ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಕೈಯಿಂದ ಊಟ ಮಾಡುವುದು ಒಂದು ಆಯುರ್ವೇದದ ಟೆಕ್ನಿಕ್. ಪ್ರತಿ ಬೆರಳು ಕೂಡ ಒಂದೊಂದರ ಸಂಕೇತ (ಗಾಳಿ, ನೀರು, ಆಕಾಶ, ಭೂಮಿ, ಬೆಂಕಿ). ಊಟದ ತುತ್ತು ತೆಗೆದುಕೊಳ್ಳಲು ಐದು ಬೆರಳುಗಳನ್ನು ಒಟ್ಟಿಗೆ ತಂದಾಗ ಆಹಾರದಲ್ಲಿ ರೂಪಾಂತರವಾಗುತ್ತದೆ. ನಮ್ಮ ದೇಹದಲ್ಲಿ ಜೀರ್ಣಕ್ರಿಯೆ ಸುಲಲಿತವಾಗುತ್ತದೆ. ಈ ಐದು ಬೆರಳುಗಳು ಜೀರ್ಣದ್ರವಗಳನ್ನು ಮುಂದಕ್ಕೆ ತರುವಲ್ಲಿ ಸಹಕಾರಿ.
ಊಟ ಮಾಡಲು ಐದು ಬೆರಳುಗಳನ್ನು ಒಗ್ಗೂಡಿಸಿದಾಗ ಅದು ಕೂಡ ಒಂದು ರೀತಿಯ ಮುದ್ರಾ. ಧ್ಯಾನದ ಸಮಯದಲ್ಲಿ ಆ ಮುದ್ರಾವನ್ನು ಹಾಕಲಾಗುತ್ತದೆ. ಕಥಕ್ ಹಾಗೂ ಭರತನಾಟ್ಯದಲ್ಲೂ ಇಂತಹ ಮುದ್ರೆಯನ್ನು ಕಾಣಬಹುದು. ನಮ್ಮ ಬೆರಳ ತುದಿಯಲ್ಲಿ ಲಕ್ಷ್ಮಿ, ಹಸ್ತದ ಮೇಲೆ ಸರಸ್ವತಿ, ಮಧ್ಯದಲ್ಲಿ ಭಗವಂತನಾದ ಗೋವಿಂದ ಕುಳಿತಿರುತ್ತಾನೆಂಬ ನಂಬಿಕೆಯಿದೆ.
ಕೈಯಿಂದ ಊಟಮಾಡುವುದರಿಂದ ಜೀರ್ಣಕ್ರಿಯೆ ಸರಾಗವಾಗುವುದು ಮಾತ್ರವಲ್ಲ, ನೀವು ತಿನ್ನುವ ಆಹಾರದ ವಾಸನೆ, ಉಷ್ಣಾಂಶ, ರುಚಿ ಎಲ್ಲವನ್ನೂ ಚೆನ್ನಾಗಿ ಆಸ್ವಾದಿಸಬಹುದು. ಜೊತೆಗೆ ನೀವು ಎಷ್ಟು ತಿಂದಿದ್ದೀರಾ ಎಂಬುದರ ಅಂದಾಜು ಕೂಡ ಸಿಗುತ್ತದೆ. ಹಾಗಾಗಿ ಚಮಚದ ಸಹವಾಸ ಬಿಡಿ, ಕೈಯಿಂದ್ಲೇ ಊಟ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…
ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…