ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.


ಆಪಲ್ ಬೀಜ ತಿನ್ನುವುದರಿಂದ ನಿಮ್ಮ ಜೀವಕ್ಕೇ ಕುತ್ತು ಬರಬಹುದು, ಏಕೆಂದರೆ ಇದರಲ್ಲಿ ವಿಷಕಾರಿ ಅಂಶವನ್ನ ಹೊರ ಹಾಕುವ ಶಕ್ತಿ ಇದೆ ಎಂದು ತಜ್ಞರು ತಿಳಿಸಿದ್ದಾರೆ.ಆಪಲ್ ನ ಬೀಜದಲ್ಲಿರುವ ಅಮಿಗ್ ಡಾಲಿನ್ ಎಂಬ ವಿಷಕಾರಿ ಅಂಶ ನಮ್ಮ ಜೀರ್ಣ ಪ್ರಕ್ರಿಯೆಯೊಂದಿಗೆ ಸೇರಿದಾಗ ಸೈನೈಡ್ ಬಿಡುಗಡೆ ಮಾಡುವ ಶಕ್ತಿಯನ್ನ ಹೊಂದಿದೆ. ಈ ಸೈನೈಡ್ ನಮ್ಮ ದೇಹದಲ್ಲಿನ ಆಕ್ಸಿಜನ್ ಪೂರೈಕೆಗೆ ಅಡ್ಡಿಯಾಗಿ ನಮ್ಮ ಜೀವಕ್ಕೆ ಕುತ್ತು ತರುತ್ತದೆ.

ಕೆಲವು ತರಕಾರಿಗಳ ಸಿಪ್ಪೆಯಲ್ಲಿ ಆರೋಗ್ಯಕರ ಅಂಶಗಳು ಇವೆ ಎಂಬುದು ಸಾಮಾನ್ಯವಾಗಿ ಎಲ್ಲರಿಗು ತುಳಿದಿರುವಂತದ್ದು. ಹಾಗೆಯೆ ಆಪಲ್ ನ ಸಿಪ್ಪೆಯು ಕೂಡ ನಿಜಕ್ಕೂ ಆರೋಗ್ಯಕ್ಕೆ ಒಳ್ಳೆಯದು. ಆಪಲ್ ಸಾಕಷ್ಟು ನಾರಿನಂಶ, ನೀರಿನಂಶವಿರುವ ಹಣ್ಣು. ಇದು ಅಜೀರ್ಣವಾಗಿದ್ದರೆ ಅತ್ಯುತ್ತಮ ನೈಸರ್ಗಿಕ ಮದ್ದೂ ಹೌದು. ಅಲ್ಲದೆ, ಸಾಕಷ್ಟು ರೋಗ ನಿರೋಧಕ ಶಕ್ತಿಯಿರುವ ಇದನ್ನು ಸೇವಿಸುವುದು ನಿಜಕ್ಕೂ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

ಇದರ ಪೋಷಕಾಂಶದ ಮೂಲವಿರುವುದು ಸಿಪ್ಪೆಯಲ್ಲಿ ಎಂದರೆ ನೀವು ನಂಬಲೇಬೇಕು. ಸಿಪ್ಪೆ ಸಮೇತ ಆಪಲ್ ತಿನ್ನುವುದರಿಂದ ಚರ್ಮ, ಕೂದಲು ಆರೋಗ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯದು. ಆದರೆ ಇತ್ತೀಚೆಗೆ ಅದನ್ನು ಸಂರಕ್ಷಿಸಡಲು ಬಳಸುವ ಔಷಧಗಳು ನಮ್ಮ ಆರೋಗ್ಯಕ್ಕೆ ಖಂಡಿತಾ ಒಳ್ಳೆಯದಲ್ಲ. ಅದಕ್ಕಾಗಿ ಆಪಲ್ ತೊಳೆದುಕೊಂಡು, ಸಿಪ್ಪೆಯನ್ನ ತೆಗೆದು ನಂತರ ಚೆನ್ನಾಗಿ ತೊಳೆದುಕೊಂಡು ತಿನ್ನುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್ ಲಿಂಕ್ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್ ಕ್ಲಿಕ್ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