ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ಟೀಚರ್…’ ಮಕ್ಕಳೆ ನಾಳೆ ಬೆಳಿಗ್ಗೆ ಶಾಲೆಗೆ ಬೇಗ ಬನ್ನಿ …ನಿಮಗೆ ಸ್ವರ್ಗ ಹಾಗೂ ನರಕಗಳನ್ನು ತೋರಿಸುತ್ತೇನೆ’ ಎಂದು ಹೇಳುತ್ತಾರೆ. ಅವುಗಳನ್ನು ನೋಡಿದ ಮೇಲೆ ಅವುಗಳ ವ್ಯತ್ಯಾಸ ನಿಮಗೇ ತಿಳಿಯುತ್ತದೆ. ಎನ್ನುತ್ತಾರೆ.
ಮಾರನೇ ದಿನ ಮಕ್ಕಳೆಲ್ಲರೂ ಬೇಗ ಶಾಲೆಗೆ ಬರುತ್ತಾರೆ.ಅವರಲ್ಲಿ ಸ್ವರ್ಗ ಹಾಗೂ ನರಕಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುತ್ತದೆ.ಭೋಜನ ವಿರಾಮದ ಸಮಯದಲ್ಲಿ … ನರಕದಲ್ಲಿ ಇರುವವರೆಲ್ಲರೂ ಊಟ ಮಾಡಲು ಕುಳಿತುಕೊಳ್ಳುತ್ತಾರೆ. ಅವರ ತಟ್ಟೆಗಳಲ್ಲಿ ಪಂಚ ಭಕ್ಷ್ಯ ಪರಮಾನ್ನಗಳಿರುತ್ತವೆ. ಆದರೆ, ಯಾರಿಂದಲೂ ತಿನ್ನಲು ಸಾಧ್ಯವಾಗುತ್ತಿಲ್ಲ. ಕಾರಣವೇನೆಂದರೆ… ಅವರೆಲ್ಲರ ಕೈಗಳಿಗೆ ಮುಳ್ಳುಗಳಿಂದ ಕೂಡಿರುವ ಬಳೆಗಳನ್ನು ಹಾಕಿರುತ್ತಾರೆ. ಪದಾರ್ಥಗಳನ್ನು ತಿನ್ನಲು ಮುಂದಾದಾಗ ,ಬಳೆಯ ಮುಳ್ಳುಗಳು ತುಟಿಗಳಿಗೆ ಚುಚ್ಚುತ್ತವೆ. ಹಾಗಾಗಿ ತಮ್ಮ ಎದುರು ಪಂಚ ಭಕ್ಷ್ಯ ಪರಮಾನ್ನಗಳಿದ್ದರೂ ಅವುಗಳನ್ನು ತಿನ್ನಲಾಗುವುದಿಲ್ಲ. ಅರ್ಧ ಹಸಿವೆಯಿಂದಲೇ ಕಾಲ ಕಳೆಯ ಬೇಕಾಗಿದೆ.
ಈಗ ಟೀಚರ್ ಮಕ್ಕಳನ್ನು… ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಾರೆ. ಇಲ್ಲಿಯೂ ಸಹ ಅವರ ತಟ್ಟೆಗಳಲ್ಲಿ ಪಂಚಭಕ್ಷ್ಯ ಪರಮಾನ್ನಗಳಿರುತ್ತವೆ. ಎಲ್ಲರ ಕೈಗಳಿಗೂ ಮುಳ್ಳುಗಳಿಂದ ಕೂಡಿದ ಬಳೆಗಳಿರುತ್ತವೆ. ಆದರೆ, ಇವರು ಯಾವುದೇ ತೊಂದರೆ ಪಡದೆ ತಮ್ಮ ಮುಂದಿರುವ ಆಹಾರವನ್ನು ಹೊಟ್ಟೆ ತುಂಬಾ ತಿನ್ನುತ್ತಾರೆ.
ಈಗ ಟೀಚರ್ ಮಕ್ಕಳಲ್ಲಿ…ಮಕ್ಕಳೇ ನೀವೇ ನೋಡಿದಿರಲ್ಲಾ..?ಎಂದು ಕೇಳುತ್ತಾರೆ. ನರಕದಲ್ಲಿರುವವರ ಕೈಗಳಲ್ಲಿ ಮುಳ್ಳುಗಳಿಂದ ಕೂಡಿದ ಬಳೆಗಳಿವೆ , ಸ್ವರ್ಗದಲ್ಲಿರುವವರ ಕೈಯಲ್ಲೂ ಇವೆ. ಆದರೆ, ಅವರಿಂದ ತಿನ್ನಲಾಗಲಿಲ್ಲ. ಇವರು ಹೊಟ್ಟೆ ತುಂಬಾ ತಿಂದರು.
ಇದು ಹೇಗೆ ಸಾಧ್ಯವಾಯಿತೆಂದರೆ…ನರಕದಲ್ಲಿರುವವರು ತಮ್ಮ ಕೈಗಳಿಂದ ಅಹಾರವನ್ನು ತಿನ್ನಲು ಹೋದಾಗ ಬಳೆಗಳಲ್ಲಿದ್ದ ಮುಳ್ಳುಗಳು ಅವರ ಮೂತಿಗೆ ಚುಚ್ಚಿಕೊಳ್ಳುತ್ತಿದ್ದವು. ಆದರೆ, ಸ್ವರ್ಗದಲ್ಲಿರುವವರು… ಪ್ರತಿಯೊಬ್ಬರೂ ತಾವೇ ತಿನ್ನದೆ…ತಮ್ಮ ಎದುರಿಗೆ ಕುಳಿತವರಿಗೆ ತಿನ್ನಿಸುತ್ತಿದ್ದರು. ಹಾಗಾಗಿ ಮುಳ್ಳುಗಳು ಚುಚ್ಚಿಕೊಳ್ಳುವ ಪ್ರಶ್ನೆಯೇಯಿಲ್ಲ.
ಅಂದರೆ…ಮನುಷ್ಯ ಪರೋಪಕಾರದಿಂದ ಜೀವಿಸುವುದೇ ಸ್ವರ್ಗ. ಸ್ವಾರ್ಥದಿಂದ ಜೀವಿಸುವುದೇ ನರಕ. ಎಂದು ಟೀಚರ್ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ದಶಕಗಳ ಕಾಲ ಕೋರ್ಟ್ ನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಯೋಧ್ಯಾ ಭೂ ವಿವಾದ ಪ್ರಕರಣ ನಿನ್ನೆ ಸುಪ್ರೀಂ ಕೋರ್ಟ್ ನೀಡಿದ ತೀರ್ಮಾನದ ನಂತರ ಭೂ ವಿವಾದ ಕೊನೆಗೊಂಡಿದೆ. ಈ ಪ್ರಕರಣದ ಕುರಿತಾಗಿ ಅಂದರೆ ಅಯೋಧ್ಯೆಯಲ್ಲಿ ರಾಮಮಂದಿರ ಇತ್ತು ಎಂದು ಕೋರ್ಟ್ ನಲ್ಲಿ ವಾದ ಮಾಡಿ ಸಾಬೀತು ಪಡಿಸಿ ಇಗಿನ ಈ ತೀರ್ಪಿಗೆ ಪೂರಕವಾದ ವಾದ ಮಂಡನೆ ಮಾಡಿದ ಆ ವಕೀಲರು ಯಾರು ಎನ್ನುವುದನ್ನು ನಾವು ತಿಳಿಯಲೇಬೇಕು. ಅಯೋಧ್ಯಾ ಭೂ ವಿವಾದ ಪ್ರಕರಣ ಕುರಿತಾಗಿ ವಾದ ಮಂಡಿಸಿದ ವಕೀಲರ ಪ್ರಸ್ತುತ ವಯಸ್ಸು…
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.
ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.