ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಯಭಟ್ಟ ಕ್ರಿಶ 499 ರಲ್ಲಿ “ಸೊನ್ನೆ” (0)ಕಂಡುಹಿಡಿದ ? ನಂತರ ಬಂದ ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಕ್ರಿಪೂ ಮೂರನೇ ಶತಮಾನದಲ್ಲಿ ಅಂದರೆ 800 ವರ್ಷ ಮೊದಲೇ ಪುಣೆ ಮತ್ತು ಉತ್ತರ ಪ್ರದೇಶದ ಗುಹೆಗಳಲ್ಲಿ ಸೊನ್ನೆ(ಝೀರೋ) ಕಂಡು ಬಂದಿದೆ.
ಇದಕ್ಕೂ ತುಂಬಾ ಮೊದಲು ಅಂದರೆ ಕ್ರಿಪೂ 2000 ರಲ್ಲಿ ಸುಮೇರಿಯನ್ನರು ಮತ್ತು ಬ್ಯಾಬಿಲೋನ್ ನವರೂ ಝೀರೊ ತರ ಉಪಯೋಗಿಸಿದ್ದಾರೆ.
ಆದರೆ ಅದೊಂದು ಅಂಕಿ ಅಂತ ಆಗಿರಲಿಲ್ಲ. ಖಾಲಿ ಜಾಗ ಬಿಡುತ್ತಿದ್ದರು. ಇದರಿಂದ ಗೊಂದಲ ಉಂಟಾಗುತ್ತಿತ್ತು. ಇವರಿಗೆ ಎಡದ ಅಂಕಿ ದೊಡ್ಡದು ಬಲದ ಅಂಕಿ ಚಿಕ್ಕದು ಅಂತ ಪೊಸೀಶನ್ ಸಿಸ್ಟಮ್ ಕೂಡ ಗೊತ್ತಿತ್ತು.
ಆರ್ಯಭಟ ದೊಡ್ಡ ನಂಬರ ಗಳ ಶಾರ್ಟ್ ಫಾರ್ಮ ಕಂಡು ಹಿಡಿದಿದ್ದ. ಉದಾಹರಣೆ ಗೆ – ಕ್ಯೂಘ್ರ ಅಂದರೆ 4,320,000 ಇದು ಜನಪ್ರಿಯ ಆಗಲಿಲ್ಲ.
ಬ್ರಹ್ಮ ಗುಪ್ತ ನ ನಂತರ ಅರಬ್ ಜನ ನಮ್ಮ ಪುಸ್ತಕ ಗಳನ್ನು ಭಾಷಾಂತರ ಮಾಡಿದರು. ನಮ್ಮ ನಂಬರಗಳನ್ನು ಮತ್ತು ಝೀರೋ ಕಾಪಿ ಮಾಡಿದರು. ನಮಗೆ ಗೌರವ ಕೊಡುವುದಕ್ಕಾಗಿ ಅಲ್ಲಿನ ಪಂಡಿತರು ಇದಕ್ಕೆ – ರಕಮ್ ಅಲ್ ಹಿಂದ್ ಅಂತ ಹೆಸರಿಟ್ಟರು. ಇದನ್ನು ಓದಿದಾಗ ನನಗೆ ಅನ್ನಿಸಿದ್ದು ಹಿಂದ್ ಶಬ್ದ ಆಗಿನಿಂದಲೇ ಇದೆ ಅಂತ.
ಮುಂದೆ ಅರಬ್ ರಿಂದ ಈ ಪದ್ಧತಿ ಎಲ್ಲಾ ಕಡೆಗಳಲ್ಲಿ ಹೋಗಿ ಈಗಿನ ನಂಬರ ಪದ್ದತಿ ಗೆ ಹಿಂದೂ ಅರಬ್ ಪದ್ಧತಿ ಅಂತಲೇ ಕರೆಯುತ್ತಾರೆ.
