ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ಟೀಚರ್…’ ಮಕ್ಕಳೆ ನಾಳೆ ಬೆಳಿಗ್ಗೆ ಶಾಲೆಗೆ ಬೇಗ ಬನ್ನಿ …ನಿಮಗೆ ಸ್ವರ್ಗ ಹಾಗೂ ನರಕಗಳನ್ನು ತೋರಿಸುತ್ತೇನೆ’ ಎಂದು ಹೇಳುತ್ತಾರೆ. ಅವುಗಳನ್ನು ನೋಡಿದ ಮೇಲೆ ಅವುಗಳ ವ್ಯತ್ಯಾಸ ನಿಮಗೇ ತಿಳಿಯುತ್ತದೆ. ಎನ್ನುತ್ತಾರೆ.

ಮಾರನೇ ದಿನ ಮಕ್ಕಳೆಲ್ಲರೂ ಬೇಗ ಶಾಲೆಗೆ ಬರುತ್ತಾರೆ.ಅವರಲ್ಲಿ ಸ್ವರ್ಗ ಹಾಗೂ ನರಕಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುತ್ತದೆ.ಭೋಜನ ವಿರಾಮದ ಸಮಯದಲ್ಲಿ … ನರಕದಲ್ಲಿ ಇರುವವರೆಲ್ಲರೂ ಊಟ ಮಾಡಲು ಕುಳಿತುಕೊಳ್ಳುತ್ತಾರೆ. ಅವರ ತಟ್ಟೆಗಳಲ್ಲಿ ಪಂಚ ಭಕ್ಷ್ಯ ಪರಮಾನ್ನಗಳಿರುತ್ತವೆ. ಆದರೆ, ಯಾರಿಂದಲೂ ತಿನ್ನಲು ಸಾಧ್ಯವಾಗುತ್ತಿಲ್ಲ. ಕಾರಣವೇನೆಂದರೆ… ಅವರೆಲ್ಲರ ಕೈಗಳಿಗೆ ಮುಳ್ಳುಗಳಿಂದ ಕೂಡಿರುವ ಬಳೆಗಳನ್ನು ಹಾಕಿರುತ್ತಾರೆ. ಪದಾರ್ಥಗಳನ್ನು ತಿನ್ನಲು ಮುಂದಾದಾಗ ,ಬಳೆಯ ಮುಳ್ಳುಗಳು ತುಟಿಗಳಿಗೆ ಚುಚ್ಚುತ್ತವೆ. ಹಾಗಾಗಿ ತಮ್ಮ ಎದುರು ಪಂಚ ಭಕ್ಷ್ಯ ಪರಮಾನ್ನಗಳಿದ್ದರೂ ಅವುಗಳನ್ನು ತಿನ್ನಲಾಗುವುದಿಲ್ಲ. ಅರ್ಧ ಹಸಿವೆಯಿಂದಲೇ ಕಾಲ ಕಳೆಯ ಬೇಕಾಗಿದೆ.

ಈಗ ಟೀಚರ್ ಮಕ್ಕಳನ್ನು… ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಾರೆ. ಇಲ್ಲಿಯೂ ಸಹ ಅವರ ತಟ್ಟೆಗಳಲ್ಲಿ ಪಂಚಭಕ್ಷ್ಯ ಪರಮಾನ್ನಗಳಿರುತ್ತವೆ. ಎಲ್ಲರ ಕೈಗಳಿಗೂ ಮುಳ್ಳುಗಳಿಂದ ಕೂಡಿದ ಬಳೆಗಳಿರುತ್ತವೆ. ಆದರೆ, ಇವರು ಯಾವುದೇ ತೊಂದರೆ ಪಡದೆ ತಮ್ಮ ಮುಂದಿರುವ ಆಹಾರವನ್ನು ಹೊಟ್ಟೆ ತುಂಬಾ ತಿನ್ನುತ್ತಾರೆ.

ಈಗ ಟೀಚರ್ ಮಕ್ಕಳಲ್ಲಿ…ಮಕ್ಕಳೇ ನೀವೇ ನೋಡಿದಿರಲ್ಲಾ..?ಎಂದು ಕೇಳುತ್ತಾರೆ. ನರಕದಲ್ಲಿರುವವರ ಕೈಗಳಲ್ಲಿ ಮುಳ್ಳುಗಳಿಂದ ಕೂಡಿದ ಬಳೆಗಳಿವೆ , ಸ್ವರ್ಗದಲ್ಲಿರುವವರ ಕೈಯಲ್ಲೂ ಇವೆ. ಆದರೆ, ಅವರಿಂದ ತಿನ್ನಲಾಗಲಿಲ್ಲ. ಇವರು ಹೊಟ್ಟೆ ತುಂಬಾ ತಿಂದರು.
ಇದು ಹೇಗೆ ಸಾಧ್ಯವಾಯಿತೆಂದರೆ…ನರಕದಲ್ಲಿರುವವರು ತಮ್ಮ ಕೈಗಳಿಂದ ಅಹಾರವನ್ನು ತಿನ್ನಲು ಹೋದಾಗ ಬಳೆಗಳಲ್ಲಿದ್ದ ಮುಳ್ಳುಗಳು ಅವರ ಮೂತಿಗೆ ಚುಚ್ಚಿಕೊಳ್ಳುತ್ತಿದ್ದವು. ಆದರೆ, ಸ್ವರ್ಗದಲ್ಲಿರುವವರು… ಪ್ರತಿಯೊಬ್ಬರೂ ತಾವೇ ತಿನ್ನದೆ…ತಮ್ಮ ಎದುರಿಗೆ ಕುಳಿತವರಿಗೆ ತಿನ್ನಿಸುತ್ತಿದ್ದರು. ಹಾಗಾಗಿ ಮುಳ್ಳುಗಳು ಚುಚ್ಚಿಕೊಳ್ಳುವ ಪ್ರಶ್ನೆಯೇಯಿಲ್ಲ.

ಅಂದರೆ…ಮನುಷ್ಯ ಪರೋಪಕಾರದಿಂದ ಜೀವಿಸುವುದೇ ಸ್ವರ್ಗ. ಸ್ವಾರ್ಥದಿಂದ ಜೀವಿಸುವುದೇ ನರಕ. ಎಂದು ಟೀಚರ್ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…
ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ. ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(29 ಮಾರ್ಚ್, 2019) ನಿಮ್ಮ ಸಂತೋಷದ ಪ್ರಕೃತಿ ಇತರರಿಗೆ ಸಂತೋಷ ತರುತ್ತದೆ. ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು…
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….