News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

232

ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.

ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಕಲಿ ಮೊಟ್ಟೆಗಳನ್ನ ಪತ್ತೆ ಹಚ್ಚುವುದು ಹೇಗೆ ಅಂತ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಈಗಂತೂ ಎಲ್ಲಾ ನಕಲಿ. ಸ್ವಲ್ಪ ಯಾಮಾರಿದರೂ ನಕಲಿ ಆಹಾರ ಪದಾರ್ಥಗಳನ್ನೂ ಸಹ ತಿನ್ನಿಸುವ ಕಾಲ ಇದು.ಇತ್ತೀಚಿಗೆ ಮಾರುಕಟ್ಟೆಗೆ ನಕಲಿ ಮೊಟ್ಟೆ ಕಾಲಿಟ್ಟಿದೆ. ಕೃತಕ ಮೊಟ್ಟೆ ಮಾರಾಟ ಮಾಡಿದ ವ್ಯಾಪಾರಿಯೊಬ್ಬನನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಆದರೆ ನಕಲಿ ಯಾವುದು ಅಸಲಿ ಯಾವುದು ಎಂಬುದನ್ನು ತಿಳಿಯೋದು ಕಷ್ಟ. ನಕಲಿ ಮೊಟ್ಟೆ ಬಗ್ಗೆ ನೀವೂ ಜಾಗರೂಕರಾಗಿರಬೇಕು. ನಕಲಿ ಮೊಟ್ಟೆ ಹೇಗಿರುತ್ತೆ ಎಂಬುದನ್ನು ತಿಳಿದುಕೊಂಡಲ್ಲಿ ಯಾವುದು ಅಸಲಿ ಯಾವುದು ನಕಲಿ ಎಂಬುದನ್ನು ಸುಲಭವಾಗಿ ಪತ್ತೆ ಹಚ್ಚಬಹುದು. *ಸಾಮಾನ್ಯವಾಗಿ ಅಸಲಿ ಮೊಟ್ಟೆ ಹೊಳಪಿರುವುದಿಲ್ಲ. ನಕಲಿ…

  • National, Place, tourism

    ಜಂತರ್ ಮಂತರ್

    ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…

  • ಸುದ್ದಿ

    ವಿದ್ಯಾರ್ಥಿನಿ ವರಲಕ್ಷ್ಮಿ ಸೋಲಿಗೆ ಕಾರಣವಾಯಿತು ಅವರ ಟೀಚರ್ ಮಾಡಿದ ಎಡವಟ್ಟು…!

    ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ. ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ…

  • ವಿಚಿತ್ರ ಆದರೂ ಸತ್ಯ

    ಇದು ಸಾಮಾನ್ಯದ ಸಾವಿನ ಕಥೆಯಲ್ಲ!ಗಂಡನಿಗೋಸ್ಕರ ಹೆಂಡತಿ!ಶಾಕ್ ಆಗ್ತೀರಾ…ಈ ಲೇಖನ ಓದಿ…

    ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.

  • ದೇಶ-ವಿದೇಶ

    ಉಗ್ರ ಸಂಘಟನೆಯ ಮುಕಂಡನನ್ನು ಅಟ್ಟಾಡಿಸಿ ಕೊಂದ ನಮ್ಮ ಹೆಮ್ಮೆಯ ಭಾರತೀಯ ಸೇನೆ

    ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್‍ ಮುಜಾಹಿದ್ದೀನ್ ಮುಖಂಡ ಸಬ್ಜಾರ್‍ ಅಹ್ಮದ್‍ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್‍ ವಾನಿ ನಂತರ ಸಬ್ಜಾರ್ ಅಹ್ಮದ್‍ ಹಿಜ್ಬುಲ್‍ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.

  • ಸುದ್ದಿ

    ರಾತ್ರಿಹೊತ್ತು ಪಾಳಿ ಸೆಕ್ಯೂರಿಟಿಯಾಗಿ ದುಡಿಯುತ್ತಿದ್ದ ವಿದ್ಯಾರ್ಥಿ ಈಗ ಇನ್ಫೋಸಿಸ್ ಎಂಜಿನಿಯರ್‌,.!

    ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಈಗ ಇನ್ಫೋಸಿಸ್ ಇಂಜಿನಿಯರ್ ಆಗಿ ಸಾಧನೆ ಮಾಡಿದ್ದಾನೆ. ಈ ಸಾಧನೆ ಮಾಡಿ ಮೆಚ್ಚುಗೆಗೆ ಪಾತ್ರನಾದ ಯುವಕ ಅಂಕಿತ್‌. ಈತ ದೆಹಲಿಯವನಾಗಿದ್ದು, ಕಾರ್ಕಳ ತಾಲೂಕು ಕಾಂತಾವರ ಶಾರದಾ ನಗರದ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ. ಹಗಲು ನಿಟ್ಟೆ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆದರೆ, ರಾತ್ರಿ ಪಾಳಿಯ ದುಡಿಮೆ ಎನ್ನುವ ಕಾರಣಕ್ಕೆ ಆತ ಪ್ರಕೃತಿ ವಿದ್ಯಾಸಂಸ್ಥೆಯಲ್ಲಿ…