ಸಿನಿಮಾ

ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ‘ಪ್ರೇಮಂ’ ಬೆಡಗಿ ‘ಸಾಯಿಪಲ್ಲವಿ’..!ತಿಳಿಯಲು ಈ ಲೇಖನ ಓದಿ …

713

ಸಿನಿಮಾರಂಗದಲ್ಲಿ ‘ಮಲರ್’ ಮತ್ತು ‘ಭಾನುಮತಿ’   ಅಂತಾನೇ ಫೇಮಸ್ ಆಗಿರುವ ‘ಸಾಯಿಪಲ್ಲವಿ’ ಕನ್ನಡ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುದಿಲ್ಲವೇ..? ಪ್ರೇಮಂ ಹಾಗೋ ಟಾಲಿವೋಡ ಸಿನಿಮ  ‘ಫಿದ’ ಬೆಡಗಿಯನ್ನ ಸ್ಯಾಂಡಲ್ ವುಡ್ ಗೆ ಕರೆತರೋದಿಲ್ಲವೇ.? ಅನ್ನೋದು ಅದೆಷ್ಟೋ ಹುಡುಗರ ಪ್ರಶ್ನೆ ಆಗಿತ್ತು. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ. ಹಾಗಾದ್ರೆ ಆ ಸಿನಿಮಾ ತಂಡ ಯಾವುದು.?

ಸಾಯಿಪಲ್ಲವಿ’ ಕರೆತರಲಿರುವ ಸಿನಿಮಾತಂಡ:-

ಸೆಟ್ಟೇರಲು ಸಜ್ಜಾಗಿರುವ ಚಿತ್ರತಂಡ ಸಾಯಿಪಲ್ಲವಿಯವರನ್ನ ತಮ್ಮ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಡೇಟ್ಸ್ ಗಾಗಿ ಮಾತುಕತೆ ನಡೆಸಲು ಮುಂದಾಗಿದ್ದು, ನಟ ಪ್ರಜ್ವಲ್ ಅಭಿನಯದ ಮುಂದಿನ ಸಿನಿಮಾಗೆ ಸಾಯಿಪಲ್ಲವಿಯರನ್ನ ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ.

‘ಪುಷ್ಪಕವಿಮಾನ’ ಟೀಂ ಜೊತೆ ಸಿನಿಮಾ:-

ಈ ಹಿಂದೆ ‘ಪುಷ್ಪಕ ವಿಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ‘ವಿಖ್ಯಾತ್’ ಸದ್ಯ ಪ್ರಜ್ವಲ್ ಅಭಿನಯದ ಹೊಸ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಟೈಟಲ್ ಇಡದ ಈ ಸಿನಿಮಾಗಾಗಿ ಸಾಯಿಪಲ್ಲವಿಯವರನ್ನ ಕರೆ ತರಲು ಪ್ರಯತ್ನ ನಡೆಯುತ್ತಿದೆ.

ಮಲರ್’ ಬರುವ ಸಾಧ್ಯತೆ ಹೆಚ್ಚಾಗಿದೆ:-

ಈ ಹಿಂದೆ ‘ರಮೇಶ್ ಅರವಿಂದ್’ ಅಭಿನಯದ ‘ಪುಷ್ಪಕ ವಿಮಾನ’ ಸಿನಿಮಾದ ಹಾಡೊಂದಕ್ಕೆ ನಟಿ ಜೂಹಿ ಚಾವ್ಲಾರನ್ನ ನಿರ್ಮಾಪಕ ವಿಖ್ಯಾತ್ ಕರೆತಂದಿದ್ರು. ಈಗ ಅದೇ ನಿರ್ಮಾಪಕರು ಪ್ರಜ್ವಲ್ ಜೊತೆ ನಾಯಕಿಯಾಗಿ ಸಾಯಿಪಲ್ಲವಿಯರನ್ನ ಆಯ್ಕೆ ಮಾಡಿದ್ದಾರೆ.

ಸೆಟ್ಟೇರಲು ಸಿದ್ದವಾಯ್ತು ಸಿನಿಮಾ:-

ಪ್ರಜ್ವಲ್ ಸಿನಿಮಾದಲ್ಲಿ ಫನ್ ಕಾಪ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ಒಡೆಯರ್ ಜೊತೆಯಲ್ಲಿ ಕೆಲಸ ಮಾಡಿದ್ದ ಶ್ರೀ ನರಸಿಂಹ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು ಇನ್ನ ಕೆಲವೇ ದಿನಗಳಲ್ಲಿ ಸಿನಿಮಾ ಸೆಟ್ಟೇರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೆಟ್ರೊದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಹೆಚ್ಚರವಿರಲಿ, ಇಲ್ಲದಿದ್ದರೆ ಹೀಗೂ ಆಗಬಹುದು,..!!

    ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ  ಸಿಲುಕಿ ಪರದಾಡುವವರ ಸಂಖ್ಯೆಯೂ  ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ ಎರಡು ದೃಶ್ಯ  ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್‌ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು. ಈ ವೇಳೆ…

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • ಸುದ್ದಿ

    ಅಣ್ಣನಿಗೆ ಬಿಸಿಲು ತಾಗಬಾರದೆಂದು ಮಂಟಪವನ್ನು ಕಟ್ಟಿಸಿದ ಧ್ರುವ ಸರ್ಜಾ.

    ನಟ ಚಿರು ಸರ್ಜಾ ಹಾಗೂ ಧ್ರುವ ಸರ್ಜಾ ರಾಮ ಲಕ್ಷ್ಮಣರಂತೆ ಇದ್ದರು. ಆದರೆ ಚಿರು ಅಣ್ಣನ ಹಠಾತ್ ನಿಧನದಿಂದ ನೊಂದಿರುವ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾದಲ್ಲಿ ಅಣ್ಣನನ್ನು ನೆನೆದು ಭಾವುಕರಾಗಿದ್ದಾರೆ. ಇದೀಗ ತನ್ನ ಪ್ರೀತಿಯ ಅಣ್ಣನಿಗಾಗಿ ಮಂಟಪವನ್ನು ಕಟ್ಟಿಸಿದ್ದಾರೆ. ರಾಮನಗರ ಬಳಿ ಬೃಂದಾವನ ಫಾರ್ಮ್ ಹೌಸ್ ನಲ್ಲಿ ಚಿರಂಜೀವಿ ಸರ್ಜಾ ಅವರನ್ನು ಮಣ್ಣು ಮಾಡಲಾಗಿದೆ. ಈ ಫಾರ್ಮ್ ಹೌಸ್ ಧ್ರುವ ಸರ್ಜಾ ಅವರದ್ದು ಆದರೆ ಚೀರುಸರ್ಜಾ ಗೆ ಈ ಫಾರ್ಮ್ ಹೌಸ್ ತುಂಬಾ ಇಷ್ಟವಾಗಿತ್ತಂತೆ. ದ್ರುವ ಸರ್ಜಾ…

  • ಉಪಯುಕ್ತ ಮಾಹಿತಿ

    ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ.! ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಪರಿಹಾರ ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772 ಮನೆ ಮುಂದೆ ನಿಂಬೆಕಾಯಿ,…