ನಂಬರ ಲೆಕ್ಕ ಮಾಡುವುದು ಅಂದರೆ ಒಂದು ಎರಡು ಮೂರು ಮಾನವ ಗುಹಾ ವಾಸಿ ಆಗಿದ್ದಾಗಲೇ ಇರುವುದರಿಂದ ಇವನ್ನು ಭಾರತೀಯರೇ ಕಂಡು ಹಿಡಿದರು ಅಂತ ಹೇಳಲಾಗುತ್ತಿಲ್ಲ. ಆದರೂ ಈಗಿನ ನಂಬರ ಪದ್ಧತಿ ಕಂಡು ಹಿಡಿದದ್ದು ಭಾರತವೇ. ಕೇವಲ ಝೀರೋ ಮಾತ್ರ ಅಲ್ಲ. ಒಂದರಿಂದ ಒಂಬತ್ತು ಹೀಗಿತ್ತು ಭಾರತ ಇಲ್ಲವಾದರೆ ಜಗತ್ತಿನ ಆಟವು ಮುಗಿದಿತ್ತು .
ಅನ್ನಲೂ ಬಹುದು. ಇದರ ಮೊದಲು 1000 ಅಂತ ಬರೆಯಲು ಓದಲು ಸುಮಾರು 1000 ಗೆರೆ ಹಾಕುತ್ತಾ ಕೂರುವ ಸ್ಥಿತಿ ಜಗತ್ತಿನ ಕೆಲವು ಕಡೆ ಇತ್ತು. ಹಾಗಂತ ಮಾಯನ್ನರೂ ಕೂಡ ತಮ್ಮದೇ ಆದ ಝೀರೋ ತರದ್ದೇ ಸ್ವಂತವಾಗಿ ಕಂಡುಹಿಡಿದಿದ್ದಾರೆ. ಆದರೆ ಎಡದ ಅಂಕಿ ದೊಡ್ಡದು, ಬಲದ ಅಂಕಿ ಚಿಕ್ಕದು ಅಂತ ಪೊಸಿಶನ್ ಸಿಸ್ಟಮ್ ಗೆ ಹೆಚ್ಚಾಗಿ ಭಾರತವೇ ಮೂಲ. ಅವರೆಲ್ಲರೂ ಕಲ್ಲಿನಲ್ಲಿ ಕೊರೆದು, ನಾವು ತಾಳೆ ಗ್ರಂಥಗಳು ಉಪಯೋಗಿಸಿದ್ದರಿಂದ ಅಧಿಕೃತ ದಾಖಲೆಗಳು ಸಿಗುತ್ತಿಲ್ಲ.
ಎಲ್ಲರಿಗೂ ಮೊದಲು ವೇದ ಕಾಲದಲ್ಲಿ ಒಂದು ಕಲ್ಪ ಅಂದರೆ 4,320,000,000 ವರ್ಷ ಗಳು .
ಸೌರವ್ಯೂಹ ದ ಉದ್ದ 1,871,206,920,000,000 ಯೋಜನಗಳು ಅಂತ ಹೇಳಿದ್ದಾರೆ. ಝೀರೋ ಬಂದಿದ್ದು ಒಂದೂವರೆ ಸಾವಿರ ವರ್ಷದ ಹಿಂದೆ ಅಂದರೆ ವೇದ ಕಾಲದಲ್ಲಿ ಈ ನಂಬರ ಕಲ್ಪಿಸಲು ಸಾಧ್ಯ ಇತ್ತೇ ?
ವೇದ ಕಾಲದಲ್ಲಿ” ದಶ, ಶತ, ಸಹಸ್ರ, ಆಯತ, ನಿಯತ, ಪ್ರಯತ, ಅರ್ಬುದ, ನಿರ್ಬುದ, ಸಮುದ್ರ, ಮಧ್ಯ, ಅಂತ, ಪರಾರ್ಥ ” ಹೀಗೆ ಲೆಕ್ಕ ಮಾಡುತ್ತಿದ್ದರಂತೆ. 2 ಆಯತ 6 ಸಹಸ್ರ 4 ಶತ 3 ದಶ 2 = 26432 ಈ ತರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(24 ಏಪ್ರಿಲ್, 2019) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು. ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದ ಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ….