ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರ್ಯಭಟ್ಟ ಕ್ರಿಶ 499 ರಲ್ಲಿ “ಸೊನ್ನೆ” (0)ಕಂಡುಹಿಡಿದ ? ನಂತರ ಬಂದ ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಕ್ರಿಪೂ ಮೂರನೇ ಶತಮಾನದಲ್ಲಿ ಅಂದರೆ 800 ವರ್ಷ ಮೊದಲೇ ಪುಣೆ ಮತ್ತು ಉತ್ತರ ಪ್ರದೇಶದ ಗುಹೆಗಳಲ್ಲಿ ಸೊನ್ನೆ(ಝೀರೋ) ಕಂಡು ಬಂದಿದೆ.
ಇದಕ್ಕೂ ತುಂಬಾ ಮೊದಲು ಅಂದರೆ ಕ್ರಿಪೂ 2000 ರಲ್ಲಿ ಸುಮೇರಿಯನ್ನರು ಮತ್ತು ಬ್ಯಾಬಿಲೋನ್ ನವರೂ ಝೀರೊ ತರ ಉಪಯೋಗಿಸಿದ್ದಾರೆ.
ಆದರೆ ಅದೊಂದು ಅಂಕಿ ಅಂತ ಆಗಿರಲಿಲ್ಲ. ಖಾಲಿ ಜಾಗ ಬಿಡುತ್ತಿದ್ದರು. ಇದರಿಂದ ಗೊಂದಲ ಉಂಟಾಗುತ್ತಿತ್ತು. ಇವರಿಗೆ ಎಡದ ಅಂಕಿ ದೊಡ್ಡದು ಬಲದ ಅಂಕಿ ಚಿಕ್ಕದು ಅಂತ ಪೊಸೀಶನ್ ಸಿಸ್ಟಮ್ ಕೂಡ ಗೊತ್ತಿತ್ತು.
ಆರ್ಯಭಟ ದೊಡ್ಡ ನಂಬರ ಗಳ ಶಾರ್ಟ್ ಫಾರ್ಮ ಕಂಡು ಹಿಡಿದಿದ್ದ. ಉದಾಹರಣೆ ಗೆ – ಕ್ಯೂಘ್ರ ಅಂದರೆ 4,320,000 ಇದು ಜನಪ್ರಿಯ ಆಗಲಿಲ್ಲ.
ಬ್ರಹ್ಮ ಗುಪ್ತ ನ ನಂತರ ಅರಬ್ ಜನ ನಮ್ಮ ಪುಸ್ತಕ ಗಳನ್ನು ಭಾಷಾಂತರ ಮಾಡಿದರು. ನಮ್ಮ ನಂಬರಗಳನ್ನು ಮತ್ತು ಝೀರೋ ಕಾಪಿ ಮಾಡಿದರು. ನಮಗೆ ಗೌರವ ಕೊಡುವುದಕ್ಕಾಗಿ ಅಲ್ಲಿನ ಪಂಡಿತರು ಇದಕ್ಕೆ – ರಕಮ್ ಅಲ್ ಹಿಂದ್ ಅಂತ ಹೆಸರಿಟ್ಟರು. ಇದನ್ನು ಓದಿದಾಗ ನನಗೆ ಅನ್ನಿಸಿದ್ದು ಹಿಂದ್ ಶಬ್ದ ಆಗಿನಿಂದಲೇ ಇದೆ ಅಂತ.
ಮುಂದೆ ಅರಬ್ ರಿಂದ ಈ ಪದ್ಧತಿ ಎಲ್ಲಾ ಕಡೆಗಳಲ್ಲಿ ಹೋಗಿ ಈಗಿನ ನಂಬರ ಪದ್ದತಿ ಗೆ ಹಿಂದೂ ಅರಬ್ ಪದ್ಧತಿ ಅಂತಲೇ ಕರೆಯುತ್ತಾರೆ.
