ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.
ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…