News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಸ್ನಾನದ ನೀರಿಗೆ ಈ ವಸ್ತುಗಳನ್ನು ಹಾಕಿ ಸ್ನಾನ ಮಾಡಿದ್ರೆ ಆಗೋ ಚಮತ್ಕಾರ ಏನು ಗೊತ್ತಾ..?

232

ಪ್ರತಿಯೊಬ್ಬ ವ್ಯಕ್ತಿಯೂ ಪ್ರತಿಷ್ಠೆ, ಗೌರವ, ಉನ್ನತ ಹುದ್ದೆ ಬಯಸ್ತಾನೆ. ಆದ್ರೆ ಕೆಲವೇ ಕೆಲವು ವ್ಯಕ್ತಿಗಳು ಮಾತ್ರ ಜೀವನದಲ್ಲಿ ಬಯಸಿದ್ದನ್ನು ಪಡೆಯಲು ಯಶಸ್ವಿಯಾಗ್ತಾರೆ.

ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಅದನ್ನು ಪಾಲಿಸಿದ್ರೆ ಉನ್ನತ ಹುದ್ದೆ ಜೊತೆ ಸುಖ ಪ್ರಾಪ್ತಿಯಾಗಲಿದೆ.

ಉಪಾಯ: ಸ್ನಾನ ಮಾಡುವ ನೀರಿಗೆ ಬೆಲ್ಲ, ಬಂಗಾರದ ಯಾವುದಾದ್ರೂ ವಸ್ತು, ಅರಿಶಿನ, ಜೇನುತುಪ್ಪ, ಸಕ್ಕರೆ, ಉಪ್ಪು, ಹಳದಿ ಬಣ್ಣದ ಹೂ, ಇವುಗಳಲ್ಲಿ ಯಾವುದಾದ್ರೂ ಒಂದನ್ನು ಹಾಕಿ.

ಪ್ರತಿ ದಿನ ಈ ಉಪಾಯ ಅನುಸರಿಸಿದ್ರೆ ಯಶಸ್ಸು ಪ್ರಾಪ್ತಿಯಾಗಲಿದೆ. ಸ್ನಾನದ ನಂತ್ರ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಸೂರ್ಯನಿಗೆ ಅರ್ಪಿಸಿ. ಹೀಗೆ ಮಾಡಿದಲ್ಲಿ ಲಾಭ ನಿಮ್ಮನ್ನರಸಿ ಬರುತ್ತದೆ.

ದುರ್ಗಾ ಸಪ್ತಶತಿಯ ಅಧ್ಯಯನ ಮಾಡುವುದ್ರಿಂದಲೂ ಲಾಭವಿದೆ. ಪ್ರತಿ ದಿನ ಇದರ ಪಠಣ ಮಾಡುವುದ್ರಿಂದ ಸಮಾಜದಲ್ಲಿ ಪ್ರತಿಷ್ಠೆ, ಗೌರವ ಪ್ರಾಪ್ತಿಯಾಗುತ್ತದೆ. ಪ್ರತಿ ದಿನ ಪಕ್ಷಿಗೆ ಧಾನ್ಯಗಳನ್ನು ಹಾಕಿದ್ರೂ ಪ್ರಯೋಜನ ಸಿಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಪ್ರವಾಸೋದ್ಯಮ ಇಲಾಖೆಯಲ್ಲಿ 243 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ’…!

    ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು. ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು. ಇದೇ ವಿಷಯಕ್ಕೆ…

  • God

    ಧರ್ಮಸ್ಥಳ ಮಂಜುನಾಥನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….

  • ಕ್ರೀಡೆ

    ರಾತ್ರೋ ರಾತ್ರಿ ಇಂಟರ್ ನೆಟ್ ಸ್ಟಾರ್ ಆದ RCB ಗರ್ಲ್..!

    ಹೈದರಾಬಾದ್ ವಿರುದ್ಧ ನಡೆದ ಪಂದ್ಯದಲ್ಲಿ ಬೆಂಗಳೂರು ತಂಡವನ್ನು ಬೆಂಬಲಿಸಿದ್ದ ಅಭಿಮಾನಿಯೊಬ್ಬರು ಒಂದೇ ದಿನದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ದೀಪಿಕಾ ಘೋಷ್ ಎಂಬವರು ಬೆಂಗಳೂರು ತಂಡವನ್ನು ಧ್ವಜ ಹಿಡಿದು ಬೆಂಬಲಿಸುತ್ತಿದ್ದರು. ಇವರು ಧ್ವಜ ಹಿಡಿದು ಬೆಂಬಲಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದೇ ತಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್‍ಸ್ಟಾಗ್ರಾಮ್‍ನಲ್ಲಿ 6 ಸಾವಿರ ಮಂದಿ ಫಾಲೋ ಮಾಡುತ್ತಿದ್ದರೆ ದಿನ ಬೆಳಗಾಗುವುದರ ಒಳಗಡೆ ಒಂದು ಲಕ್ಷಕ್ಕೂ ಅಧಿಕ ಮಂದಿ ಫಾಲೋ ಮಾಡಿದ್ದಾರೆ. ದೀಪಿಕಾ ತಮ್ಮ…

  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…

  • ಸುದ್ದಿ

    ಹುಟ್ಟಿದ ಮಕ್ಕಳಿಗೆ ಮಂಗಳ ಮುಖಿಯರಿಂದ ಆಶೀರ್ವಾದ ಮಾಡಿಸಿದರೆ ಏನಾಗುತ್ತೆ ಗೊತ್ತಾ..?

    ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…

  • ಆರೋಗ್ಯ

    ಹುಣಸೆ ಬೀಜದಲ್ಲಿ ಅಡಗಿದೆ ಕೀಲು ನೋವಿಗೆ ಸುಲಭವಾದ ಮದ್ದು….! ತಿಳಿಯಲು ಈ ಲೇಖನ ಓದಿ…

    ಇತ್ತೀಚಿನ ಜೀವನ ಶೈಲಿಯಲ್ಲಿ ಎಲ್ಲವು ಕಷ್ಟವಾಗುತ್ತಿವೆ. ಕೀಲು ನೋವು, ಮೂಳೆ ಸವೆತ ಮಂಡಿ ನೋವು ಇತ್ತೀಚೆಗೆ 30, 40 ವರ್ಷದವರಿಗೆ ದೊಡ್ಡವರಿಗೆ ಮಾತ್ರ ಮಂಡಿ ನೋವು ಅಥವಾ ಕೀಲುಗಳ ನೋವು ಕಾಣಿಸುಕೊಳ್ಳುತಿತ್ತು, ಆದರೆ ಈಗ ಎಲ್ಲಾ ಬದಲಾಗಿದೆ.