News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇಶ-ವಿದೇಶ

ಸೇನೆಯ ಮೇಲೆ ಕಲ್ಲು ತೂರಾಟ, ನಡೆಸಿದ ಯುವಕನಿಗೆ 10 ಲಕ್ಷ ಪರಿಹಾರ..!

648

ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

 ಮೂಲ

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ನಡೆಸಿದ  ಆಯೋಗದ ಸಮಿತಿ ಸದಸ್ಯರು, ಮನುಷ್ಯರಾಗಿ ಇಂತಹ ಹೀನ ಕೃತ್ಯಗಳನ್ನು ಸಹಿಸಲಸಾಧ್ಯ ಎಂದು ಆಯೋಗ ಸದಸ್ಯರು ಹೇಳಿದ್ದಾರೆ. ಸಂತ್ರಸ್ತ ಯುವಕ ಫಾರೂಖ್ ಅಹ್ಮದ್ ದಾರ್‍ಗೆ ಮುಂದಿನ 6 ವಾರದ ಒಳಗಡೆ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ದೇಶದಲ್ಲಿ ಶಾಂತಿ ಸುವ್ಯವಸ್ಥೆ ರಕ್ಷಣೆಗೆ ಹಲವು ಕಾನೂನುಗಳಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲೂ ಇಂತಹ ಕೃತ್ಯಗಳಿಗೆ ಕಾನೂನು ನೆರವು ನಾಗರಿಕ  ಸಮಾಜದಲ್ಲಿ ಆರೋಪಿಯನ್ನು ಹೀಗೆ ಹೀನಾಯವಾಗಿ ನಡೆಸಿಕೊಳ್ಳುವುದು ಸರಿಯಲ್ಲ ಎಂದು ಮಾನವ ಹಕ್ಕು ಆಯೋಗ ಹೇಳಿದೆ.

ಈ ಪ್ರಕರಣದ ನಡೆದ ಬಳಿಕ ಭಾರತೀಯ ಸೇನೆ ಮಾನವ ಗುರಾಣಿಯಾಗಿ ಯುವಕನನ್ನು ಬಳಸಿದ್ದಕ್ಕೆ, ಲೀತುಲ್ ಗೊಗೋಯ್ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಿತ್ತು. ಈ ಸುದ್ದಿ ಚರ್ಚೆಯಾಗುತ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾಗರಿಕರ ಜೀವ ರಕ್ಷಿಸಲು ನಾನು ಈ ಕೆಲಸ ಮಾಡಬೇಕಾಯಿತು ಎಂದು ಹೇಳಿದ್ದರು.

ಏನಿದು ಪ್ರಕರಣ?

ಕಳೆದ ಏಪ್ರಿಲ್’ನಲ್ಲಿ ಶ್ರೀನಗರ ಲೋಕಸಭೆಯ ಉಪಚುನಾವಣೆ ನಡೆದಿದ್ದು,ಈ ಚುನಾವಣೆಯನ್ನು ಕಾಶ್ಮೀರ ಪ್ರತ್ಯೇಕವಾದಿಗಳು ವಿರೋಧಿಸಿದ್ದರು. ಚುನಾವಣೆಗೆ ನಿಯೋಜನೆಗೊಂಡಿದ್ದ ಸೇನಾ ಸಿಬ್ಬಂದಿಯನ್ನು ಪ್ರತಿಭಟನಾಕಾರರು ಸುತ್ತುವರೆದು ದಾಳಿ ನಡೆಸುತ್ತಿದ್ದರು. ಆಗ  ಕಾಶ್ಮೀರದಲ್ಲಿ ಭುಗಿಲೆದ್ದಿದ್ದ ವ್ಯಾಪಕ ಹಿಂಸಾಚಾರ ಮತ್ತು ಕಲ್ಲು ತೂರಾಟ ನಿಗ್ರಹಕ್ಕಾಗಿ ಸೇನಾ ಯೋಧ ಮೇಜರ್ ನಿತಿನ್ ಗಗೋಯ್ ಅವರು, ಕಲ್ಲು ತೂರಾಟಗಾರರ ನಾಯಕ ರೂಕ್ ಅಹ್ಮದ್ ದಾರ್ ನನ್ನು  ಸೇನಾವಾಹನಕ್ಕೆ ಕಟ್ಟಿ ಮಾನವ ಗುರಾಣಿಯಾಗಿ ಬಳಕೆ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು.

