News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸಂಬಂಧ

ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ ಎಂದು ಅತ್ತೆ ಮಾಡಿದ್ದು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ…

570

ಅತ್ತೆ-ಸೊಸೆಯರನ್ನು ಒಟ್ಟಿಗೆ ಕೂರಿಸಿಕೊಂಡು ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.ಸೊಸೆ ಸದಾ ಸಾಮಾಜಿಕ ಜಾಲತಾಣದಲ್ಲಿ ಚಾಟ್ ಮಾಡ್ತಾಳೆ. ಜೊತೆಗೆ ಪೋನ್ ನಲ್ಲಿ ತನ್ನ ತವರಿನವರ ಜೊತೆ ಮಾತನಾಡ್ತಾಳೆ. ಮಾಡಿದ ಅಡುಗೆಯಿಂದ ಹಿಡಿದು ಸಣ್ಣ ಪುಟ್ಟ ವಿಚಾರವನ್ನೂ ತವರಿನವರಿಗೆ ಹೇಳ್ತಾಳೆ ಎಂಬ ದೂರಿನೊಂದಿಗೆ ಮಹಿಳಾ ಆಯೋಗಕ್ಕೆ ಅತ್ತೆಯಂದಿರು ಬರ್ತಿದ್ದಾರೆ. ಇಂಥ ವಿಷ್ಯದಲ್ಲಿ ಮಹಿಳಾ ಆಯೋಗದ ಸದಸ್ಯರು ಮಾತುಕತೆ ನಡೆಸುತ್ತಿದ್ದಾರೆ.

ಮಧ್ಯಪ್ರದೇಶದ ಭೋಪಾಲ್ ನಲ್ಲಿ ಇಂಥ ಅನೇಕ ದೂರು ದಾಖಲಾಗಿದೆ. ಅರೋರಾ ಕಾಲೋನಿ ಅತ್ತೆಯೊಬ್ಬಳು ಸೊಸೆ ಆಗಾಗ ತವರಿಗೆ ಹೋಗ್ತಾಳೆಂದು ದೂರು ನೀಡಿದ್ದಾಳೆ.

ನನ್ನ ಮಕ್ಕಳು ಮನೆಗೆ ಬರುವ ಸಂದರ್ಭ ನೋಡಿ ಸೊಸೆ ತವರಿಗೆ ಹೋಗ್ತಾಳೆ. ಉದ್ದೇಶ ಪೂರ್ವಕವಾಗಿ ಆಕೆ ಹೀಗೆ ಮಾಡ್ತಾಳೆಂದು ಅತ್ತೆ ದೂರಿದ್ದಾಳೆ.

ಇನ್ನೊಂದು ಪ್ರಕರಣದಲ್ಲಿ ಲಾಲ್ ಗಡಿ ನಿವಾಸಿಯೊಬ್ಬಳು ಸೊಸೆ ಪದೇ ಪದೇ ತವರಿನವರ ಜೊತೆ ಮಾತನಾಡ್ತಾಳೆ. ವಾಟ್ಸ್ ಅಪ್ ಚಾಟ್ ನಲ್ಲಿ ಸದಾ ಬ್ಯುಸಿ ಯಿರುತ್ತಾಳೆಂದು ಆರೋಪ ಮಾಡಿದ್ದಾಳೆ. ಈ ಪ್ರಕರಣದಲ್ಲಿ ಸೊಸೆಯಂದಿರು ತಮ್ಮ ಅಭಿಪ್ರಾಯ ಹೇಳಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಅವಧಿ ಮುಗಿದ ಔಷಧಿ ಬಳಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ,,ಜನರ ಜೀವದಜೊತೆ ಚೆಲ್ಲಾಟ..!

    ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…

  • ಆಧ್ಯಾತ್ಮ

    ಇಂದು ವೈಕುಂಠ ಏಕಾದಶಿ ರಾತ್ರಿ 9 ಗಂಟೆಒಳಗೆ ಈ ಚಿಕ್ಕ ಕೆಲಸ ಮಾಡಿದರೆ ಕೋಟ್ಯಾಧಿಪತಿಯಾಗುತ್ತೀರ..!

    ಇಂದು ವೈಕುಂಟ ಏಕಾದಶಿಯ ದಿನವಾಗಿದ್ದು ಶ್ರೀ ಮಹಾ ವಿಷ್ಣುವು ನೆಲೆಸಿರುವ ವೈಕುಂಟದ ಬಾಗಿಲು ತೆರೆದಿರುತ್ತದೆ ಎಂಬ ಪ್ರತೀತಿ ಇದೆ. ತಿರುಪತಿ ವೆಂಕಟೇಶ್ವರ ಸೇರಿದಂತೆ ಶ್ರೀಮನ್ನಾರಯಾಣ ಅವತಾರದ ಎಲ್ಲಾ ದೇವಸ್ಥಾನಗಳಲ್ಲಿ ಈ ದಿನವಂತೂ ಕಿಕ್ಕಿರಿದು ಜನ ತುಂಬಿರುತ್ತಾರೆ. ಈ ಏಕಾದಶಿಯು ತುಂಬಾ ವಿಶಿಷ್ಟವಾಗಿದ್ದು ಈ ಸಮಯದಲ್ಲಿ ಮಾಡುವ ಕೆಲವೊಂದು ಆಚರಣೆಗಳು ಭಕ್ತರ ಇಸ್ಥಾರ್ಥ ಸಿದ್ದಿಗಳು ನೆರವೇರುತ್ತವೆ ಎಂದು ನಂಬಲಾಗಿದೆ. ಈ ಶುಭ ದಿನದಂದು ಈ ಒಂದು ಚಿಕ್ಕ ಕೆಲಸ ಮಾಡಿದ್ದಲ್ಲಿ ಅಪಾರ ಪುಣ್ಯ ಪ್ರಾಪ್ತಿಯಾಗಿ ಕೋಟ್ಯಾಧೀಶವರರಾಗುತ್ತಾರೆ ಎಂದು ಹೇಳಲಾಗಿದೆ.!…

  • Health

    ವಿದೇಶದಲ್ಲಿ ಬೇಡಿಕೆಯನ್ನು ಪಡೆದ ನುಗ್ಗೆ ಸೊಪ್ಪಿನ ಪುಡಿ…!

    ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್‌ ಆಗಿ ಪರಿವರ್ತಿಸಿದರೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…

  • ಸುದ್ದಿ

    ಪೇಪರ್ ಮಾರಿ ಜೀವನ ಸಾಗಿಸುತ್ತಿದ್ದ ವ್ಯಕ್ತಿ ಇಂದು ಹೇಗಿದ್ದಾನೆ ಗೊತ್ತ…?

    ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…