ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾರಂಗದಲ್ಲಿ ‘ಮಲರ್’ ಮತ್ತು ‘ಭಾನುಮತಿ’ ಅಂತಾನೇ ಫೇಮಸ್ ಆಗಿರುವ ‘ಸಾಯಿಪಲ್ಲವಿ’ ಕನ್ನಡ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುದಿಲ್ಲವೇ..? ‘ಪ್ರೇಮಂ‘ ಹಾಗೋ ಟಾಲಿವೋಡ ಸಿನಿಮ ‘ಫಿದ’ ಬೆಡಗಿಯನ್ನ ಸ್ಯಾಂಡಲ್ ವುಡ್ ಗೆ ಕರೆತರೋದಿಲ್ಲವೇ.? ಅನ್ನೋದು ಅದೆಷ್ಟೋ ಹುಡುಗರ ಪ್ರಶ್ನೆ ಆಗಿತ್ತು. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ. ಹಾಗಾದ್ರೆ ಆ ಸಿನಿಮಾ ತಂಡ ಯಾವುದು.?
ಸಾಯಿಪಲ್ಲವಿ’ ಕರೆತರಲಿರುವ ಸಿನಿಮಾತಂಡ:-
ಸೆಟ್ಟೇರಲು ಸಜ್ಜಾಗಿರುವ ಚಿತ್ರತಂಡ ಸಾಯಿಪಲ್ಲವಿಯವರನ್ನ ತಮ್ಮ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಡೇಟ್ಸ್ ಗಾಗಿ ಮಾತುಕತೆ ನಡೆಸಲು ಮುಂದಾಗಿದ್ದು, ನಟ ಪ್ರಜ್ವಲ್ ಅಭಿನಯದ ಮುಂದಿನ ಸಿನಿಮಾಗೆ ಸಾಯಿಪಲ್ಲವಿಯರನ್ನ ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ.

‘ಪುಷ್ಪಕವಿಮಾನ’ ಟೀಂ ಜೊತೆ ಸಿನಿಮಾ:-
ಈ ಹಿಂದೆ ‘ಪುಷ್ಪಕ ವಿಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ‘ವಿಖ್ಯಾತ್’ ಸದ್ಯ ಪ್ರಜ್ವಲ್ ಅಭಿನಯದ ಹೊಸ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಟೈಟಲ್ ಇಡದ ಈ ಸಿನಿಮಾಗಾಗಿ ಸಾಯಿಪಲ್ಲವಿಯವರನ್ನ ಕರೆ ತರಲು ಪ್ರಯತ್ನ ನಡೆಯುತ್ತಿದೆ.

ಮಲರ್’ ಬರುವ ಸಾಧ್ಯತೆ ಹೆಚ್ಚಾಗಿದೆ:-
ಈ ಹಿಂದೆ ‘ರಮೇಶ್ ಅರವಿಂದ್’ ಅಭಿನಯದ ‘ಪುಷ್ಪಕ ವಿಮಾನ’ ಸಿನಿಮಾದ ಹಾಡೊಂದಕ್ಕೆ ನಟಿ ಜೂಹಿ ಚಾವ್ಲಾರನ್ನ ನಿರ್ಮಾಪಕ ವಿಖ್ಯಾತ್ ಕರೆತಂದಿದ್ರು. ಈಗ ಅದೇ ನಿರ್ಮಾಪಕರು ಪ್ರಜ್ವಲ್ ಜೊತೆ ನಾಯಕಿಯಾಗಿ ಸಾಯಿಪಲ್ಲವಿಯರನ್ನ ಆಯ್ಕೆ ಮಾಡಿದ್ದಾರೆ.

ಸೆಟ್ಟೇರಲು ಸಿದ್ದವಾಯ್ತು ಸಿನಿಮಾ:-
ಪ್ರಜ್ವಲ್ ಸಿನಿಮಾದಲ್ಲಿ ಫನ್ ಕಾಪ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ಒಡೆಯರ್ ಜೊತೆಯಲ್ಲಿ ಕೆಲಸ ಮಾಡಿದ್ದ ಶ್ರೀ ನರಸಿಂಹ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು ಇನ್ನ ಕೆಲವೇ ದಿನಗಳಲ್ಲಿ ಸಿನಿಮಾ ಸೆಟ್ಟೇರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…
ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಂತರ್ಜಾಲ ಸಂಪರ್ಕವನ್ನು ಕಲ್ಪಿಸಲಾಗುತ್ತಿದ್ದು, ಅಂತರ್ಜಾಲದ ಮೂಲಕ ಪಡಿತರ ಚೀಟಿ ಪಡೆಯಬಹುದಾಗಿದೆ. ಜೊತೆಗೆ ರಾಜ್ಯದ ಯಾವುದೇ ಮೂಲೆಯಲ್ಲಿ ವಾಸವಾಗಿದ್ದರೂ, ಆ ಪ್ರದೇಶದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆದುಕೊಳ್ಳ ಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್ನ ಅಂತಿಮ ಓವರ್ನ ಮೊದಲ ಚೆಂಡನ್ನು ಇನ್ನಿಂಗ್ಸ್ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…
![]()
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