ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ. ಮಾಡಿದ ಅಡುಗೆಯಿಂದ ಹಿಡಿದು ಸಣ್ಣ ಪುಟ್ಟ ವಿಚಾರವನ್ನೂ ತವರಿನವರಿಗೆ ಹೇಳ್ತಾಳೆ ಎಂಬ ದೂರಿನೊಂದಿಗೆ ಮಹಿಳಾ ಆಯೋಗಕ್ಕೆ ಅತ್ತೆಯಂದಿರು ಬರ್ತಿದ್ದಾರೆ. ಇಂಥ ವಿಷ್ಯದಲ್ಲಿ ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.

ಮಧ್ಯಪ್ರದೇಶದ ಭೋಪಾಲ್ ನಲ್ಲಿ ಇಂಥ ಅನೇಕ ದೂರು ದಾಖಲಾಗಿದೆ. ಅರೋರಾ ಕಾಲೋನಿ ಅತ್ತೆಯೊಬ್ಬಳು ಸೊಸೆ ಆಗಾಗ ತವರಿಗೆ ಹೋಗ್ತಾಳೆಂದು ದೂರು ನೀಡಿದ್ದಾಳೆ.

ನನ್ನ ಮಕ್ಕಳು ಮನೆಗೆ ಬರುವ ಸಂದರ್ಭ ನೋಡಿ ಸೊಸೆ ತವರಿಗೆ ಹೋಗ್ತಾಳೆ. ಉದ್ದೇಶ ಪೂರ್ವಕವಾಗಿ ಆಕೆ ಹೀಗೆ ಮಾಡ್ತಾಳೆಂದು ಅತ್ತೆ ದೂರಿದ್ದಾಳೆ.

ಇನ್ನೊಂದು ಪ್ರಕರಣದಲ್ಲಿ ಲಾಲ್ ಗಡಿ ನಿವಾಸಿಯೊಬ್ಬಳು ಸೊಸೆ ಪದೇ ಪದೇ ತವರಿನವರ ಜೊತೆ ಮಾತನಾಡ್ತಾಳೆ. ವಾಟ್ಸ್ ಅಪ್ ಚಾಟ್ ನಲ್ಲಿ ಸದಾ ಬ್ಯುಸಿ ಯಿರುತ್ತಾಳೆಂದು ಆರೋಪ ಮಾಡಿದ್ದಾಳೆ. ಈ ಪ್ರಕರಣದಲ್ಲಿ ಸೊಸೆಯಂದಿರು ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…
ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…
ನಮ್ಮ ಮೆಟ್ರೋ ಬೆಂಗಳೂರಿಗೆ ಮತ್ತೊಂದು ಗರಿ ಸೇರ್ಪಡೆಯಾಗಲಿದೆ. ಮೆಟ್ರೋ ಪಿಲ್ಲರ್ ಗಳು ಡಬಲ್ ಡೆಕ್ಕರ್ ಆಗಿ ಸಂಚಾರ ಸೇವೆ ನೀಡಲಿದೆ. ಸಿಲಿಕಾನ್ ಸಿಟಿ ಬೆಂಗಳೂರಿಗೆ ಹೈಟೆಕ್ ಟಚ್ ಹೆಚ್ಚಾಗಲಿದೆ. ಜಯದೇವ ಆಸ್ಪತ್ರೆ ಮುಂಭಾಗ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಡಬಲ್ ಡೆಕ್ಕರ್ ಮೆಟ್ರೋ ಬರಲಿದೆ. ಅಂದ್ರೆ ಒಂದೇ ಮಾರ್ಗದಲ್ಲಿ ಒಂದೇ ಪಿಲ್ಲರ್ ಮೇಲೆ ಮೆಟ್ರೋ ಹಾಗೂ ಕಾರು, ಬೈಕ್ ಗಳು ಸಂಚರಿಸುವ ಡಬಲ್ ಟ್ರ್ಯಾಕ್ ಬರಲಿದೆ. ನಾಗಪುರದಲ್ಲಿ ಡಬಲ್ ಟ್ರ್ಯಾಕ್ ಮೆಟ್ರೋ ಕಂ ರೋಡ್ ಲೈನ್ ಮಾಡಲಾಗಿದೆ. ಈಗ…
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…