ನಂಬರ ಲೆಕ್ಕ ಮಾಡುವುದು ಅಂದರೆ ಒಂದು ಎರಡು ಮೂರು ಮಾನವ ಗುಹಾ ವಾಸಿ ಆಗಿದ್ದಾಗಲೇ ಇರುವುದರಿಂದ ಇವನ್ನು ಭಾರತೀಯರೇ ಕಂಡು ಹಿಡಿದರು ಅಂತ ಹೇಳಲಾಗುತ್ತಿಲ್ಲ. ಆದರೂ ಈಗಿನ ನಂಬರ ಪದ್ಧತಿ ಕಂಡು ಹಿಡಿದದ್ದು ಭಾರತವೇ. ಕೇವಲ ಝೀರೋ ಮಾತ್ರ ಅಲ್ಲ. ಒಂದರಿಂದ ಒಂಬತ್ತು ಹೀಗಿತ್ತು ಭಾರತ ಇಲ್ಲವಾದರೆ ಜಗತ್ತಿನ ಆಟವು ಮುಗಿದಿತ್ತು .
ಅನ್ನಲೂ ಬಹುದು. ಇದರ ಮೊದಲು 1000 ಅಂತ ಬರೆಯಲು ಓದಲು ಸುಮಾರು 1000 ಗೆರೆ ಹಾಕುತ್ತಾ ಕೂರುವ ಸ್ಥಿತಿ ಜಗತ್ತಿನ ಕೆಲವು ಕಡೆ ಇತ್ತು. ಹಾಗಂತ ಮಾಯನ್ನರೂ ಕೂಡ ತಮ್ಮದೇ ಆದ ಝೀರೋ ತರದ್ದೇ ಸ್ವಂತವಾಗಿ ಕಂಡುಹಿಡಿದಿದ್ದಾರೆ. ಆದರೆ ಎಡದ ಅಂಕಿ ದೊಡ್ಡದು, ಬಲದ ಅಂಕಿ ಚಿಕ್ಕದು ಅಂತ ಪೊಸಿಶನ್ ಸಿಸ್ಟಮ್ ಗೆ ಹೆಚ್ಚಾಗಿ ಭಾರತವೇ ಮೂಲ. ಅವರೆಲ್ಲರೂ ಕಲ್ಲಿನಲ್ಲಿ ಕೊರೆದು, ನಾವು ತಾಳೆ ಗ್ರಂಥಗಳು ಉಪಯೋಗಿಸಿದ್ದರಿಂದ ಅಧಿಕೃತ ದಾಖಲೆಗಳು ಸಿಗುತ್ತಿಲ್ಲ.
ಎಲ್ಲರಿಗೂ ಮೊದಲು ವೇದ ಕಾಲದಲ್ಲಿ ಒಂದು ಕಲ್ಪ ಅಂದರೆ 4,320,000,000 ವರ್ಷ ಗಳು .
ಸೌರವ್ಯೂಹ ದ ಉದ್ದ 1,871,206,920,000,000 ಯೋಜನಗಳು ಅಂತ ಹೇಳಿದ್ದಾರೆ. ಝೀರೋ ಬಂದಿದ್ದು ಒಂದೂವರೆ ಸಾವಿರ ವರ್ಷದ ಹಿಂದೆ ಅಂದರೆ ವೇದ ಕಾಲದಲ್ಲಿ ಈ ನಂಬರ ಕಲ್ಪಿಸಲು ಸಾಧ್ಯ ಇತ್ತೇ ?
ವೇದ ಕಾಲದಲ್ಲಿ” ದಶ, ಶತ, ಸಹಸ್ರ, ಆಯತ, ನಿಯತ, ಪ್ರಯತ, ಅರ್ಬುದ, ನಿರ್ಬುದ, ಸಮುದ್ರ, ಮಧ್ಯ, ಅಂತ, ಪರಾರ್ಥ ” ಹೀಗೆ ಲೆಕ್ಕ ಮಾಡುತ್ತಿದ್ದರಂತೆ. 2 ಆಯತ 6 ಸಹಸ್ರ 4 ಶತ 3 ದಶ 2 = 26432 ಈ ತರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….