ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ. ಮಾಡಿದ ಅಡುಗೆಯಿಂದ ಹಿಡಿದು ಸಣ್ಣ ಪುಟ್ಟ ವಿಚಾರವನ್ನೂ ತವರಿನವರಿಗೆ ಹೇಳ್ತಾಳೆ ಎಂಬ ದೂರಿನೊಂದಿಗೆ ಮಹಿಳಾ ಆಯೋಗಕ್ಕೆ ಅತ್ತೆಯಂದಿರು ಬರ್ತಿದ್ದಾರೆ. ಇಂಥ ವಿಷ್ಯದಲ್ಲಿ ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.

ಮಧ್ಯಪ್ರದೇಶದ ಭೋಪಾಲ್ ನಲ್ಲಿ ಇಂಥ ಅನೇಕ ದೂರು ದಾಖಲಾಗಿದೆ. ಅರೋರಾ ಕಾಲೋನಿ ಅತ್ತೆಯೊಬ್ಬಳು ಸೊಸೆ ಆಗಾಗ ತವರಿಗೆ ಹೋಗ್ತಾಳೆಂದು ದೂರು ನೀಡಿದ್ದಾಳೆ.

ನನ್ನ ಮಕ್ಕಳು ಮನೆಗೆ ಬರುವ ಸಂದರ್ಭ ನೋಡಿ ಸೊಸೆ ತವರಿಗೆ ಹೋಗ್ತಾಳೆ. ಉದ್ದೇಶ ಪೂರ್ವಕವಾಗಿ ಆಕೆ ಹೀಗೆ ಮಾಡ್ತಾಳೆಂದು ಅತ್ತೆ ದೂರಿದ್ದಾಳೆ.

ಇನ್ನೊಂದು ಪ್ರಕರಣದಲ್ಲಿ ಲಾಲ್ ಗಡಿ ನಿವಾಸಿಯೊಬ್ಬಳು ಸೊಸೆ ಪದೇ ಪದೇ ತವರಿನವರ ಜೊತೆ ಮಾತನಾಡ್ತಾಳೆ. ವಾಟ್ಸ್ ಅಪ್ ಚಾಟ್ ನಲ್ಲಿ ಸದಾ ಬ್ಯುಸಿ ಯಿರುತ್ತಾಳೆಂದು ಆರೋಪ ಮಾಡಿದ್ದಾಳೆ. ಈ ಪ್ರಕರಣದಲ್ಲಿ ಸೊಸೆಯಂದಿರು ತಮ್ಮ ಅಭಿಪ್ರಾಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….
ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.