ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾರಂಗದಲ್ಲಿ ‘ಮಲರ್’ ಮತ್ತು ‘ಭಾನುಮತಿ’ ಅಂತಾನೇ ಫೇಮಸ್ ಆಗಿರುವ ‘ಸಾಯಿಪಲ್ಲವಿ’ ಕನ್ನಡ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುದಿಲ್ಲವೇ..? ‘ಪ್ರೇಮಂ‘ ಹಾಗೋ ಟಾಲಿವೋಡ ಸಿನಿಮ ‘ಫಿದ’ ಬೆಡಗಿಯನ್ನ ಸ್ಯಾಂಡಲ್ ವುಡ್ ಗೆ ಕರೆತರೋದಿಲ್ಲವೇ.? ಅನ್ನೋದು ಅದೆಷ್ಟೋ ಹುಡುಗರ ಪ್ರಶ್ನೆ ಆಗಿತ್ತು. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ. ಹಾಗಾದ್ರೆ ಆ ಸಿನಿಮಾ ತಂಡ ಯಾವುದು.?
ಸಾಯಿಪಲ್ಲವಿ’ ಕರೆತರಲಿರುವ ಸಿನಿಮಾತಂಡ:-
ಸೆಟ್ಟೇರಲು ಸಜ್ಜಾಗಿರುವ ಚಿತ್ರತಂಡ ಸಾಯಿಪಲ್ಲವಿಯವರನ್ನ ತಮ್ಮ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಡೇಟ್ಸ್ ಗಾಗಿ ಮಾತುಕತೆ ನಡೆಸಲು ಮುಂದಾಗಿದ್ದು, ನಟ ಪ್ರಜ್ವಲ್ ಅಭಿನಯದ ಮುಂದಿನ ಸಿನಿಮಾಗೆ ಸಾಯಿಪಲ್ಲವಿಯರನ್ನ ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ.

‘ಪುಷ್ಪಕವಿಮಾನ’ ಟೀಂ ಜೊತೆ ಸಿನಿಮಾ:-
ಈ ಹಿಂದೆ ‘ಪುಷ್ಪಕ ವಿಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ‘ವಿಖ್ಯಾತ್’ ಸದ್ಯ ಪ್ರಜ್ವಲ್ ಅಭಿನಯದ ಹೊಸ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಟೈಟಲ್ ಇಡದ ಈ ಸಿನಿಮಾಗಾಗಿ ಸಾಯಿಪಲ್ಲವಿಯವರನ್ನ ಕರೆ ತರಲು ಪ್ರಯತ್ನ ನಡೆಯುತ್ತಿದೆ.

ಮಲರ್’ ಬರುವ ಸಾಧ್ಯತೆ ಹೆಚ್ಚಾಗಿದೆ:-
ಈ ಹಿಂದೆ ‘ರಮೇಶ್ ಅರವಿಂದ್’ ಅಭಿನಯದ ‘ಪುಷ್ಪಕ ವಿಮಾನ’ ಸಿನಿಮಾದ ಹಾಡೊಂದಕ್ಕೆ ನಟಿ ಜೂಹಿ ಚಾವ್ಲಾರನ್ನ ನಿರ್ಮಾಪಕ ವಿಖ್ಯಾತ್ ಕರೆತಂದಿದ್ರು. ಈಗ ಅದೇ ನಿರ್ಮಾಪಕರು ಪ್ರಜ್ವಲ್ ಜೊತೆ ನಾಯಕಿಯಾಗಿ ಸಾಯಿಪಲ್ಲವಿಯರನ್ನ ಆಯ್ಕೆ ಮಾಡಿದ್ದಾರೆ.

ಸೆಟ್ಟೇರಲು ಸಿದ್ದವಾಯ್ತು ಸಿನಿಮಾ:-
ಪ್ರಜ್ವಲ್ ಸಿನಿಮಾದಲ್ಲಿ ಫನ್ ಕಾಪ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ಒಡೆಯರ್ ಜೊತೆಯಲ್ಲಿ ಕೆಲಸ ಮಾಡಿದ್ದ ಶ್ರೀ ನರಸಿಂಹ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು ಇನ್ನ ಕೆಲವೇ ದಿನಗಳಲ್ಲಿ ಸಿನಿಮಾ ಸೆಟ್ಟೇರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ಈ ಪ್ರಪಂಚದಲ್ಲಿ ಹಲವು ರೀತಿಯ ಹಣ್ಣುಗಳು ಸಿಗುತ್ತದೆ ಮತ್ತು ಅದರಲ್ಲಿ ಕೆಲವು ಹಣ್ಣುಗಳು ದೇಹಕ್ಕೆ ತುಂಬಾ ಪ್ರಯೋಜನಕಾರಿಯಾದರೆ ಇನ್ನು ಕೆಲವು ಹಣ್ಣುಗಳು ಕೇವಲ ರುಚಿಯನ್ನ ಮಾತ್ರ ನೀಡುತ್ತದೆ. ಇನ್ನು ಸೀತಾಫಲ ಹಣ್ಣನ್ನು ಯಾರು ತಾನೇ ಇಷ್ಟಪಡಲ್ಲ ಹೇಳಿ, ಪ್ರತಿಯೊಬ್ಬರು ಕೂಡ ಒಮ್ಮೆಯಾದರೂ ಈ ಹಣ್ಣಿನ ರುಚಿ ನೋಡಿರುತ್ತೀರಿ, ಇನ್ನು ಈ ಹಣ್ಣಿನ ಜ್ಯೂಸ್ ಕೂಡ ಕುಡಿದಿರಬಹುದು ಆದರೆ ಈ ಹಣ್ಣಿನಲ್ಲಿರುವ ಕೆಲವು ಅದ್ಬುತ ರಹಸ್ಯಗಳ ಬಗ್ಗೆ ಮಾತ್ರ ನಿಮಗೆ ತಿಳಿದಿರಲು ಸಾಧ್ಯವೇ ಇಲ್ಲ. ಹೌದು ಸೀತಾಫಲ ಸಾಮಾನ್ಯವಾದ…