News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಸೇಬು ಹಣ್ಣು ಪ್ರತಿದಿನ ತಿನ್ನುವುದರಿಂದ ಆಗುವ ಉಪಯೋಗಗಳೇನು ನಿಮಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ…

1346

ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.

* ಆಪಲ್ ಬೀಜ:-

ಆಪಲ್ ಬೀಜ ತಿನ್ನುವುದರಿಂದ ನಿಮ್ಮ ಜೀವಕ್ಕೇ ಕುತ್ತು ಬರಬಹುದು, ಏಕೆಂದರೆ ಇದರಲ್ಲಿ ವಿಷಕಾರಿ ಅಂಶವನ್ನ ಹೊರ ಹಾಕುವ ಶಕ್ತಿ ಇದೆ ಎಂದು ತಜ್ಞರು ತಿಳಿಸಿದ್ದಾರೆ.ಆಪಲ್ ನ ಬೀಜದಲ್ಲಿರುವ ಅಮಿಗ್ ಡಾಲಿನ್ ಎಂಬ ವಿಷಕಾರಿ ಅಂಶ ನಮ್ಮ ಜೀರ್ಣ ಪ್ರಕ್ರಿಯೆಯೊಂದಿಗೆ ಸೇರಿದಾಗ ಸೈನೈಡ್ ಬಿಡುಗಡೆ ಮಾಡುವ ಶಕ್ತಿಯನ್ನ ಹೊಂದಿದೆ. ಈ ಸೈನೈಡ್ ನಮ್ಮ ದೇಹದಲ್ಲಿನ ಆಕ್ಸಿಜನ್ ಪೂರೈಕೆಗೆ ಅಡ್ಡಿಯಾಗಿ ನಮ್ಮ ಜೀವಕ್ಕೆ ಕುತ್ತು ತರುತ್ತದೆ.

* ಆಪಲ್ ಸಿಪ್ಪೆ:-

ಕೆಲವು ತರಕಾರಿಗಳ ಸಿಪ್ಪೆಯಲ್ಲಿ ಆರೋಗ್ಯಕರ ಅಂಶಗಳು ಇವೆ ಎಂಬುದು ಸಾಮಾನ್ಯವಾಗಿ ಎಲ್ಲರಿಗು ತುಳಿದಿರುವಂತದ್ದು. ಹಾಗೆಯೆ ಆಪಲ್ ನ ಸಿಪ್ಪೆಯು ಕೂಡ ನಿಜಕ್ಕೂ ಆರೋಗ್ಯಕ್ಕೆ ಒಳ್ಳೆಯದು. ಆಪಲ್ ಸಾಕಷ್ಟು ನಾರಿನಂಶ, ನೀರಿನಂಶವಿರುವ ಹಣ್ಣು. ಇದು ಅಜೀರ್ಣವಾಗಿದ್ದರೆ ಅತ್ಯುತ್ತಮ ನೈಸರ್ಗಿಕ ಮದ್ದೂ ಹೌದು. ಅಲ್ಲದೆ, ಸಾಕಷ್ಟು ರೋಗ ನಿರೋಧಕ ಶಕ್ತಿಯಿರುವ ಇದನ್ನು ಸೇವಿಸುವುದು ನಿಜಕ್ಕೂ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

ಇದರ ಪೋಷಕಾಂಶದ ಮೂಲವಿರುವುದು ಸಿಪ್ಪೆಯಲ್ಲಿ ಎಂದರೆ ನೀವು ನಂಬಲೇಬೇಕು. ಸಿಪ್ಪೆ ಸಮೇತ ಆಪಲ್ ತಿನ್ನುವುದರಿಂದ ಚರ್ಮ, ಕೂದಲು ಆರೋಗ್ಯದ ದೃಷ್ಟಿಯಿಂದ ನಿಜಕ್ಕೂ ಒಳ್ಳೆಯದು. ಆದರೆ ಇತ್ತೀಚೆಗೆ ಅದನ್ನು ಸಂರಕ್ಷಿಸಡಲು ಬಳಸುವ ಔಷಧಗಳು ನಮ್ಮ ಆರೋಗ್ಯಕ್ಕೆ ಖಂಡಿತಾ ಒಳ್ಳೆಯದಲ್ಲ. ಅದಕ್ಕಾಗಿ ಆಪಲ್ ತೊಳೆದುಕೊಂಡು, ಸಿಪ್ಪೆಯನ್ನ ತೆಗೆದು ನಂತರ ಚೆನ್ನಾಗಿ ತೊಳೆದುಕೊಂಡು ತಿನ್ನುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ರಾಜಕೀಯ

