ವ್ಯಕ್ತಿ ವಿಶೇಷಣ

ಸ್ವತಂತ್ರ ಭಾರತದ ಪ್ರಪ್ರಥಮ ಮತದಾರನ ಬಗ್ಗೆ ನಿಮಗೆಷ್ಟು ಗೊತ್ತು..?ಇಲ್ಲಿಯವರೆಗೂ ತಪ್ಪದೆ ಮತದಾನ ಮಾಡಿರುವ ಇವರ ಬಗ್ಗೆ ತಿಳಿಯಲು ಈ ಲೇಖನ ಓದಿ…

547

ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್‌ ಶರಣ್‌ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.

ವೃತ್ತಿಯಲ್ಲಿ ಶಿಕ್ಷಕರಾಗಿದ್ದ ಶ್ಯಾಮ್ ಅವರು, ಮಂಡಿ ಲೋಕಸಭಾಕ್ಕೆ ಸೇರುವ ಕಿನ್ನೌರ್‌ನಲ್ಲಿ ಅ.25, 1951ರಂದು ನಡೆದ ಸ್ವತಂತ್ರ ಭಾರತದ ಮೊದಲ ಚುನಾವಣೆಯಲ್ಲಿ ಪ್ರಥಮ ಮತ ಹಾಕುವ ಮೂಲಕ “ಸ್ವತಂತ್ರ ಭಾರತದ ಮೊದಲ ಮತದಾರ”ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಆಗ ಅವರಿಗೆ 33ರ ಪ್ರಾಯ.

1951ರಿಂದ ಇಂದಿನವರೆಗೂ ಅವರು 17 ಬಾರಿ ಲೋಕಸಭಾ ಚುನಾವಣೆಯ ಮತ ಚಲಾಯಿಸಿದ್ದಾರೆ. ರಾಜ್ಯ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವುದನ್ನೂ ತಪ್ಪಿಸದ ನೇಗಿ, ತಮ್ಮ ಸುತ್ತಮುತ್ತಲಿನವರನ್ನೂ ಮತ ಹಾಕಿ, ಪ್ರಜಾಪ್ರಭುತ್ವ ಚಿಂತನೆ ಸಾಕಾರಗೊಳಿಸುನವಂತೆ ಪ್ರೇರೇಪಿಸುತ್ತಲೇ ಬಂದಿದ್ದಾರೆ.

ಹಿಮಾಚಲ ರಾಜ್ಯ ಚುನಾವಣಾ ಆಯೋಗವು, ಇವರ ಇಚ್ಛಾಶಕ್ತಿ ಗಮನಿಸಿ ಬುಡಕಟ್ಟು ಪ್ರದೇಶಗಳಲ್ಲಿ ಜನರಿಗೆ ಮತದ ಮಹತ್ವ ತಿಳಿಸಲು, ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿತ್ತು.

2010ರಲ್ಲಿ ಚುನಾವಣಾ ಆಯೋಗದ ವಜ್ರ ಮಹೋತ್ಸವದ ಪ್ರಯುಕ್ತ ಆಗಿನ ಮುಖ್ಯ ಚುನಾವಣಾ ಆಯುಕ್ತ ನವೀನ್ ಚಾವ್ಲಾ ಅವರು ಶಿಮ್ಲಾದಿಂದ 250 ಕಿ.ಮೀ. ದೂರದ ಕಲ್ಪದಲ್ಲಿರುವ ತಾತನ ಮನೆಗೇ ಹೋಗಿ ಅವರನ್ನು ಗೌರವಿಸಿದ್ದರು.


ಇತ್ತೀಚಿಗೆ ನಡೆದ ಹಿಮಾಚಲ ಪ್ರದೇಶದ ಚುನಾವಣೆಯಲ್ಲಿ 97ರ ವಯಸ್ಸಿನಲ್ಲೂ ಶ್ಯಾಮ್‌ ಶರಣ್‌ ನೇಗಿ ಅವರು ವೋಟ್‌ ಮಾಡಿದ್ದು ವಿಶೇಷವಾಗಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಲೈಂಗಿಕ ಕಿರುಕಳ ನೀಡುತಿದ್ದ ಕಾಮುಕ ಮಾವನ ಹಿಡಿಯಲು ಸೊಸೆ ಮಾಡಿದ ಚಾಣಾಕ್ಷ ಪ್ಲ್ಯಾನ್…..!

    ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ.  ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ.  ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಸುದ್ದಿ

    ಏರ್ ಅಟ್ಯಾಕ್ ನಂತರ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮೋದಿ ಹೇಳಿದ್ದೇನು ಗೊತ್ತಾ..?

    ಪಕ್ಷಕ್ಕಿಂತಲೂ ದೇಶ ದೊಡ್ಡದು. ದೇಶಕ್ಕಿಂತ ದೊಡ್ಡದು ಏನಿಲ್ಲ. ಈ ಮಣ್ಣಿನಾಣೆಗೂ ದೇಶಕ್ಕೆ ಹಾನಿಯಾಗಲು ಬಿಡಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪಾಕ್ ಮೇಲೆ ವಾಯು ದಾಳಿ ನಡೆದ ಬಳಿಕ ಪ್ರಧಾನಿ ಮೋದಿ ಇಂದು ರಾಜಸ್ಥಾನದ ಚುರುವಿನಲ್ಲಿ ಬಿಜೆಪಿಯ ಸಮಾವೇಶದಲ್ಲಿ ಮಾತನಾಡಿದರು. ಇಂದು ನಿಮ್ಮೆಲ್ಲರ ಜೋಶ್ ನನಗೆ ಅರ್ಥವಾಗುತ್ತಿದೆ. ಇಂದು ನಮ್ಮ ದೇಶ ಸುರಕ್ಷಿತವಾಗಿದ್ದು, ಸುರಕ್ಷಿತರ ಕೈಯಲ್ಲಿದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದರು. 2014ರಲ್ಲಿ ಮೊದಲ ಬಾರಿಗೆ ನನ್ನ ಹೃದಯದ ಮಾತನ್ನು ನಿಮ್ಮ ಮುಂದೆ ಹೇಳಿದ್ದೆ….

  • ದೇಶ-ವಿದೇಶ

    ಉತ್ತರ ಪ್ರದೇಶದಲ್ಲಿ ತಲೆ ಎತ್ತಲಿದೆ, ಮೋದಿಯ ಅತೀ ಎತ್ತರವಾದ ಪ್ರತಿಮೆ ಮತ್ತು ಮಂದಿರ..!ಹೇಗಿದೆ ಗೊತ್ತಾ ಪ್ರತಿಮೆ?ತಿಳಿಯಲು ಮುಂದೆ ಓದಿ…

    ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್‌ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.

  • ಸುದ್ದಿ

    ತನ್ನ ಗಂಡನಿಗೆ ಬುರ್ಖಾ ಹಾಕಿಸಿ ಉಟಕ್ಕೆ ಕರೆದುಕೊಂಡು ಹೋದ ಯುವತಿ!

    ಮುಸ್ಲಿಂ ಸಮುದಾಯದಲ್ಲಿ ಸಾಮಾನ್ಯವಾಗಿ ಮಹಿಳೆಯರು ಬುರ್ಖಾ ಹಾಕಿಕೊಂಡೇ ಹೋಗಬೇಕು ಎನ್ನುವ ಸಂಪ್ರದಾಯವಿದೆ. ಇನ್ನು ಪಾಕಿಸ್ತಾನದಂತ ರಾಷ್ಟ್ರಗಳಲ್ಲಿ ಈ ನಿಯಮ ಕಡ್ಡಾಯ. ಆದರೆ ಇಲ್ಲೊಂದು ಜೋಡಿ ಇದಕ್ಕೆ ತದ್ವಿರುದ್ಧ ಎನ್ನುವ ರೀತಿಯಲ್ಲಿ ಊಟಕ್ಕೆ ತೆರಳಿ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದ್ದಾರೆ. ಹೌದು, ಪಾಕಿಸ್ತಾನ ಮೂಲದ ನವವಿವಾಹಿತ ಜೋಡಿಯೊಂದು ಊಟಕ್ಕೆ ತೆರಳಿದ್ದು, ಈ ವೇಳೆ ಯುವತಿ ಬುರ್ಖಾ ಧರಿಸಿಲ್ಲ. ಬದಲಿಗೆ ಆಕೆಯ ಪತಿ ಬುರ್ಖಾ ಧರಿಸಿದ್ದಾನೆ. ಪುರುಷ ಪ್ರಧಾನ ಸಮುದಾಯದಲ್ಲಿರುವ ಈ ರೀತಿಯ ಮೌಢ್ಯ ಹಾಗೂ ಮಹಿಳಾ ಸಬಲೀಕರಣ…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಇಗೆ ವಿಪರೀತ ರಾಜಯೋಗ..ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…