News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಮನರಂಜನೆ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ಹುಡುಗಿಯರ ಈ ಏಲಿಯನ್ ಡಾನ್ಸ್.!ಹೇಗೆಲ್ಲಾ ಡಾನ್ಸ್ ಮಾಡಿದ್ದಾರೆ ನೋಡಿ ಶಾಕ್ ಆಗ್ತೀರಾ…

1043

ಸೋಶಿಯಲ್ ಮೀಡಿಯಾದಲ್ಲಿ ಯಾವಾಗ ಏನು ವೈರಲ್ ಆಗುತ್ತೆ ಹೇಳೋದಕ್ಕೆ ಆಗೋಲ್ಲ…ಈಗಂತೂ ಏಲಿಯನ್ ಡಾನ್ಸ್ ಪ್ರಪಂಚದಾದ್ಯಂತ ವೈರಲ್ ಆಗುತ್ತಿದೆ. ಹುಡುಗಿಯರಂತೂ ಈ ಏಲಿಯನ್ ಡಾನ್ಸ್’ಗೆ  ಚಾಲೆಂಜ್ ಮಾಡಿದವರಂತೆ ಹುಚ್ಚೆದ್ದು  ಕುಣಿಯುತ್ತಿದ್ದಾರೆ.

ಹೌದು ಪ್ರಪಂಚದಾದ್ಯಂತ ವೈರಲ್ ಆಗುತ್ತಿರುವ ಈ ಏಲಿಯನ್ ಡಾನ್ಸ್ ಹೆಸರು Dame Tu Cosita ಅಂತ ಹೇಳಿ.ಈ ಡಾನ್ಸ್’ಗೆ ಎಲ್ಲಾ ನಟ ನಟಿಯರು ಸೇರಿದಂತೆ ಪ್ರಪಂಚದಾದ್ಯಂತ  ಚಾಲೆಂಜ್ ಮಾಡಿದ್ದಾರೆ. ಹುಡುಗಿಯರು ಅಂತೂ ಈ ಡಾನ್ಸ್’ಗೆ ಮಾರುಹೋಗಿದ್ದಾರೆ.

ವಿಶ್ವದಾದ್ಯಂತ ಏಲಿಯನ್ ಜೊತೆ ಡಾನ್ಸ್ ಮಾಡುವುದು ಈಗ ಪ್ರಸಿದ್ಧವಾಗಿದೆ. ಅನೇಕ ಸ್ಟಾರ್ಸ್ ಈ ಏಲಿಯನ್ ಜೊತೆ ಡಾನ್ಸ್ ಮಾಡ್ತಿದ್ದಾರೆ.

ವೈರಲ್ ಆಗಿರುವ ಈ ಏಲಿಯನ್ ಡಾನ್ಸ್’ಗೆ ಹುಡುಗಿಯರು ಹೇಗೆಲ್ಲಾ ಕುಣಿದಿದ್ದಾರೆ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • ಸುದ್ದಿ

    ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ…

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ಸುದ್ದಿ

    ಈ ಬ್ಯಾಗ್ ಬೆಲೆಗೆ ಒಂದು ಮನೆಯನ್ನು ಖರೀದಿ ಮಾಡ್ಬಹುದು…!

    ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…

  • ಜ್ಯೋತಿಷ್ಯ

    ಸೋಮವಾರ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…