News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

1042

ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ.

ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ.

ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ.

ವೈರಲ್ ಆಗಿರುವ ಈ ಏಲಿಯನ್ ಡಾನ್ಸ್’ಗೆ ಹುಡುಗಿಯರು ಹೇಗೆಲ್ಲಾ ಕುಣಿದಿದ್ದಾರೆ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಒಂದೇ ದಿನದಲ್ಲಿ 36 ಮೊಟ್ಟೆ ಇಟ್ಟ ಕೋಳಿ..!ಇದು ನಿಜ…ನಂಬಲೇಬೇಕು…ಶಾಕ್ ಆಗ್ಬೇಡಿ ಮುಂದೆ ಓದಿ…

    ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್‌ಗೇಟ್‌ನಲ್ಲಿರುವ ಹುಝೂರಿ ಛೋಟಾ ಪಾರ್ಕ್‌ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.

  • ಸಿನಿಮಾ

    ವಿಶ್ವಾದ್ಯಂತ 3 ಸಾವಿರ ಥಿಯೇಟರ್‌ಗಳಲ್ಲಿ ಪೈಲ್ವಾನ್ ಹವಾ-ಚಿತ್ರಮಂದಿರದ ಎದುರು 101 ತೆಂಗಿನಕಾಯಿ ಒಡೆದ ಅಭಿಮಾನಿ…!

    ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ನಟಿಸಿದ ಸ್ಯಾಂಡಲ್‍ವುಡ್ ಬಹುನಿರೀಕ್ಷಿತ ‘ಪೈಲ್ವಾನ್’ ಚಿತ್ರ ಇಂದು ಅದ್ಧೂರಿಯಾಗಿ ತೆರೆಗೆ ಅಪ್ಪಳಿಸಿದೆ. ಬೆಂಗಳೂರಿನ ಸಿದ್ದೇಶ್ವರ ಚಿತ್ರಮಂದಿರದಲ್ಲಿ ಮುಂಜಾನೆ 5.30ರಿಂದ ಪ್ರದರ್ಶನ ಶುರುವಾಗಿದೆ. ಇತ್ತ ಮೆಜೆಸ್ಟಿಕ್‍ನ ಸಂತೋಷ್ ಚಿತ್ರಮಂದಿರದಲ್ಲಿ ಇದೇ ಮೊದಲ ಬಾರಿಗೆ ಬೆಳಗ್ಗೆ 7 ಗಂಟೆಗೆ ಶೋ ಆರಂಭವಾಗಿದೆ. ಸ್ವತಃ ಕಿಚ್ಚ ಸುದೀಪ್ ಅವರೇ ಚಿತ್ರಮಂದಿರಕ್ಕೆ ಆಗಮಿಸಿ ಚಿತ್ರ ವೀಕ್ಷಿಸುತ್ತಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಚಿತ್ರಮಂದಿರದ ಎದುರು 101 ತೆಂಗಿನ ಕಾಯಿಯನ್ನು ಒಡೆದಿದ್ದಾರೆ. ಸುದೀಪ್ ಅವರ ಸಿನಿಮಾ ಇದೇ ಮೊದಲ…

  • ಆಧ್ಯಾತ್ಮ

    ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

    ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.

  • ಸುದ್ದಿ

    300 ವರ್ಷ ನಮ್ಮ ದೇಶ ಅಳಿದ ಕುಟುಂಬದ ಕೊನೆಯ ರಾಣಿ ಯಾವ ಕೆಲಸ ಮಾಡ್ತಿದ್ದಾರೆ ಗೊತ್ತಾ?

    ಭಾರತವನ್ನು ಸುಮಾರು ಮುನ್ನೂರು ವರ್ಷ ಆಳಿದ ರಾಜರ ಕುಟುಂಬದ ಕೊನೆಯ ರಾಣಿ ಈಗ ಎಲ್ಲಿದ್ದಾರೆ..? ಏನು ಮಾಡುತ್ತಿದ್ದಾರೆ..? ಅಂತ ತಿಳಿದರೆ ಶಾಕ್ ಆಗೋದು ಗ್ಯಾರಂಟಿ. ಭಾರತ ದೇಶವನ್ನು ಆಳಿದವರಲ್ಲಿ ಮೊಘಲರ ಪಾತ್ರ ಬಹು ದೊಡ್ಡದು. ಬಾಬರ್ ನಿಂದ ಹಿಡಿದು ಅಕ್ಬರ್, ಔರಂಗಜೇಬ್ ವರೆಗೂ ಅವರ ಆಳ್ವಿಕೆ ಇತ್ತು. 1526 ರಿಂದ 1857 ರವರೆಗೂ ನಮ್ಮ ದೇಶವನ್ನು ಆಳಿದರು. ಮೊಗಲ್ ರಾಜ್ಯ ಪತನದ ನಂತರ ಅವರ ವಂಶಸ್ಥರು ಎಲ್ಲಿಗೆ ಹೋದರು ಎಂದು ಗೊತ್ತಾಗಲಿಲ್ಲ. ಆದರೆ ಈಗ ಮೊಘಲ್ ವಂಶದ…

  • Sports

    ಭಾರತ 6 – ಪಾಕಿಸ್ತಾನ ಸೊನ್ನೆ, 1996ರಲ್ಲಿ ಬೆಂಗಳೂರಲ್ಲೂ ಸೋಲನ್ನಪ್ಪಿತ್ತು ಪಾಕಿಸ್ತಾನ….!

    ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…

  • ಸ್ಪೂರ್ತಿ

    51ವರ್ಷದ ಮಹಿಳೆ ಮಾಡಿರುವ ಸಾಧನೆಯ ಬಗ್ಗೆ ನೀವು ತಿಳಿದ್ರೆ ಅಚ್ಚರಿ ಪಡೋದ್ರಲ್ಲಿ ಡೌಟ್ ಇಲ್ಲ.!

    ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.