ಆರೋಗ್ಯ

ಸೇಬು ಹಣ್ಣು ಪ್ರತಿದಿನ ತಿನ್ನುವುದರಿಂದ ಆಗುವ ಉಪಯೋಗಗಳೇನು ನಿಮಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ…

1340

ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.

* ಆಪಲ್ ಬೀಜ:-

ಆಪಲ್ ಬೀಜ ತಿನ್ನುವುದರಿಂದ ನಿಮ್ಮ ಜೀವಕ್ಕೇ ಕುತ್ತು ಬರಬಹುದು, ಏಕೆಂದರೆ ಇದರಲ್ಲಿ ವಿಷಕಾರಿ ಅಂಶವನ್ನ ಹೊರ ಹಾಕುವ ಶಕ್ತಿ ಇದೆ ಎಂದು ತಜ್ಞರು ತಿಳಿಸಿದ್ದಾರೆ.ಆಪಲ್ ನ ಬೀಜದಲ್ಲಿರುವ ಅಮಿಗ್ ಡಾಲಿನ್ ಎಂಬ ವಿಷಕಾರಿ ಅಂಶ ನಮ್ಮ ಜೀರ್ಣ ಪ್ರಕ್ರಿಯೆಯೊಂದಿಗೆ ಸೇರಿದಾಗ ಸೈನೈಡ್ ಬಿಡುಗಡೆ ಮಾಡುವ ಶಕ್ತಿಯನ್ನ ಹೊಂದಿದೆ. ಈ ಸೈನೈಡ್ ನಮ್ಮ ದೇಹದಲ್ಲಿನ ಆಕ್ಸಿಜನ್ ಪೂರೈಕೆಗೆ ಅಡ್ಡಿಯಾಗಿ ನಮ್ಮ ಜೀವಕ್ಕೆ ಕುತ್ತು ತರುತ್ತದೆ.

* ಆಪಲ್ ಸಿಪ್ಪೆ:-

ಕೆಲವು ತರಕಾರಿಗಳ ಸಿಪ್ಪೆಯಲ್ಲಿ ಆರೋಗ್ಯಕರ ಅಂಶಗಳು ಇವೆ ಎಂಬುದು ಸಾಮಾನ್ಯವಾಗಿ ಎಲ್ಲರಿಗು ತುಳಿದಿರುವಂತದ್ದು. ಹಾಗೆಯೆ ಆಪಲ್ ನ ಸಿಪ್ಪೆಯು ಕೂಡ ನಿಜಕ್ಕೂ ಆರೋಗ್ಯಕ್ಕೆ ಒಳ್ಳೆಯದು. ಆಪಲ್ ಸಾಕಷ್ಟು ನಾರಿನಂಶ, ನೀರಿನಂಶವಿರುವ ಹಣ್ಣು. ಇದು ಅಜೀರ್ಣವಾಗಿದ್ದರೆ ಅತ್ಯುತ್ತಮ ನೈಸರ್ಗಿಕ ಮದ್ದೂ ಹೌದು. ಅಲ್ಲದೆ, ಸಾಕಷ್ಟು ರೋಗ ನಿರೋಧಕ ಶಕ್ತಿಯಿರುವ ಇದನ್ನು ಸೇವಿಸುವುದು ನಿಜಕ್ಕೂ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

ಇದರ ಪೋಷಕಾಂಶದ ಮೂಲವಿರುವುದು ಸಿಪ್ಪೆಯಲ್ಲಿ ಎಂದರೆ ನೀವು ನಂಬಲೇಬೇಕು. ಸಿಪ್ಪೆ ಸಮೇತ ಆಪಲ್ ತಿನ್ನುವುದರಿಂದ ಚರ್ಮ, ಕೂದಲು ಆರೋಗ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯದು. ಆದರೆ ಇತ್ತೀಚೆಗೆ ಅದನ್ನು ಸಂರಕ್ಷಿಸಡಲು ಬಳಸುವ ಔಷಧಗಳು ನಮ್ಮ ಆರೋಗ್ಯಕ್ಕೆ ಖಂಡಿತಾ ಒಳ್ಳೆಯದಲ್ಲ. ಅದಕ್ಕಾಗಿ ಆಪಲ್ ತೊಳೆದುಕೊಂಡು, ಸಿಪ್ಪೆಯನ್ನ ತೆಗೆದು ನಂತರ ಚೆನ್ನಾಗಿ ತೊಳೆದುಕೊಂಡು ತಿನ್ನುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಸುದ್ದಿ

    ನಿವೃತ್ತಿ ವಯಸ್ಸಿನ ಗೊಂದಲಗಳಿಗೊಂದು ತೆರೆ : ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ…..!

    ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…

  • ಸುದ್ದಿ

    ಪ್ರವಾಹದಲ್ಲಿ ಕೊಚ್ಚಿ ಹೋದ ಅರ್ಚಕ , ಎರಡು ದಿನ ಸೇತುವೆ ಕೆಳಗೆ ಇದ್ದು ಬದುಕಿ ಬಂದಿದ್ಹೇಗೆ..?

    ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…

  • inspirational

    ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಬದಲಿಗೆ ಕೋಕಾಕೋಲಾ ತುಂಬಿಸಿದ ಭೂಪ- ಮುಂದೇನಾಯ್ತು?

    ಸದ್ಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಬಹುತೇಕ ದ್ವಿಚಕ್ರ ವಾಹನಗಳು ಪೆಟ್ರೋಲ್ ಎಂಜಿನ್ ಸಹಾಯದಿಂದ ಚಲಿಸುತ್ತಿರುವುದು ಎಂದು ನಮಗೆಲ್ಲಾ ತಿಳಿದೇ ಇದೆ. ಜೊತೆಗೆ ದೇಶದೆಲ್ಲೆಡೆ ಎಲೆಕ್ಟ್ರಿಕ್ ವಾಹನಗಳು ಕೂಡಾ ಬಿಡುಗಡೆಯಾಗುತ್ತಿದ್ದು, ಪೆಟ್ರೋಲ್ ಎಂಜಿನ್ ಬೈಕ್‌ಗಳಿಗೆ ಟಕ್ಕರ್ ನೀಡುವುದಕ್ಕೆ ಸಜ್ಜಾಗುತ್ತಿವೆ. ಹೀಗಿರುವಾಗ ಇಲ್ಲೊಬ್ಬ ಅಸಾಮಿ ಕೋಕಾಕೋಲಾದಿಂದ ಬೈಕ್ ಚಾಲನೆ ಮಾಡುವ ಹೊಸ ಪ್ರಯತ್ನಕ್ಕೆ ಕೈಹಾಕಿದ್ದಾನೆ. ವಾಹನಗಳ ಇಂಧನಗಳ ಬೆಲೆ ಕಡಿತಗೊಳಿಸುವುದಕ್ಕೆ ಜಗತ್ತಿನಾದ್ಯಂತ ಹಲವು ಹೊಸ ಇಂಧನ ಮಾದರಿಗಳನ್ನು ಪತ್ತೆಹಚ್ಚಲು ಹತ್ತಾರು ಸಂಶೋಧನೆಗಳು ನಡೆಯುತ್ತಿದ್ದು, ಇಲ್ಲೊಬ್ಬ ಯುವಕ ಮಾತ್ರ ಒಂದು ಸಾಧಾರಣ ಕೂಲ್…