ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ. ಮಾಡಿದ ಅಡುಗೆಯಿಂದ ಹಿಡಿದು ಸಣ್ಣ ಪುಟ್ಟ ವಿಚಾರವನ್ನೂ ತವರಿನವರಿಗೆ ಹೇಳ್ತಾಳೆ ಎಂಬ ದೂರಿನೊಂದಿಗೆ ಮಹಿಳಾ ಆಯೋಗಕ್ಕೆ ಅತ್ತೆಯಂದಿರು ಬರ್ತಿದ್ದಾರೆ. ಇಂಥ ವಿಷ್ಯದಲ್ಲಿ ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.

ಮಧ್ಯಪ್ರದೇಶದ ಭೋಪಾಲ್ ನಲ್ಲಿ ಇಂಥ ಅನೇಕ ದೂರು ದಾಖಲಾಗಿದೆ. ಅರೋರಾ ಕಾಲೋನಿ ಅತ್ತೆಯೊಬ್ಬಳು ಸೊಸೆ ಆಗಾಗ ತವರಿಗೆ ಹೋಗ್ತಾಳೆಂದು ದೂರು ನೀಡಿದ್ದಾಳೆ.

ನನ್ನ ಮಕ್ಕಳು ಮನೆಗೆ ಬರುವ ಸಂದರ್ಭ ನೋಡಿ ಸೊಸೆ ತವರಿಗೆ ಹೋಗ್ತಾಳೆ. ಉದ್ದೇಶ ಪೂರ್ವಕವಾಗಿ ಆಕೆ ಹೀಗೆ ಮಾಡ್ತಾಳೆಂದು ಅತ್ತೆ ದೂರಿದ್ದಾಳೆ.

ಇನ್ನೊಂದು ಪ್ರಕರಣದಲ್ಲಿ ಲಾಲ್ ಗಡಿ ನಿವಾಸಿಯೊಬ್ಬಳು ಸೊಸೆ ಪದೇ ಪದೇ ತವರಿನವರ ಜೊತೆ ಮಾತನಾಡ್ತಾಳೆ. ವಾಟ್ಸ್ ಅಪ್ ಚಾಟ್ ನಲ್ಲಿ ಸದಾ ಬ್ಯುಸಿ ಯಿರುತ್ತಾಳೆಂದು ಆರೋಪ ಮಾಡಿದ್ದಾಳೆ. ಈ ಪ್ರಕರಣದಲ್ಲಿ ಸೊಸೆಯಂದಿರು ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…
ಈ ಸಾಮಾಜಿಕ ಯುಗದಲ್ಲಿ PAN CARD ಬಳಸದೆ ಇರುವ ವ್ಯಕ್ತಿಯನ್ನು ಹುಡುಕಲು ಕಷ್ಟ ಏಕೆಂದರೆ ಪ್ರತಿಯೊಂದು ಕೆಲಸಕ್ಕೂ ಮತ್ತು ಬ್ಯಾಂಕಿಂಗ್ ಸಂಬಂಧಿತ ವಿವಿಧ ಸೇವೆ, ಸೌಲಭ್ಯಗಳನ್ನು ಪಡೆಯಲು ಅಗತ್ಯವಾಗಿ ಬೇಕಿರುವ Permanent Account Number (PAN) ಕಾರ್ಡ್ ಪಡೆಯುವುದು ಈಗ ಸುಲಭವಾಗಲಿದೆ. ಆದಾಯ ತೆರಿಗೆ ಇಲಾಖೆಯು ಪ್ರಧಾನಿ ಮೋದಿ ಅವರ ಡಿಜಿಟಲ್ ಇಂಡಿಯಾ ಕಲ್ಪನೆಯನ್ನು ಹೆಚ್ಚೆಚ್ಚು ಅನುಷ್ಠಾನಗೊಳಿಸಲು ಡಿಜಿಟಲೀಕರಣಕ್ಕೆ ಒತ್ತು ನೀಡುತ್ತಿದೆ. ಹೀಗಾಗಿ, ಇನ್ಮುಂದೆ ಕೆಲವೇ ನಿಮಿಷಗಳಲ್ಲಿ ಪ್ಯಾನ್ ಕಾರ್ಡ್ ಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಉಚಿತವಾಗಿ ಇ-ಪ್ಯಾನ್…
ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…
ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…
ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.