    ಈ ಬಾರಿ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ವಿಜಯಲಕ್ಷ್ಮಿ ಯಾರಿಗೆ..?ಈ ವರದಿಯಲ್ಲಿ ಏನಿದೆ ಗೊತ್ತಾ..?

    ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ

  • ಸುದ್ದಿ, ಸ್ಪೂರ್ತಿ

    ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ.

    72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…

  • ಸುದ್ದಿ

    ಕಾರ್ಖಾನೆಯ ಕ್ಯಾಂಟೀನ್ ಊಟ ತಿಂದು 100ಕ್ಕೂ ಹೆಚ್ಚು ಮಹಿಳಾ ನೌಕರರು ಅಸ್ವಸ್ಥ..!

    ಕಾರ್ಖಾನೆಯ ಕ್ಯಾಂಟೀನ್ ಆಹಾರ ಸೇವಿಸಿದ 100ಕ್ಕೂ ಹೆಚ್ಚು ಮಹಿಳಾ ನೌಕರರು ಹೊಟ್ಟೆ ನೋವು, ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ನಡೆದಿದೆ. ತಾಲ್ಲೂಕಿನ ಕೈಗಾರಿಕಾ ವಸಾಹತು ಪ್ರದೇಶದ ಅಂಚೇಪಾಳ್ಯದ ಬಳಿ ಇರುವ ಇಂಡೋ ಸ್ಪಾನಿಶ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ನೌಕರರಿಗೆ ನಿನ್ನೆ ಮಧ್ಯಾಹ್ನ ಊಟದ ವ್ಯವಸ್ಥೆ ಇದ್ದು ಅನ್ನ ಮತ್ತು ಮೊಳಕೆಕಾಳು ಸಾಂಬಾರ್ ನೀಡಲಾಗಿತ್ತು. ಊಟ ಮುಗಿದ ಕೆಲವು ನಿಮಿಷಗಳ ನಂತರ 40ಕ್ಕೂ ಹೆಚ್ಚು ಮಹಿಳೆಯರು ಹೊಟ್ಟೆ ನೋವೆಂದು ಒದ್ದಾಡಿದ್ದಾರೆ….

  • ಜೀವನಶೈಲಿ

    ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಿದ್ರೆ ಏನಾಗುತ್ತೆ..?ಅವರಿಗಿಂತ ಚಿಕ್ಕವರನ್ನು ಮದುವೆ ಆಗಬಹುದೇ..?ತಿಳಿಯಲು ಈ ಲೇಖನ ಓದಿ…

    ಎಲ್ಲರಿಗು ಗೊತ್ತಿರುವಂತೆ ನಮ್ಮ ಸಂಸ್ಕೃತಿಯ ಪ್ರಕಾರ ಮದುವೆ ಆಗುವ ಹುಡುಗಿ ಹುಡುಗನಿಗಿಂತ ಚಿಕ್ಕವಳಿರಬೇಕು. ಆದರೆ ಇತ್ತೀಚಿಗೆ ನಡೆದ ರಿಸೆರ್ಚ್ ನ ಪ್ರಕಾರ ಹುಡುಗಿಯರು ತಮಗಿಂತ ಚಿಕ್ಕವರ ಜೊತೆ ಡೇಟಿಂಗ್ ಮಾಡಲು ಇಷ್ಟ ಪಡ್ತಾರಂತೆ.