ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672
ಸೂರ್ಯೋದಯ06:06:55
ಸೂರ್ಯಾಸ್ತ18:46:52
ಹಗಲಿನ ಅವಧಿ12:39:56
ರಾತ್ರಿಯ ಅವಧಿ11:19:11
ಚಂದ್ರೋದಯ06:33:51
ಚಂದ್ರಾಸ್ತ19:10:54
ಋತು:ವಸಂತ
ಆಯನ:ಉತ್ತರಾಯಣ
ಸಂವತ್ಸರ:ವಿಲಂಬಿ
ಸಂವತ್ಸರ (ಉತ್ತರ):ವಿರೋಧಿಕೃತ್
ತಿಂಗಳು (ಅಮಾವಾಸ್ಯಾಂತ್ಯ):ಚೈತ್ರ
ತಿಂಗಳು (ಹುಣ್ಣಿಮಾಂತ್ಯ):ವೈಶಾಖ
ಪಕ್ಷ : ಕೃಷ್ಣ ಪಕ್ಷ
ತಿಥಿ : ಪ್ರಥಮ
ನಕ್ಷತ್ರ : ಅಶ್ವನಿ
ಯೋಗ : ವೆಷ್ಕುಂಭ
ಪ್ರಥಮ ಕರಣ : ನಾಗವ ಭವ
ಸೂರ್ಯ ರಾಶಿ : ಮೇಷ
ಚಂದ್ರ ರಾಶಿ : ಮೇಷ
ರಾಹು ಕಾಲ07:42 – 09:17ಅಶುಭ
ಯಮಘಂಡ ಕಾಲ10:52 – 12:27ಅಶುಭ
ಗುಳಿಕ ಕಾಲ14:02 – 15:37
ಅಭಿಜಿತ್12:02 -12:52ಶುಭ
ದುರ್ಮುಹೂರ್ತ12:52 – 13:43ಅಶುಭ
ದುರ್ಮುಹೂರ್ತ15:24 – 16:15ಅಶುಭ
ಆರೋಗ್ಯದ ಬಗ್ಗೆ ಎಚ್ಚರ ಇದ್ದರೆ ಸಾಕು. ಉಳಿದ ಕಿರಿಕಿರಿಗಳನ್ನು ನಿಯಂತ್ರಿಸಬಹುದು. ವಿಷ್ಣು ಸಹಸ್ರನಾಮ ಪಾರಾಯಣದಿಂದ ಸಂಕಷ್ಟ ದೂರವಾಗುವುದು. ಕಾರ್ಯಸಿದ್ಧಿಯ ಭಾವನಾತ್ಮಕ ದುಗುಡತೆಯಿಂದ ದೂರ ಉಳಿಯುವುದು ಒಳ್ಳೆಯದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಉತ್ತಮವಾದ ವಿಷಯದಲ್ಲಿ ಕ್ಲಿಷ್ಟತೆ ಇದ್ದರೂ ಸರಳವಾಗಿ ನಿಭಾಯಿಸಿಕೊಂಡು ಹೋಗುವ ಶಕ್ತಿಯನ್ನು ಭಗವಂತ ನಿಮಗೆ ಒದಗಿಸಿದ್ದಾನೆ. ನಿಮ್ಮಿಂದ ಮಾರ್ಗದರ್ಶನ ಪಡೆಯುವವರಿಗೆ ಬೇಕಾದ ನಿಮ್ಮ ಸಲಹೆ ಸೂಚನೆಗಳನ್ನು ನೀಡಿ.

ಮಾನಸಿಕ ಖಿನ್ನತೆ ಉಂಟಾಗುತ್ತದೆ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ಶಿವ ಮತ್ತು ಆಂಜನೇಯ ಸ್ತುತಿ ಪಠಿಸಿ.

ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಥೈರ್ಯ ಬೇಕಾಗುವುದು. ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿ. ಮನೋಕಾಮನೆಗಳು ಪೂರ್ಣಗೊಳ್ಳುವುದು ಆದಷ್ಟು ತಾಳ್ಮೆಯಿಂದಿರಿ.

ಪೂಜ್ಯ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.