ಈ ಕುರಿತು ಸೇನೆ ತನಿಖೆಗೆ ಆದೇಶಿಸಿದ್ದು, ನಿತಿನ್ ಗಗೋಯ್ಅ ವರ ವಿರುದ್ಧ ಪೊಲೀಸರು ಎಫ್‍ಐಆರ್ ಸಹ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೇನಾ ಕೋರ್ಟ್ ಕ್ಲೀನ್ ಚಿಟ್ ನೀಡಿ ನಿತಿನ್ ಗಗೋಯ್ ಅವರನ್ನು ಶ್ಲಾಘಿಸಿತ್ತು.

ಇದರ ಬಗ್ಗೆ ಮಾತನಾಡಿದ್ದ ನಿತಿನ್ ಗಗೋಯ್’ರವರು, ಕಲ್ಲು ತೂರಾಟಗಾರರು ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದರು. ಆ ಸಂದರ್ಭದಲ್ಲಿ ಅಲ್ಲಿ ಮಕ್ಕಳು, ಮಹಿಳೆಯರೂ ಇದ್ದರು. ನಾನು ಧ್ವನಿವರ್ಧಕದಲ್ಲಿ ಎಚ್ಚರಿಕೆ ಕೊಟ್ಟಿದ್ದರೂ ಪ್ರತಿಭಟನೆಕಾರರು ಮಣಿಯಲಿಲ್ಲ. ಹೀಗಾಗಿ ಅಲ್ಲಿದ್ದ ಚುನಾವಣಾ ಅಧಿಕಾರಿಗಳನ್ನು, ಜನರನ್ನು, ಪೊಲೀಸರನ್ನು ರಕ್ಷಿಸಲು ನಾನು ಆತನನ್ನು ಸೇನಾ ಜೀಪಿಗೆ ಕಟ್ಟಿದ್ದೆ. ಒಂದು ವೇಳೆ ನಾವು ಗೋಲಿಬಾರ್ ನಡೆಸಲು ಆದೇಶಿಸಿದ್ದರೆ ಅಲ್ಲಿನ ಹೆಚ್ಚು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದರು ಎಂದು ನಿತಿನ್ ಗಗೋಯ್’ರವರು ಅವರು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದರು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಒಳ ಉಡುಪಿಗೆ ಕೈ ಹಾಕಿ ಲೈಂಗಿಕ ದೌರ್ಜನ್ಯ: ಮಹಿಳೆ ಒಬ್ಬಳು ಟ್ರಂಪ್ ವಿರುದ್ಧ ಆರೋಪ ಮಾಡಿದ್ದಾಳೆ…

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್‍ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್‍ಹಟನ್‍ನ ಬರ್ಗ್‍ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್‍ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…

  • ಆರೋಗ್ಯ

    ಬಾಳೆ ಹಣ್ಣು ತಿನ್ನುವುದರಿಂದ ನಮ್ಮ ದೇಹದ ಮೇಲೆ ಹಾಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!!!

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

  • ವಿಚಿತ್ರ ಆದರೂ ಸತ್ಯ

    ಈ ಪ್ರದೇಶದಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ..!ತಿಳಿಯಲು ಈ ಲೇಖನ ಓದಿ..

    ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.

  • ಸುದ್ದಿ

    ಶಾಕಿಂಗ್ ನ್ಯೂಸ್!ಯಶ್ ಹತ್ಯೆಗೆ ಸಂಚು ರೂಪಿಸಿದ್ದ ಕಿಲ್ಲರ್ಸ್ ಅರೆಸ್ಟ್!ಸುಪಾರಿ ಕೊಟ್ಟದ್ದು ಯಾರು ಗೊತ್ತಾ..?

    ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…

  • ಸುದ್ದಿ

    ಬಿಗಿದಪ್ಪಿದ ಸ್ಥಿತಿಯಲ್ಲಿ ತಾಯಿ-ಮಗು ಶವ ಪತ್ತೆ..! ಕರುಳು ಹಿಂಡಿದ ದೃಶ್ಯ..!

    ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…