ಸಿನಿಮಾ

ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ‘ಪ್ರೇಮಂ’ ಬೆಡಗಿ ‘ಸಾಯಿಪಲ್ಲವಿ’..!ತಿಳಿಯಲು ಈ ಲೇಖನ ಓದಿ …

724

ಸಿನಿಮಾರಂಗದಲ್ಲಿ ‘ಮಲರ್’ ಮತ್ತು ‘ಭಾನುಮತಿ’   ಅಂತಾನೇ ಫೇಮಸ್ ಆಗಿರುವ ‘ಸಾಯಿಪಲ್ಲವಿ’ ಕನ್ನಡ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುದಿಲ್ಲವೇ..? ಪ್ರೇಮಂ ಹಾಗೋ ಟಾಲಿವೋಡ ಸಿನಿಮ  ‘ಫಿದ’ ಬೆಡಗಿಯನ್ನ ಸ್ಯಾಂಡಲ್ ವುಡ್ ಗೆ ಕರೆತರೋದಿಲ್ಲವೇ.? ಅನ್ನೋದು ಅದೆಷ್ಟೋ ಹುಡುಗರ ಪ್ರಶ್ನೆ ಆಗಿತ್ತು. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ. ಹಾಗಾದ್ರೆ ಆ ಸಿನಿಮಾ ತಂಡ ಯಾವುದು.?

ಸಾಯಿಪಲ್ಲವಿ’ ಕರೆತರಲಿರುವ ಸಿನಿಮಾತಂಡ:-

ಸೆಟ್ಟೇರಲು ಸಜ್ಜಾಗಿರುವ ಚಿತ್ರತಂಡ ಸಾಯಿಪಲ್ಲವಿಯವರನ್ನ ತಮ್ಮ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಡೇಟ್ಸ್ ಗಾಗಿ ಮಾತುಕತೆ ನಡೆಸಲು ಮುಂದಾಗಿದ್ದು, ನಟ ಪ್ರಜ್ವಲ್ ಅಭಿನಯದ ಮುಂದಿನ ಸಿನಿಮಾಗೆ ಸಾಯಿಪಲ್ಲವಿಯರನ್ನ ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ.

‘ಪುಷ್ಪಕವಿಮಾನ’ ಟೀಂ ಜೊತೆ ಸಿನಿಮಾ:-

ಈ ಹಿಂದೆ ‘ಪುಷ್ಪಕ ವಿಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ‘ವಿಖ್ಯಾತ್’ ಸದ್ಯ ಪ್ರಜ್ವಲ್ ಅಭಿನಯದ ಹೊಸ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಟೈಟಲ್ ಇಡದ ಈ ಸಿನಿಮಾಗಾಗಿ ಸಾಯಿಪಲ್ಲವಿಯವರನ್ನ ಕರೆ ತರಲು ಪ್ರಯತ್ನ ನಡೆಯುತ್ತಿದೆ.

ಮಲರ್’ ಬರುವ ಸಾಧ್ಯತೆ ಹೆಚ್ಚಾಗಿದೆ:-

ಈ ಹಿಂದೆ ‘ರಮೇಶ್ ಅರವಿಂದ್’ ಅಭಿನಯದ ‘ಪುಷ್ಪಕ ವಿಮಾನ’ ಸಿನಿಮಾದ ಹಾಡೊಂದಕ್ಕೆ ನಟಿ ಜೂಹಿ ಚಾವ್ಲಾರನ್ನ ನಿರ್ಮಾಪಕ ವಿಖ್ಯಾತ್ ಕರೆತಂದಿದ್ರು. ಈಗ ಅದೇ ನಿರ್ಮಾಪಕರು ಪ್ರಜ್ವಲ್ ಜೊತೆ ನಾಯಕಿಯಾಗಿ ಸಾಯಿಪಲ್ಲವಿಯರನ್ನ ಆಯ್ಕೆ ಮಾಡಿದ್ದಾರೆ.

ಸೆಟ್ಟೇರಲು ಸಿದ್ದವಾಯ್ತು ಸಿನಿಮಾ:-

ಪ್ರಜ್ವಲ್ ಸಿನಿಮಾದಲ್ಲಿ ಫನ್ ಕಾಪ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ಒಡೆಯರ್ ಜೊತೆಯಲ್ಲಿ ಕೆಲಸ ಮಾಡಿದ್ದ ಶ್ರೀ ನರಸಿಂಹ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು ಇನ್ನ ಕೆಲವೇ ದಿನಗಳಲ್ಲಿ ಸಿನಿಮಾ ಸೆಟ್ಟೇರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ, ಸಾಧನೆ, ಸುದ್ದಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಮೃತಪಟ್ಟ 78 ವರ್ಷದ ವೃದ್ಧ.

    78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…

  • ಸುದ್ದಿ

    15 ವರ್ಷಗಳಿಂದ ಕಾಡುತ್ತಿದ್ದ ಮೆದುಳು ತಿನ್ನುವ ಹುಳು ಹೊರತೆಗೆದ ವೈದ್ಯರು,.!

    ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್‌ನಷ್ಟು ಉದ್ದವಿದ್ದ ಈ ಹುಳು…

  • ಜೀವನಶೈಲಿ, ಸೌಂದರ್ಯ

    4 ಮೊಮ್ಮಕ್ಕಳ ಈ ಅಜ್ಜಿಯ ಬ್ಯೂಟಿ ಸಿಕ್ರೆಟ್ ಬಗ್ಗೆ ನಿಮಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಬಾಲ್ಯ, ಯೌವ್ವನ, ಮುಪ್ಪು ಇವೆಲ್ಲ ಬೇಡ ಅಂದ್ರೂ ನಮ್ಮನ್ನು ಬಿಡೋದಿಲ್ಲ. ವಯಸ್ಸಾದಂತೆ ನಮ್ಮ ದೇಹದಲ್ಲಿ ಬದಲಾವಣೆಗಳು ಸಹಜ. 50 ವರ್ಷ ಆಯ್ತು ಅಂದ್ರೆ ಚರ್ಮ ಸುಕ್ಕುಗಟ್ಟಲು ಶುರುವಾಗುತ್ತೆ. ಆದ್ರೆ ಆಸ್ಟ್ರೇಲಿಯಾದ ಮಹಿಳೆಯೊಬ್ಳು ಪ್ರಕೃತಿಯ ನಿಯಮಕ್ಕೇ ಸೆಡ್ಡು ಹೊಡೆದಿದ್ದಾಳೆ.

  • ಸುದ್ದಿ

    ರಾಜ್ಯ ಸರ್ಕಾರಿ ನೌಕರರಿಗೆ 4ನೇ ಶನಿವಾರ ರಜೆ ನೀಡುವಂತೆ ಸಚಿವ ಸಂಪುಟ ಅಸ್ತು…!

    ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ‌ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…

  • ದೇಶ-ವಿದೇಶ

    ಕಡೆಗೂ ಬಂತು ಆಪಲ್ ಐಫೋನ್ ನಲ್ಲಿ ಕನ್ನಡ ಕೀಬೋರ್ಡ್ !ಇದು ಕನ್ನಡಿಗರಿಗೆ ಸಂದ ಜಯ….ಮುಂದೆ ಓದಿ…..

    ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ

  • ಸುದ್ದಿ

    ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

    ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…