ಕಚೇರಿಯ ಕೆಲಸಕಾರ್ಯಗಳನ್ನು ವಿವೇಚನೆಯಿಲ್ಲದೆ ಆತುರದಿಂದ ಮಾಡಬೇಡಿ. ಇದರಿಂದ ಹೊಸ ಸಮಸ್ಯೆಯೊಂದು ಉದ್ಭವ ಆಗುವ ಸಾಧ್ಯತೆ ಇದೆ ಹಾಗಾಗಿ ಇಂದು ಮಾಡುವ ಕೆಲಸವನ್ನು ಮುಂದೂಡುವುದು ಒಳ್ಳೆಯದು.

ಹೆಚ್ಚುನ ಗಳಿಕೆಗೆ ಇಂದು ಶುಭದಿನವಾಗಿದೆ. ಅದು ಹಣಗಳಿಕೆಯಾಗಿರಬಹುದು. ಇಲ್ಲವೇ ವಿದ್ಯೆಯ ಗಳಿಕೆ ಆಗಿರಬಹುದು. ಇದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಮತ್ತು ಕೌಟುಂಬಿಕ ಜೀವನದಲ್ಲಿ ನೆಮ್ಮದಿಯ ವಾತಾವರಣ ಕಂಡು ಬರುವುದು.

ಕೆಲವು ಗ್ರಹಗಳ ಸಂಚಾರದಿಂದ ಇಂದಿನ ನಿಮ್ಮ ಕೆಲಸಕಾರ್ಯಗಳು ಅಡೆ-ತಡೆಯಿಲ್ಲದೆ ಮುಂದೆ ಸಾಗುವುದು. ಸಾರ್ವಜನಿಕ ಕ್ಷೇತ್ರಗಳಲ್ಲಿ ಸಂಘ ಸಂಸ್ಥೆಗಳಿಂದ ಸನ್ಮಾನ ದೊರೆಯುವ ಸಾಧ್ಯತೆ ಇರುವುದು. ಹಣಕಾಸು ಸ್ಥಿತಿ ಉತ್ತಮವಾಗಿರುತ್ತದೆ.

ಕೆಲವು ನಾಟಕೀಯ ಘಟನೆಗಳು ನಿಮ್ಮ ಸುತ್ತಮುತ್ತ ವಾತಾವರಣದಲ್ಲಿ ನಡೆಯುವ ಸಾಧ್ಯತೆ ಇದ್ದು, ಅದನ್ನೇ ನಿಜವೆನ್ನುವ ಭ್ರಮೆಗೆ ಒಳಗಾಗುವಿರಿ. ಈ ಭ್ರಮಾಲೋಕದಿಂದ ಹೊರಬಂದಲ್ಲಿ ನೈಜ ಜೀವನದ ದರ್ಶನವಾಗುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುತ್ತದೆ.

ನಿಮ್ಮಲ್ಲೆ ಅನೇಕ ರಕ್ಷಣಾವ್ಯೂಹಗಳನ್ನು ಹೆಣೆದು ಬಿಡಬೇಡಿ. ದೇವಿ ಆರಾಧನೆಯ ಜೊತೆಗೆ ಆಂಜನೇಯ ಸ್ತೋತ್ರವನ್ನು ಪಠಿಸಿ. ಪ್ರಯಾಣಕಾಲದಲ್ಲಿ ಎಚ್ಚರಿಕೆ ಅಗತ್ಯ ಖರ್ಚಿಗೆ ತಕ್ಕಷ್ಟು ಹಣ ಬರುವುದರಿಂದ ಈ ದಿನ ತೊಂದರೆ ಇರುವುದಿಲ್ಲ.

ನೇರ ಮಾತುಗಳಿಂದ ನೀವು ಇಂದು ತಮಾಷೆಗಾಗಿ ಆಡಿದ ಮಾತಿನಿಂದ ಸಂಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಈ ಬಗ್ಗೆ ಎರಡು ಬಾರಿ ಚಿಂತಿಸಿ ಕಾರ್ಯಪ್ರವೃತ್ತರಾಗಿ. ಪ್ರಯಾಣದಲ್ಲಿ ಎಚ್ಚರಿಕೆ ಬಹಳ ಅಗತ್ಯ.

ಕಳೆದ ದಿನಗಳ ಅವಮಾನಗಳನ್ನು ನೆನಪಿಸಿಕೊಂಡು ಹಿಂಸೆಯನ್ನು ಅನುಭವಿಸದಿರಿ. ಹೊಸದಾದ ಸಂಕಲ್ಪ ನಿಮಗೆ ಹೊಸತನ ಮತ್ತು ಹೊಸ ಹುಮ್ಮಸ್ಸನ್ನು ತರುವುದು. ಪ್ರಚಲಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…
ಆತ್ಮೀಯ ಸ್ನೇಹಿತರೆ ನಮ್ಮದೊಂದು ಕೋರಿಕೆ, ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ ಮತ್ತು ನಿಮ್ಮ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ…
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
ನಗರದಲ್ಲಿ ಹೆಚ್ಚುತ್ತಿರುವ ಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚನೆ … ಮಾಡಲು ನಿರ್ಧರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಹೇಳಿದರು. ಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾ. ಕದ್ದ ಮೊಬೈಲ್ನಲ್ಲಿನ ದತ್ತಾಂಶ ಹಾಗೂ ಐಎಂಇಐ ಸಂಖ್ಯೆ ಅಳಿಸಿ ಹಾಕುವುದನ್ನು ಕಳ್ಳರುಕರಗತ ಮಾಡಿಕೊಂಡಿದ್ದಾರೆ. ಹೀಗಾಗಿಮೊಬೈಲ್ ಕಳವು ಪ್ರಕರಣಗಳ ಶೀಘ್ರ ಪತ್ತೆಗೆ ನುರಿತ ತಜ್ಞರ ತಂಡ ರಚಿಸಲಾಗುವುದು ಎಂದರು. ಮೊಬೈಲ್ ಬಳಕೆದಾರರು ಜಿಪಿಎಸ್ ಬಳಕೆ ಮಾಡಿಕೊಂಡರೆ ಒಳಿತು… ಇದರಿಂದ ಕಳವಾದ ಮೊಬೈಲ್ ಸುಲಭವಾಗಿ ಸಿಗುವ ಸಾಧ್ಯತೆ ಹೆಚ್ಚಿದೆ…
ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…
ಕೂದಲು ಉದುರುವುದು, ಒಣಗುವುದು, ಹೊಳಪು ಕಳೆದುಕೊಳ್ಳುವುದು ಇಂದಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿಬಿಟ್ಟಿದೆ. ದುಬಾರಿ ಹೇರ್ ಉತ್ಪನ್ನಗಳನ್ನು ಬಳಸಿದರೂ ಕೆಲವೊಮ್ಮೆ ಉತ್ತಮ ಫಲಿತಾಂಶ ಸಿಗುವುದಿಲ್ಲ. ಆದರೆ ಮನೆಯಲ್ಲೇ ಸಿಗುವ ನೈಸರ್ಗಿಕ ಪದಾರ್ಥಗಳಲ್ಲಿ ಒಂದಾದ ಬೀಟ್ರೂಟ್ ನಿಮ್ಮ ಕೂದಲಿನ ಆರೈಕೆಗೆ ಅತ್ಯುತ್ತಮ ಆಯ್ಕೆಯಾಗಬಹುದು. ವಿಟಮಿನ್ಗಳು, ಐರನ್, ಆಂಟಿಆಕ್ಸಿಡೆಂಟ್ಸ್ ಹಾಗೂ ಫೋಲಿಕ್ ಆಸಿಡ್ ಸಮೃದ್ಧವಾಗಿರುವ ಬೀಟ್ರೂಟ್ ಕೂದಲನ್ನು ಬಲಿಷ್ಠ, ಮೃದುವಾಗಿ ಮತ್ತು ಹೊಳೆಯುವಂತೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್ ಕೂದಲಿಗೆ ಹೇಗೆ ಉಪಯುಕ್ತ? ಬೀಟ್ರೂಟ್ನಲ್ಲಿ ಇರುವ ಪೋಷಕಾಂಶಗಳು ತಲೆ ಚರ್ಮಕ್ಕೆ ರಕ್ತಸಂಚಾರವನ್ನು…