ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ , 19/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ.

ಗಳು ಮನೆಯಲ್ಲಿ ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ. ಸ್ನೇಹಿತರೊಂದಿಗೆ ದಿನವನ್ನು ಸಂತೋಷದಿಂದ ಕಳೆಯಲಿದ್ದೀರಿ. ಕುಟುಂಬದ ಸದಸ್ಯರೊಂದಿಗೆ ಓಡಾಟ, ಜತೆಗೆ ಮಕ್ಕಳ ಸಲುವಾಗಿ ವ್ಯಾಪಾರ ಮಾಡುವ ಸಾಧ್ಯತೆ. ಉತ್ತಮ ಆರೋಗ್ಯ.

ಕಾರ್ಯಕ್ಷೇತ್ರದಲ್ಲಿ ಒಮ್ಮತ ಮೂಡಿಸಲು ಅನುಸರಿಸಿದ ಮಾರ್ಗಕ್ಕೆ ಮೇಲಾಧಿಕಾರಿಗಳಿಂದ ಪ್ರಶಂಸೆ. ಕಚೇರಿಯಲ್ಲಿ ನಿಮ್ಮ ಸ್ಥಾನ ಮಾನಗಳು ಗಟ್ಟಿಯಾಗುವ ಜತೆಗೆ ಕಾರ್ಯ ಬಾಹುಳ್ಯ ಅಧಿಕವಾಗಲಿದೆ. ವೃತ್ತಿರಂಗದಲ್ಲಿ ಪ್ರಗತಿ ಮುನ್ನಡೆಯಲಿದೆ. ನವದಂಪತಿಗಳಿಗೆ ಹನಿಮೂನ್ ಭಾಗ್ಯ ವಿರುತ್ತದೆ. ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ ವಿರುತ್ತದೆ. ಭೂ, ಗೃಹ ಖರೀದಿಗಳಿಗೆ ಅನುಕೂಲವಾದೀತು.

ಮಿತ್ರರ ಸಹವಾಸದಿಂದ ಅಪವಾದ ಭೀತಿ ತಂದೀತು. ದಂಪತಿಗಳಿಗೆ ಸಂತಾನಕ್ಕೆ ಸಮಸ್ಯೆ ಬರುವ ಸಾಧ್ಯತೆ ಇರುತ್ತದೆ. ವ್ಯಾಪಾರ, ವ್ಯವಹಾರಗಳನ್ನು ಜಾಗ್ರತೆಯಿಂದ ವ್ಯವಹರಿಸಬೇಕಾಗುತ್ತದೆ. ಕಚೇರಿ ಕೆಲಸಗಳ ಸುಗಮತೆಗೆ ಸಹವರ್ತಿಗಳ ಸಲಹೆ ಸಹಕಾರ ಕೋರಲಿದ್ದೀರಿ. ಸಂಗಾತಿಗೆ ಹೊಸ ಉದ್ಯೋಗದಿಂದ ಸಂತೋಷ. ನಿರ್ದಿಷ್ಟ ಕೆಲಸಗಳಿಗೆ ಗಮನ ಕೊಟ್ಟು ಕಾರ್ಯನಿರ್ವಹಿಸುವುದು ಒಳಿತು.

ಉದ್ಯೋಗದಲ್ಲಿ ಸ್ಥಾನ ಮಾನಗಳು ಅಧಿಕಗೊಳ್ಳುವುದು. ರೈತಾಪಿ ವರ್ಗದವರಿಗೆ ಕೃಷಿ ಕಾರ್ಯದಲ್ಲಿ ತೊಡಗಿಕೊಳ್ಳಲು ತೊಡಕುಗಳು ಎದುರಾದೀತು. ಅನ್ನಪೂರ್ಣೇಶ್ವರಿಯ ಆರಾಧನೆಯಿಂದ ಸಮೃದ್ಧಿ. ಹಣದ ಹೂಡಿಕೆಯಲ್ಲಿ ಜಾಗ್ರತೆ ಇರಲಿ. ದಾಯಾದಿಗಳ ಕಿರಿಕಿರಿಯಿಂದ ಕೆಲಸಕಾರ್ಯಗಳು ವಿಳಂಬಗತಿಯಲ್ಲಿ ನಡೆಯಲಿವೆ. ಸಮಾಜ ಸೇವೆಯಲ್ಲಿ ಧನವಿನಿಯೋಗವಾದೀತು. ದಿನಾಂತ್ಯ ಶುಭವಿದೆ.

