News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಸೇಬು ಹಣ್ಣು ಪ್ರತಿದಿನ ತಿನ್ನುವುದರಿಂದ ಆಗುವ ಉಪಯೋಗಗಳೇನು ನಿಮಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ…

1346

ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.

* ಆಪಲ್ ಬೀಜ:-

ಆಪಲ್ ಬೀಜ ತಿನ್ನುವುದರಿಂದ ನಿಮ್ಮ ಜೀವಕ್ಕೇ ಕುತ್ತು ಬರಬಹುದು, ಏಕೆಂದರೆ ಇದರಲ್ಲಿ ವಿಷಕಾರಿ ಅಂಶವನ್ನ ಹೊರ ಹಾಕುವ ಶಕ್ತಿ ಇದೆ ಎಂದು ತಜ್ಞರು ತಿಳಿಸಿದ್ದಾರೆ.ಆಪಲ್ ನ ಬೀಜದಲ್ಲಿರುವ ಅಮಿಗ್ ಡಾಲಿನ್ ಎಂಬ ವಿಷಕಾರಿ ಅಂಶ ನಮ್ಮ ಜೀರ್ಣ ಪ್ರಕ್ರಿಯೆಯೊಂದಿಗೆ ಸೇರಿದಾಗ ಸೈನೈಡ್ ಬಿಡುಗಡೆ ಮಾಡುವ ಶಕ್ತಿಯನ್ನ ಹೊಂದಿದೆ. ಈ ಸೈನೈಡ್ ನಮ್ಮ ದೇಹದಲ್ಲಿನ ಆಕ್ಸಿಜನ್ ಪೂರೈಕೆಗೆ ಅಡ್ಡಿಯಾಗಿ ನಮ್ಮ ಜೀವಕ್ಕೆ ಕುತ್ತು ತರುತ್ತದೆ.

* ಆಪಲ್ ಸಿಪ್ಪೆ:-

ಕೆಲವು ತರಕಾರಿಗಳ ಸಿಪ್ಪೆಯಲ್ಲಿ ಆರೋಗ್ಯಕರ ಅಂಶಗಳು ಇವೆ ಎಂಬುದು ಸಾಮಾನ್ಯವಾಗಿ ಎಲ್ಲರಿಗು ತುಳಿದಿರುವಂತದ್ದು. ಹಾಗೆಯೆ ಆಪಲ್ ನ ಸಿಪ್ಪೆಯು ಕೂಡ ನಿಜಕ್ಕೂ ಆರೋಗ್ಯಕ್ಕೆ ಒಳ್ಳೆಯದು. ಆಪಲ್ ಸಾಕಷ್ಟು ನಾರಿನಂಶ, ನೀರಿನಂಶವಿರುವ ಹಣ್ಣು. ಇದು ಅಜೀರ್ಣವಾಗಿದ್ದರೆ ಅತ್ಯುತ್ತಮ ನೈಸರ್ಗಿಕ ಮದ್ದೂ ಹೌದು. ಅಲ್ಲದೆ, ಸಾಕಷ್ಟು ರೋಗ ನಿರೋಧಕ ಶಕ್ತಿಯಿರುವ ಇದನ್ನು ಸೇವಿಸುವುದು ನಿಜಕ್ಕೂ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

ಇದರ ಪೋಷಕಾಂಶದ ಮೂಲವಿರುವುದು ಸಿಪ್ಪೆಯಲ್ಲಿ ಎಂದರೆ ನೀವು ನಂಬಲೇಬೇಕು. ಸಿಪ್ಪೆ ಸಮೇತ ಆಪಲ್ ತಿನ್ನುವುದರಿಂದ ಚರ್ಮ, ಕೂದಲು ಆರೋಗ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯದು. ಆದರೆ ಇತ್ತೀಚೆಗೆ ಅದನ್ನು ಸಂರಕ್ಷಿಸಡಲು ಬಳಸುವ ಔಷಧಗಳು ನಮ್ಮ ಆರೋಗ್ಯಕ್ಕೆ ಖಂಡಿತಾ ಒಳ್ಳೆಯದಲ್ಲ. ಅದಕ್ಕಾಗಿ ಆಪಲ್ ತೊಳೆದುಕೊಂಡು, ಸಿಪ್ಪೆಯನ್ನ ತೆಗೆದು ನಂತರ ಚೆನ್ನಾಗಿ ತೊಳೆದುಕೊಂಡು ತಿನ್ನುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…

  • ಕ್ರೀಡೆ

    ಖ್ಯಾತ ಬ್ಯಾಡ್ಮಿಂಟನ್ ತಾರೆ,ಈಗ ಜಿಲ್ಲಾಧಿಕಾರಿ!ಇದಕ್ಕೆ ನಿಮ್ಮ ಸಹಮತವೇನು?ಈ ಲೇಖನಿ ಓದಿ,ಕಾಮೆಂಟ್ ಮಾಡಿ ತಿಳಿಸಿ…

    ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.

  • ಆರೋಗ್ಯ

    10 ಆರೋಗ್ಯ ಸೂಚನೆಗಳು/ ಸಲಹೆ

    ನೆನಪಿನಲ್ಲಿಟ್ಟುಕೊಳ್ಳಬೇಕಾದ ಪ್ರಮುಖ ವಿಷಯಗಳು: ನಮ್ಮ ಆರೋಗ್ಯ ಉತ್ತಮ ವಾಗಿರಲು ಇವು ಮುಖ್ಯ 1. ಬಿಪಿ: 120/80 2. ನಾಡಿ: 70 – 100 3. ತಾಪಮಾನ: 36.8 – 37 4. ಉಸಿರು: 12-16 5. ಹಿಮೋಗ್ಲೋಬಿನ್: ಪುರುಷ -13.50-18 ಹೆಣ್ಣು – 11.50 – 16 6. ಕೊಲೆಸ್ಟ್ರಾಲ್: 130 – 200 7. ಪೊಟ್ಯಾಸಿಯಮ್: 3.50 – 5 8. ಸೋಡಿಯಂ: 135 – 145 9. ಟ್ರೈಗ್ಲಿಸರೈಡ್‌ಗಳು: 220 10. ದೇಹದಲ್ಲಿನ ರಕ್ತದ…

  • ಸ್ಪೂರ್ತಿ

    ಶಾಲೆಯ ಎಲ್ಲ ಮಕ್ಕಳಿಗೂ ಸೈಕಲ್ ಕೊಡಿಸಲು ಈ ಶಿಕ್ಷಕಿ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.

  • ಸುದ್ದಿ

    ಟ್ರೋಲ್‍ ವಾಸಣ್ಣ ಪ್ರಸಿದ್ದಿಯ ಮಲ್ಪೆ ವಾಸುಗೆ ಖಡಕ್ ವರ್ನಿಗ್ ಕೊಟ್ಟ ಪೊಲೀಸರು!ಅಸಲಿಗೆ ಯಾರಿದು ವಾಸಣ್ಣ ಗೊತ್ತಾ?

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್‍ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್‍ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‍ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಫೆಬ್ರವರಿ, 2019) ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ….