರುತ್ಥಾರೆ. ಆದರೆ ಈ ಬಾರಿ ಅವರು ಹೋಗುವ ಮುನ್ನ ಎಲ್ಲಿಗೆ ಹೋಗುತ್ತಿದ್ದಾರೆ ಎಂದು ಯಾರಿಗೂ ತಿಳಿದಿರಲಿಲ್ಲ. ಆದರೆ ಅವರು ಅಲ್ಲಿಗೆ ಹೋದಮೇಲೆ ಅವರು ಅಲ್ಲಿರುವುದಾಗಿ ತಿಳಿಸಿದ್ದಾರೆ.
ಭಾರತೀಯ ಯೋಗ ಸತ್ಸಂಗ ಸೊಸೈಟಿಯ ಶತಮಾನೋತ್ಸ ಕಾರ್ಯಕ್ರಮದಲ್ಲಿ ರಜನಿ ಭಾಗಿ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಅಲ್ಲದೇ ಹಿಮಾಲಯದ ಪ್ರವಾಸದ ಹಿಂದೆ ರಜನೀ ರಹಸ್ಯ ಏನು ಎಂದು ಎಲ್ಲರಿಗೂ ಕುತೂಹಲ ಕೆರಳಿಸಿತ್ತು. ಅವರ ಸಿನಿಮಾಗಳು ಬಿಡುಗಡೆಯಾಗುವ ಹಂತದಲ್ಲಿವೆ. ಅವರ ಕಾಲಾ ಮತ್ತು 2.0 ಸಿನಿಮಾಗಳು ರಿಲೀಸ್ ಆಗುವುದಕ್ಕೆ ಕ್ಷಣಗಣನೇ ಆರಂಭವಾಗುತ್ತಿದೆ.ಹೀಗಾಗಿ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗ್ಗೆ ಸಮಯದ ಅಭಾವವಿರುವುದರಿಂದ ರಾತ್ರಿಯೇ ಚಪಾತಿ ಹಿಟ್ಟು ಕಲಸಿಟ್ಟುಕೊಳ್ಳುವುದು ಈಗ ಎಲ್ಲರ ಮನೆಯಲ್ಲೂ ಸಾಮಾನ್ಯವಾಗಿದೆ. ಕೆಲವರು ಚಪಾತಿ ಹಿಟ್ಟು ಕಲಸಿದರೆ, ಇನ್ನು ಕೆಲವರು ಅಕ್ಕಿ, ಗೋಧಿ, ಜೋಳದ ಹಿಟ್ಟನ್ನು ಕಲಸಿಡುತ್ತಾರೆ. ಆದರೆ ಹೀಗೆ ಕಲಸಿಟ್ಟ ಹಿಟ್ಟನ್ನು ಉಪಯೋಗಿಸುವುದರಿಂದ ನಮ್ಮ ಆರೋಗ್ಯದ ಮೇಲೆ ಕೆಲವು ಅಡ್ಡಪರಿಣಾಮಗಳು ಬೀರುತ್ತವೆ, ಅದೇನೆಂದು ನೀವೇ ಓದಿ ನೋಡಿ… ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಮೃದುವಾದ, ಹಸಿ ಹಿಟ್ಟಿನಲ್ಲಿ ಹುದುಗುವಿಕೆ ಪ್ರಕ್ರಿಯೆಯು ಸಾಮಾನ್ಯ ಹಿಟ್ಟಿಗಿಂತ ಬೇಗನೆ ಪ್ರಾರಂಭವಾಗುತ್ತದೆ. ಇದರಿಂದಾಗಿ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳು ಬೆಳೆಯಲು ಪ್ರಾರಂಭಿಸುತ್ತವೆ. ಈ ಹಿಟ್ಟು…
ಆಧುನಿಕತೆ ಬೆಳೆದಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮಾನವ ಅನೇಕ ಸಾಧನೆ ಮಾಡಿದ್ದಾನೆ. ಅವುಗಳಿಂದ ಅದೆಷ್ಟು ಒಳ್ಳೆಯ ಫಲಿತಾಂಶ ಪಡೆಯುತ್ತೇವೆಯೋ ಅಷ್ಟೇ ಕೆಟ್ಟಪರಿಣಾಮಗಳು ಉಂಟಾಗುತ್ತವೆ ಎನ್ನುವುದನ್ನು ನಾವು ಕ್ಷಣ ಮಾತ್ರಕ್ಕೂ ಮರೆಯುವಹಾಗಿಲ್ಲ. ತಂತ್ರಜ್ಞಾನಗಳ ನವೀಕರಣವಾಗುತ್ತಿದ್ದಂತೆ ಮನುಷ್ಯನ ಸಂಬಂಧಗಳಲ್ಲಿ ಬಹಳಷ್ಟು ಅಂತರಗಳು ಸೃಷ್ಟಿಯಾಗುತ್ತಿವೆ.
ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…
ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…