ಸಿನಿಮಾ

ಸ್ಟಾರ್ ನಟ ನಟಿಯ ಕಿಸ್ಸಿಂಗ್ ಫೋಟೋ ಬಯಲು ಮಾಡಿ ಬಿರುಗಾಳಿ ಎಬ್ಬಿಸಿದ ನಟಿ!

324

ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ.

ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ.

ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು ಚುಂಬಿಸುತ್ತಿರುವ ಮತ್ತೊಂದು ಫೋಟೋ ಕೂಡ ಪೋಸ್ಟ್ ಮಾಡಿದ್ದಾರೆ. ಇವೆರಡು ಫೋಟೋಗಳನ್ನು ಪೋಸ್ಟ್ ಮಾಡಿರುವ ಶ್ರೀ ರೆಡ್ಡಿ ಗೌರವ ಮತ್ತು ಸಂಸ್ಕೃತಿ ಬಗ್ಗೆ ಮಾತನಾಡುವ ದಗ್ಗುಬಾಟಿ ಕುಟುಂಬದವರು ನಿಮ್ಮ ಮಕ್ಕಳಿಗೆ ಇದನ್ನೇ ಕಲಿಸಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಹಿಂದೆ ರಾಣ ದಗ್ಗುಬಾಟಿ ಮತ್ತು ತ್ರಿಶಾ ಡೇಟಿಂಗ್ ನಲ್ಲಿ ಇದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ, ಅದು ಮರೆತು ಹೋದ ವಿಷಯವಾಗಿತ್ತು. ಈಗ ಶ್ರೀ ರೆಡ್ಡಿ ಚುಂಬನದ ಫೋಟೋ ಹಾಕಿ ಹಲ್ ಚಲ್ ಸೃಷ್ಟಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೆಲಸ ಹುಡುಕಲು ಸಹಾಯವಾಗುವ ಉತ್ತಮ ವೃತ್ತಿಪರ ಸಂಪರ್ಕಗಳ ಬೆಳವಣಿಗೆಗೆ ಬೇಕಾಗುವ ಸಲಹೆಗಳು ಯಾವುದು ಗೊತ್ತಾ?

    ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್‌ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್‌ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • ಸುದ್ದಿ

    ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್‌ಗೆ ಸವಾಲನ್ನು ಹಾಕಿದ 16 ವರ್ಷದ ಬಾಲಕ,.!!

    ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್‍ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು  ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್‍ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್‍ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್‍ಜಿಟಿಗೆ…

  • ದೇವರು-ಧರ್ಮ

    ಹೆಣ್ಣುಮಕ್ಕಳಿಗೆ ಮಾತ್ರ ಪ್ರವೇಶವಿರುವ,ಹೆಣ್ಣುಮಕ್ಕಳ ಶಬರಿಮಲೆ..!ಗಿನ್ನಿಸ್ ರೆಕಾರ್ಡ್’ನಲ್ಲಿ ದಾಖಲೆ…ಈ ದೇವಾಲಯದ ವಿಶೇಷತೆ ಏನು ಗೊತ್ತಾ..?

    ನಮ್ಮ ಭಾರತೀಯ ಹಿಂದೂ ದೇವಾಲಯಗಳು ತನ್ನದೆಯಾದ ವಿಶೇಷತೆಯನ್ನು ಹೊಂದಿದೆ. ಹಾಗು ಈ ದೇವಾಲಯ ಹಲವಾರು ಮಹತ್ವವನ್ನು ಹೊಂದಿದೆ, ಅಲ್ಲದೆ ಬೇರೆ ಬೇರೆ ರೀತಿಯಲ್ಲಿ ಪ್ರಸಿದ್ದಿ ಪಡೆದಿದೆ.

  • inspirational

    ಶೈನ್, ಭೂಮಿ ಮಧ್ಯೆ ಫೈಟ್, ಭೂಮಿಗೆ ವಾರ್ನಿಂಗ್ ಕೊಟ್ಟ ಶೈನ್.

    ಬಿಗ್‍ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್‍ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್‍ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…