ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾರಂಗದಲ್ಲಿ ‘ಮಲರ್’ ಮತ್ತು ‘ಭಾನುಮತಿ’ ಅಂತಾನೇ ಫೇಮಸ್ ಆಗಿರುವ ‘ಸಾಯಿಪಲ್ಲವಿ’ ಕನ್ನಡ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುದಿಲ್ಲವೇ..? ‘ಪ್ರೇಮಂ‘ ಹಾಗೋ ಟಾಲಿವೋಡ ಸಿನಿಮ ‘ಫಿದ’ ಬೆಡಗಿಯನ್ನ ಸ್ಯಾಂಡಲ್ ವುಡ್ ಗೆ ಕರೆತರೋದಿಲ್ಲವೇ.? ಅನ್ನೋದು ಅದೆಷ್ಟೋ ಹುಡುಗರ ಪ್ರಶ್ನೆ ಆಗಿತ್ತು. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ. ಹಾಗಾದ್ರೆ ಆ ಸಿನಿಮಾ ತಂಡ ಯಾವುದು.?
ಸಾಯಿಪಲ್ಲವಿ’ ಕರೆತರಲಿರುವ ಸಿನಿಮಾತಂಡ:-
ಸೆಟ್ಟೇರಲು ಸಜ್ಜಾಗಿರುವ ಚಿತ್ರತಂಡ ಸಾಯಿಪಲ್ಲವಿಯವರನ್ನ ತಮ್ಮ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಡೇಟ್ಸ್ ಗಾಗಿ ಮಾತುಕತೆ ನಡೆಸಲು ಮುಂದಾಗಿದ್ದು, ನಟ ಪ್ರಜ್ವಲ್ ಅಭಿನಯದ ಮುಂದಿನ ಸಿನಿಮಾಗೆ ಸಾಯಿಪಲ್ಲವಿಯರನ್ನ ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ.

‘ಪುಷ್ಪಕವಿಮಾನ’ ಟೀಂ ಜೊತೆ ಸಿನಿಮಾ:-
ಈ ಹಿಂದೆ ‘ಪುಷ್ಪಕ ವಿಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ‘ವಿಖ್ಯಾತ್’ ಸದ್ಯ ಪ್ರಜ್ವಲ್ ಅಭಿನಯದ ಹೊಸ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಟೈಟಲ್ ಇಡದ ಈ ಸಿನಿಮಾಗಾಗಿ ಸಾಯಿಪಲ್ಲವಿಯವರನ್ನ ಕರೆ ತರಲು ಪ್ರಯತ್ನ ನಡೆಯುತ್ತಿದೆ.

ಮಲರ್’ ಬರುವ ಸಾಧ್ಯತೆ ಹೆಚ್ಚಾಗಿದೆ:-
ಈ ಹಿಂದೆ ‘ರಮೇಶ್ ಅರವಿಂದ್’ ಅಭಿನಯದ ‘ಪುಷ್ಪಕ ವಿಮಾನ’ ಸಿನಿಮಾದ ಹಾಡೊಂದಕ್ಕೆ ನಟಿ ಜೂಹಿ ಚಾವ್ಲಾರನ್ನ ನಿರ್ಮಾಪಕ ವಿಖ್ಯಾತ್ ಕರೆತಂದಿದ್ರು. ಈಗ ಅದೇ ನಿರ್ಮಾಪಕರು ಪ್ರಜ್ವಲ್ ಜೊತೆ ನಾಯಕಿಯಾಗಿ ಸಾಯಿಪಲ್ಲವಿಯರನ್ನ ಆಯ್ಕೆ ಮಾಡಿದ್ದಾರೆ.

ಸೆಟ್ಟೇರಲು ಸಿದ್ದವಾಯ್ತು ಸಿನಿಮಾ:-
ಪ್ರಜ್ವಲ್ ಸಿನಿಮಾದಲ್ಲಿ ಫನ್ ಕಾಪ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ಒಡೆಯರ್ ಜೊತೆಯಲ್ಲಿ ಕೆಲಸ ಮಾಡಿದ್ದ ಶ್ರೀ ನರಸಿಂಹ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು ಇನ್ನ ಕೆಲವೇ ದಿನಗಳಲ್ಲಿ ಸಿನಿಮಾ ಸೆಟ್ಟೇರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕಣ್ಣ ಮುಂದಯೇ ಅನೇಕ ಚಿಕ್ಕ ಪುಟ್ಟ ವಿಷಯಗಳು ನಡೆಯುತ್ತಿರುತ್ತವೆ.ಅವನ್ನು ನೋಡಿಯೂ ನೋಡದಂತಯೂ ಇರುತ್ತೇವೆ.ಒಂದು ವೇಳೆ ಗಮನಿಸಿದರೂ ಸಹ ಅದರ ಬಗ್ಗೆ ತಿಳಿದುಕೊಳ್ಳುವ ಗೋಜಿಗೆ ನಾವು ಹೋಗುವುದಿಲ್ಲ.ಏಕೆ ಹೀಗೆ ಮಾಡುತ್ತಾರೆ ಎನ್ನುವ ಕಾರಣ ಗೊತ್ತಿಲ್ಲದಿದ್ರೂ ತಿಳಿದುಕೊಳ್ಳುವ ಯಾವುದೇ ಆಲೋಚನೆ ನಮ್ಮಲ್ಲಿ ಬರುವುದೇ ಇಲ್ಲ. ಇಂತಹ ಅನೇಕ ಚಿಕ್ಕ ಪುಟ್ಟ ವಿಷಯಗಳಲ್ಲಿ ಸತ್ತ ದೇಹದ ಮೂಗಿಗೆ ಮತ್ತು ಕಿವಿಗೆ ಹತ್ತಿ ಇಡುವುದು.ಹೌದು ಹಿಂದೂ ಧರ್ಮದಲ್ಲಿ ಮನುಷ್ಯ ತೀರಿಕೊಂಡ ನಂತರ ಮೃತದೇಹದ ಕಿವಿ ಮತ್ತು ಮೂಗಿಗೆ ಹತ್ತಿ ಇಡುತ್ತಾರೆ. ಇದನ್ನು…
ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ರಾಕೆಟ್ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…