ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.
ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸದಾ ಕಾಲವು ನಿಮ್ಮನ್ನು ಜನರು ಮಾತನಾಡಿಸಬೇಕು. ಪ್ರತಿಯೊಂದು ಕ್ರಿಯೆಗೂ ಶಹಾಬಾಸ್ಗಿರಿ ಕೊಡಬೇಕೆಂಬ ಮನೋಭೂಮಿಕೆಯಿಂದ ಹೊರಬನ್ನಿ. ಏಕೆಂದರೆ ಎಲ್ಲರನ್ನು ಎಲ್ಲಾ ಕಾಲಕ್ಕೂ ಮೂರ್ಖರನ್ನಾಗಿಸಲು ಶಕ್ಯವಿಲ್ಲ. ನಿಮ್ಮಲ್ಲಿನ ತಪ್ಪನ್ನು ತಿದ್ದುವವರನ್ನುನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್ನಿಂದ ಹೊಡಿಬೇಕಾ? ಅಥವಾ ಗ್ಯಾಸ್ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…