ವಿವಿಧ ರೀತಿಯಲ್ಲಿ ಧನಾಗಮನವಿದೆ. ಶುಭಮಂಗಲ ಕಾರ್ಯಗಳಿಗಾಗಿ ಆಗಾಗ ಸಂಭ್ರಮಿಸುವಂತಾಗುತ್ತದೆ. ವಿದ್ಯಾರ್ಥಿಗಳು ಹೆಚ್ಚಿನ ಭವಿಷ್ಯಕ್ಕಾಗಿ ಪರದೇಶಕ್ಕೆ ಹೋಗುವ ಸಾಧ್ಯತೆ ಇದೆ. ವೃತ್ತಿ ಬದಲಾವಣೆಯ ಸಮಸ್ಯೆ ನಿವಾರಣೆಯಾಗುವುದು. ಹೊಸ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ನಿಮ್ಮದಾಗಲಿದೆ. ಸಂಗಾತಿಯ ಇಷ್ಟಾರ್ಥಗಳನ್ನು ಈಡೇರಿಸಲಿದ್ದೀರಿ. ಆಭರಣ ಖರೀದಿ ಸಾಧ್ಯತೆ.

ಒದಗಿಬಂದಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಸ್ನೇಹಿತನ ಸಹಾಯಕ್ಕೆ ನಿಲ್ಲಬೇಕಾದ ಅವಕಾಶ. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಉದ್ಯೋಗದ ಅವಕಾಶ ದೊರೆತು ನೆಮ್ಮದಿ ಮೂಡುವುದು. ತನ್ನವರ ಅಭಿವೃದ್ಧಿ ಇದ್ದರೂ ಎಲ್ಲದರಲ್ಲೂ ಆಲಸ್ಯ, ನಿರಾಸಕ್ತಿ ಇರುವುದು. ಸಂಚಾರದಲ್ಲಿ ಆಗಾಗ ಅಡಚಣೆಗಳು ಕಂಡು ಬಂದಾವು. ವಿದ್ಯಾರ್ಥಿಗಳು ತಮ್ಮ ಪ್ರಯತ್ನಬಲದ ಸಾರ್ಥಕ್ಯ ಪಡೆದಾರು.

ವಾದೀತು. ಹಿಂದಿನಿಂದ ನಿಂದಿಸುವವರು ಇದ್ದರೂ ತಾಳ್ಮೆ-ಸಮಾಧಾನದಿಂದ ಮುಂದುವರಿಯಬೇಕಾದೀತು. ಮಾತಿನಿಂದ ಕಾರ್ಯಸಾಧಿಸಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ತುಸು ಸಮಾಧಾನಕರ. ಲಲಿತ ಕಲೆಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮುಖ್ಯವಾದ ವಿಷಯವೊಂದರ ಬಗ್ಗೆ ಹೆಚ್ಚಿನ ವಿವರಕ್ಕಾಗಿ ಸ್ನೇಹಿತರ ಸಹಾಯ ಪಡೆದುಕೊಳ್ಳಬೇಕಾದೀತು. ಭಾವೋದ್ವೇಗ ತಗ್ಗಿಸಿಕೊಳ್ಳುವಿರಿ.

ಹಣಕಾಸಿನ ಅಡಚಣೆಗಳು ದೂರವಾಗಲಿವೆ. ಜೀವನದಲ್ಲಿ ಬದಲಾವಣೆ ತರುವ ಘಟನೆಯೊಂದು ಎದುರಾಗುವ ಸಾಧ್ಯತೆ ಇದೆ. ಸಂಪನ್ಮೂಲಗಳು ಕೂಡಿಬರಲಿವೆ. ಉನ್ನತ ಹುದ್ದೆಯ ಲಾಭ ಅಧಿಕಾರಿ ವರ್ಗದವರಿಗೆ ಸಿಗಲಿದೆ. ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ಸನ್ನು ತರಲಿವೆ. ಆಗಾಗ ದೇಹಾರೋಗ್ಯದ ಬಗ್ಗೆ ಗಮನ ಹರಿಸಿರಿ. ದಿನಾಂತ್ಯ ಸಿಹಿವಾರ್ತೆ ಇದೆ.

ಆತ್ಮೀಯರೊಂದಿಗೆ ಹಣಕಾಸಿನ ಪರಿಸ್ಥಿತಿ ಚರ್ಚಿಸಲಿದ್ದೀರಿ. ನಿವೇಶನ ಕೊಳ್ಳುವ ವಿಚಾರ ಮುಂದೂಡುವ ಬದಲಾಗಿ ಹೊಂದಾಣಿಕೆಯಿಂದ ಮುಂದುವರೆಯುವುದು ಸೂಕ್ತ. ಆರೋಗ್ಯ ಉತ್ತಮವಾಗಿರುವುದು. ಹಿತವಾದ ಮಾತಿನಿಂದ ಗೌರವವನ್ನು ಸಂಪಾದಿಸಲಿದ್ದೀರಿ. ಅನಾರೋಗ್ಯದ ಬಗ್ಗೆ ದೂರ ಸಂಚಾರದ ಬಗ್ಗೆ ಹೆಚ್ಚಿನ ಜಾಗ್ರತೆ ಇರಲಿ. ನಿರುದ್ಯೋಗಿಗಳಿಗೆ ಆಗಾಗ ಕಾಯುವ ಪರಿಸ್ಥಿತಿಯಿಂದ ಸಮಾಧಾನ ಸಿಗದು.

