ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ.
ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ.
ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ ಲೇಖನ ಪ್ರಕಟವಾಗಿದೆ. 2003ರಿಂದ್ಲೇ ಈ ಬಗ್ಗೆ ಸಂಶೋಧನೆ ಆರಂಭವಾಗಿತ್ತು.
ನಿದ್ದೆಯ ಅವಧಿ ಮತ್ತು ಸಮಯ ಎಲ್ಲವನ್ನೂ ಮಾನಿಟರ್ ಮಾಡಲಾಗಿದೆ. ಒಂದಿಡೀ ವಾರದಲ್ಲಿ 3-7 ಬಾರಿ ಹಗಲು ಹೊತ್ತು ನಿದ್ದೆ ಮಾಡಿರುವವರ ಪೈಕಿ ಬಹುತೇಕರು ವೃದ್ಧರು, ಪುರುಷರು, ಧೂಮಪಾನಿಗಳು ಹಾಗೂ ಅತಿಯಾದ ತೂಕ ಹೊಂದಿರುವವರೇ ಆಗಿದ್ದರು.
ಶೇ.58 ಮಂದಿ ಹಗಲು ನಿದ್ದೆ ಮಾಡುತ್ತಿರಲಿಲ್ಲ. 667 ಜನರು ವಾರದಲ್ಲಿ ಒಂದೆರಡು ಬಾರಿ ಹಗಲು ಮಲಗುವ ಅಭ್ಯಾಸ ಇಟ್ಟುಕೊಂಡಿದ್ದರು. 411 ಮಂದಿ 3 ರಿಂದ 5 ಬಾರಿ ಹಗಲಲ್ಲಿ ನಿದ್ದೆ ಹೋಗುತ್ತಿದ್ದರು. ಇವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು, ಹಗಲು ನಿದ್ದೆ ಹೃದಯದ ಆರೋಗ್ಯಕ್ಕೆ ಪೂರಕ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಹಾಗಾಗಿ ನೀವೇನಾದ್ರೂ ಆಯಸ್ಸು ಹೆಚ್ಚಿಸಿಕೊಳ್ಳಬೇಕೆಂದುಕೊಂಡಿದ್ದರೆ ವಾರದಲ್ಲಿ ಒಂದೆರಡು ಬಾರಿ ಹಗಲಲ್ಲಿ ನಿದ್ದೆ ಮಾಡಿ. ಇದರಿಂದ ನಿಮ್ಮ ಮನಸ್ಸು ಕೂಡ ಪ್ರಫುಲ್ಲವಾಗಿರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ ಸಂಪಾದನೆಗೆ ಅನೇಕ ವಿಧಾನಗಳಿವೆ. ಆದ್ರೆ ಕೆಲವರು ಹಣ ಗಳಿಸುವ ವಿಧಾನ ವಿಚಿತ್ರ ಹಾಗೂ ಆಶ್ಚರ್ಯಕ್ಕೆ ಕಾರಣವಾಗುತ್ತದೆ. ಈ ಯುವಕ ಹಣ ಸಂಪಾದನೆ ಮಾಡುವ ವಿಧಾನ ದಂಗಾಗಿಸುತ್ತದೆ. ಆತ ಯಾವುದೇ ಸೆಲೆಬ್ರಿಟಿಯಲ್ಲ. ಆದ್ರೆ ಸಿನಿಮಾ ತಾರೆಯರಿಗಿಂತ ಹೆಚ್ಚು ಪ್ರಸಿದ್ಧಿ ಪಡೆದಿದ್ದಾನೆ. ನಟರು ಸಿನಿಮಾದಲ್ಲಿ ನೀಡುವ ಮುತ್ತಿಗಿಂತ ದುಪ್ಪಟ್ಟು ಮುತ್ತನ್ನು ಹುಡುಗಿಯರಿಗೆ ನೀಡಿದ್ದಾನೆ. ಮುತ್ತು ಕೊಟ್ಟು ಹಣ ಗಳಿಸುವುದು ಇವ್ನ ಕೆಲಸ. ಈತನ ಹೆಸ್ರು ಕ್ರಿಸ್ ಮೆನ್ರೋ. ಈತ ಪ್ರಾಂಕ್ ಸ್ಟಾರ್. ದಾರಿಯಲ್ಲಿ ಹೋಗುವ ಹುಡುಗಿಯರಿಗೆ ಮುತ್ತು ನೀಡಿ…
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷೆಯ ಅವನೇ ಶ್ರೀಮನ್ನಾರಾಯಣ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅವನೇ ಶ್ರೀಮನ್ನಾರಾಯಣ ಐದು ಭಾಷೆಯಲ್ಲಿ ರಿಲೀಸ್ ಆಗಿದ್ದು ಎಲ್ಲಾ ಭಾಷೆಯ ಚಿತ್ರಾಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ರಕ್ಷಿತ್ ಮತ್ತು ತಂಡ ಸುಮಾರು ಮೂರು ವರ್ಷಗಳಿಂದ ಪಟ್ಟ ಶ್ರಮ ಈ ಟ್ರೈಲರ್ ನಲ್ಲಿ ಎದ್ದು ಕಾಣುತ್ತಿದೆ. ಒಂದು ವಿಭಿನ್ನ ರೀತಿಯ ಸಿನಿಮಾ ಇದಾಗಿದ್ದು ಚಿತ್ರಾಭಿಮಾನಿಗಳ ಜೊತೆಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಕೂಡ ಮೆಚ್ಚಿಕೊಂಡಿದ್ದಾರೆ….
ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಗುಡುಗು, ಸಿಡಿಲು ಸಹಿತ ವರುಣ ದೇವ ವಿಜೃಂಭಿಸಿದ ಕಾರಣ ಆಗ್ರಾದಲ್ಲಿರುವ ಐತಿಹಾಸಿಕ ಕಟ್ಟಡ ತಾಜ್ಮಹಲ್ಗೆ ಹಾನಿಯಾಗಿರುವ ಕುರಿತು ವರದಿಯಾಗಿದೆ. ಕಟ್ಟಡದ ಮುಖ್ಯಗೇಟ್ ಮತ್ತು ಎತ್ತರದ ಗುಮ್ಮಟದ ಕೆಳ ಭಾಗದ ಅಮೃತ ಶಿಲೆಯ ರೇಲಿಂಗ್ಗೆ ಹಾನಿಯಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸಮಾಧಿಯ ಮೇಲ್ಭಾಗಕ್ಕೆ ಹಾನಿಯಾಗಿದ್ದು, ತಾಜ್ಮಹಲ್ ಆವರಣದಲ್ಲಿದ್ದ ಕೆಲ ಮರಗಳು ಬುಡದ ಸಮೇತ ಕಿತ್ತು ಬಂದಿರುವುದಾಗಿ ಎಎಸ್ಐ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ ಬಸಂತ್ ಕುಮಾರ್ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ…
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…