ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾರಂಗದಲ್ಲಿ ‘ಮಲರ್’ ಮತ್ತು ‘ಭಾನುಮತಿ’ ಅಂತಾನೇ ಫೇಮಸ್ ಆಗಿರುವ ‘ಸಾಯಿಪಲ್ಲವಿ’ ಕನ್ನಡ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುದಿಲ್ಲವೇ..? ‘ಪ್ರೇಮಂ‘ ಹಾಗೋ ಟಾಲಿವೋಡ ಸಿನಿಮ ‘ಫಿದ’ ಬೆಡಗಿಯನ್ನ ಸ್ಯಾಂಡಲ್ ವುಡ್ ಗೆ ಕರೆತರೋದಿಲ್ಲವೇ.? ಅನ್ನೋದು ಅದೆಷ್ಟೋ ಹುಡುಗರ ಪ್ರಶ್ನೆ ಆಗಿತ್ತು. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ. ಹಾಗಾದ್ರೆ ಆ ಸಿನಿಮಾ ತಂಡ ಯಾವುದು.?
ಸಾಯಿಪಲ್ಲವಿ’ ಕರೆತರಲಿರುವ ಸಿನಿಮಾತಂಡ:-
ಸೆಟ್ಟೇರಲು ಸಜ್ಜಾಗಿರುವ ಚಿತ್ರತಂಡ ಸಾಯಿಪಲ್ಲವಿಯವರನ್ನ ತಮ್ಮ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಡೇಟ್ಸ್ ಗಾಗಿ ಮಾತುಕತೆ ನಡೆಸಲು ಮುಂದಾಗಿದ್ದು, ನಟ ಪ್ರಜ್ವಲ್ ಅಭಿನಯದ ಮುಂದಿನ ಸಿನಿಮಾಗೆ ಸಾಯಿಪಲ್ಲವಿಯರನ್ನ ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ.

‘ಪುಷ್ಪಕವಿಮಾನ’ ಟೀಂ ಜೊತೆ ಸಿನಿಮಾ:-
ಈ ಹಿಂದೆ ‘ಪುಷ್ಪಕ ವಿಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ‘ವಿಖ್ಯಾತ್’ ಸದ್ಯ ಪ್ರಜ್ವಲ್ ಅಭಿನಯದ ಹೊಸ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಟೈಟಲ್ ಇಡದ ಈ ಸಿನಿಮಾಗಾಗಿ ಸಾಯಿಪಲ್ಲವಿಯವರನ್ನ ಕರೆ ತರಲು ಪ್ರಯತ್ನ ನಡೆಯುತ್ತಿದೆ.

ಮಲರ್’ ಬರುವ ಸಾಧ್ಯತೆ ಹೆಚ್ಚಾಗಿದೆ:-
ಈ ಹಿಂದೆ ‘ರಮೇಶ್ ಅರವಿಂದ್’ ಅಭಿನಯದ ‘ಪುಷ್ಪಕ ವಿಮಾನ’ ಸಿನಿಮಾದ ಹಾಡೊಂದಕ್ಕೆ ನಟಿ ಜೂಹಿ ಚಾವ್ಲಾರನ್ನ ನಿರ್ಮಾಪಕ ವಿಖ್ಯಾತ್ ಕರೆತಂದಿದ್ರು. ಈಗ ಅದೇ ನಿರ್ಮಾಪಕರು ಪ್ರಜ್ವಲ್ ಜೊತೆ ನಾಯಕಿಯಾಗಿ ಸಾಯಿಪಲ್ಲವಿಯರನ್ನ ಆಯ್ಕೆ ಮಾಡಿದ್ದಾರೆ.

ಸೆಟ್ಟೇರಲು ಸಿದ್ದವಾಯ್ತು ಸಿನಿಮಾ:-
ಪ್ರಜ್ವಲ್ ಸಿನಿಮಾದಲ್ಲಿ ಫನ್ ಕಾಪ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ಒಡೆಯರ್ ಜೊತೆಯಲ್ಲಿ ಕೆಲಸ ಮಾಡಿದ್ದ ಶ್ರೀ ನರಸಿಂಹ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು ಇನ್ನ ಕೆಲವೇ ದಿನಗಳಲ್ಲಿ ಸಿನಿಮಾ ಸೆಟ್ಟೇರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…
ಚಿಕ್ಕಮಗಳೂರು: ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಹೇಳಿದ್ದ ಜ್ಯೋತಿಷಿಯೊಬ್ಬನ ಮಾತು ಕೇಳಿ 1.5 ತಿಂಗಳ ಹೆಣ್ಣು ಹಸುಗೂಸನ್ನು ಸ್ವತಃ ತಂದೆಯೇ ಹತ್ಯೆ ಮಾಡಿದ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಬೂಚೇನಹಳ್ಳಿ ಕಾವಲ್ನಲ್ಲಿ ನವಜಾತ ಹೆಣ್ಣು ಶಿಶುವನ್ನು ಹತ್ಯೆ ಮಾಡಿದ ಘಟನೆ ನಡೆದಿದೆ. 27 ವರ್ಷದ ಮಂಜುನಾಥ್ ನವಜಾತ ಕಂದಮ್ಮನ್ನು ಹತ್ಯೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೆಣ್ಣು ಮಗು ಭವಿಷ್ಯಕ್ಕೆ ಕಂಟಕ ಎಂದು ಜ್ಯೋತಿಷಿ ಹೇಳಿದ್ದರಿಂದ ಅದನ್ನು ಕುರುಡಾಗಿ ನಂಬಿದ ತಂದೆ ಮಗುವನ್ನು ಕತ್ತು…
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…