ನಿಶ್ಶಕ್ತಿ ತೋರಿ ಬಂದರೂ ಆರೋಗ್ಯ ಭಾಗ್ಯ ಸುಧಾರಿಸಲಿದೆ. ದೂರ ಸಂಚಾರದಲ್ಲಿ ಕಾಳಜಿ ವಹಿಸಬೇಕು. ಹೆಂಡತಿಯಿಂದ ಶುಭವನ್ನು ಕೇಳುವಿರಿ. ಮಿತ್ರರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ಸಮಾಜ ಸೇವೆಯ ನಿಮಿತ್ತ ಹೆಚ್ಚಿನ ಓಡಾಟ ಮಾಡಬೇಕಾದೀತು. ಸಂಗಾತಿಯ ಆರೋಗ್ಯದಲ್ಲಿ ಏರುಪೇರು. ಮಿತ್ರರೊಬ್ಬರು ಸನಿಹಕ್ಕೆ ಬರುವ ಸಾಧ್ಯತೆ. ಆರ್ಥಿಕ ಅನುಕೂಲತೆಗಳು ಸಹಜವಾಗಿರುವುದು.

ಗಳು ತಮ್ಮ ಪ್ರಯತ್ನಬಲಕ್ಕೆ ವಿಶ್ವಾಸವಿಡಬೇಕಾಗುತ್ತದೆ. ಶ್ರೀದೇವತಾದರ್ಶನ ಭಾಗ್ಯವಿರುತ್ತದೆ. ಆರ್ಥಿಕ ಕೊರತೆಗಳು ಕಂಡು ಬಂದರೂ ಧನಾಗಮನದಿಂದ ಉಪಶಮನವಾಗುತ್ತವೆ. ಹೊಸ ನಿರ್ಮಾಣ ಕಾರ್ಯಗಳ ಬಗ್ಗೆ ಒಪ್ಪಂದ ಏರ್ಪಟ್ಟು ಸಂತೋಷ ತರುವುದು. ಸಂಶೋಧನಾ ವೃತ್ತಿಯಲ್ಲಿರುವವರಿಗೆ ಪ್ರಶಸ್ತಿ, ಗೌರವಾದರಗಳು ಲಭ್ಯ. ಆರೋಗ್ಯದಲ್ಲಿ ಸುಧಾರಣೆ ಕಾಣುವಿರಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
18 ವರ್ಷಆಗಿರುವಯುವಕ-ಯುವತಿಯರೇ… ನೀವು ಇನ್ನೂ ಮತದಾನದ ಹಕ್ಕು ಪಡೆದುಕೊಂಡಿಲ್ಲವೇ?,ಪಡೆದಿದ್ದರೂ ಏನಾದ್ರೂ ತಿದ್ದುಪಡಿಮಾಡಬೇಕೆ?ಚಿಂತೆಮಾಡ್ಬೇಡಿ.ಅಗತ್ಯ ದಾಖಲೆಗಳೊಂದಿಗೆ ರೆಡಿಯಾಗಿರಿ.ನಿಮ್ಮಮನೆಗೆ ಬಂದು ಮತದಾರರ ಪಟ್ಟಿಗೆ ಹೆಸರು ಬರೆದುಕೊಂಡುಹೋಗುತ್ತಾರೆ.ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇದು ಉತ್ತಮ ಅವಕಾಶವಾಗಿದೆ.ಮಿಸ್ಮಾಡ್ಕೋಬೇಡಿ.ಹಾಗಿದ್ರೆ ಇದಕ್ಕೆ ದಾಖಲಾತಿಗಳೇನುಬೇಕು ಅಂತೀರಾ?ಮುಂದೆ ಓದಿ ಎಲ್ಲಾ ಮಾಹಿತಿ ಇದೆ. ಬೆಂಗಳೂರು, ಮತದಾರರ ಪಟ್ಟಿಯ ಪರಿಶೀಲನೆ ದೃಢೀಕರಣ, ಸೇರ್ಪಡೆ, ತೆಗೆದುಹಾಕುವಿಕೆ ಮತ್ತು ತಿದ್ದುಪಡಿಗೆ ಚುನಾವಣಾ ಆಯೋಗ ಮುಂದಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರಿಸಲು ಸೆಪ್ಟೆಂಬರ್ 1 ರಿಂದ 30ರ ತನಕ ಅವಕಾಶ ನೀಡಲಾಗಿದೆ. ಈ ಅವಕಾಶವನ್ನು ಕಳೆದುಕೊಳ್ಳಬೇಡಿ…
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ಎಂಟೆಕ್ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…
ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…