News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಹಣೆಗೆ ತಿಲಕವಿಡುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

857

ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ. ಈ ಪದ್ಧತಿ ಹಿಂದೆ ಧಾರ್ಮಿಕ ಭಾವನೆ ಜೊತೆಗೆ ವೈಜ್ಞಾನಿಕ ಕಾರಣವೂ ಇದೆ.

ಹಣೆಗೆ ತಿಲಕವನ್ನಿಟ್ಟುಕೊಳ್ಳುವುದ್ರಿಂದ ಪಿಟ್ಯೂಟರಿ ಗ್ರಂಥಿ ಸಕ್ರಿಯವಾಗುತ್ತದೆ. ಇದ್ರಿಂದ ಶರೀರದ ಆಲಸ್ಯ ದೂರವಾಗುತ್ತದೆ. ಮೆದುಳಿನ ಶಕ್ತಿ ಹೆಚ್ಚಾಗುತ್ತದೆ. ಮಾನಸಿಕ ಒತ್ತಡ ಕಡಿಮೆಯಾಗುತ್ತದೆ.

ಹಣೆಗೆ ತಿಲಕವನ್ನಿಟ್ಟುಕೊಳ್ಳುವುದ್ರಿಂದ ನರಮಂಡಲದ ಕೆನ್ನೇರಳೆ ಸಕ್ರಿಯವಾಗುತ್ತದೆ. ಇದ್ರಿಂದ ನಿದ್ರಾಹೀನತೆ ಹಾಗೂ ಸೈನಸ್ ನಂತಹ ಸಮಸ್ಯೆ ಕಡಿಮೆಯಾಗುತ್ತದೆ.

ಹಣೆ ಮೇಲೆ ಅರಿಶಿನದ ತಿಲಕವನ್ನಿಟ್ಟುಕೊಳ್ಳುವುದ್ರಿಂದ ಚರ್ಮ ಶುದ್ಧವಾಗುತ್ತದೆ. ಅರಿಶಿನದಲ್ಲಿ ಎಂಟಿ ಬ್ಯಾಕ್ಟೀರಿಯಾ ಇರುವುದ್ರಿಂದ ಇದು ರೋಗಗಳನ್ನು ತಡೆಯುತ್ತದೆ.

ಯೋಗಿಗಳು ಧ್ಯಾನ ಪ್ರಾರಂಭಿಸುವ ಮೊದಲು ಹಣೆಗೆ ತಿಲಕವಿಡುತ್ತಾರೆ. ಇದು ಮೆದುಳಿನಲ್ಲಿ ಶಾಂತಿ ಹಾಗೂ ಮಾನಸಿಕ ಸಾಂದ್ರತೆಯನ್ನು ಹೆಚ್ಚಿಸುತ್ತದೆ.

ಹಣೆಗೆ ತಿಲಕವಿಡುವುದ್ರಿಂದ ಗ್ರಹ ದೋಷ ಕಡಿಮೆಯಾಗುತ್ತದೆ. ಮನೆಯಲ್ಲಿ ಸುಖ-ಶಾಂತಿ ನೆಲೆಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಡುಗೆ ಮಾಡಲು ಹೊಲದಲ್ಲಿ ಕ್ಯಾರೆಟ್ ಕಿತ್ತಾಗ, ಅದರಲ್ಲಿ ಇದ್ದ ವಸ್ತುವನ್ನು ನೋಡಿ ಶಾಕ್ ಆದ ಮಹಿಳೆ.

    ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…

  • ಉಪಯುಕ್ತ ಮಾಹಿತಿ

    ನಿಮ್ಮ ಫೋನ್ ಒರ್ಜಿನಲ್ ಹೌದೋ? ಅಲ್ಲವೋ? ಎಂದು ತಿಳಿಯುವುದು ಹೇಗೆ ಗೊತ್ತಾ..?ಇದನ್ನು ಓದಿ …

    ಆನ್‌ಲೈನ್‌ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್‌ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್‌ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್‌ಕ್ಲೂಸಿವ್ ಸೇಲ್‌ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.

  • ಸುದ್ದಿ

    ದೊಡ್ಡಗೌಡರ ಎದುರೆ ಕುರ್ಚಿಗಾಗಿ ಕಚ್ಚಾಟ..!

    ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್​ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…

  • ಸುದ್ದಿ

    ಕೌನ್ ಬನೇಗಾ ಕರೋಡ್‍ಪತಿ ಹಾಟ್ ಸೀಟ್‌ನಲ್ಲಿ ನಮ್ಮ ಹೆಮ್ಮೆಯ ಕನ್ನಡತಿ.!ಯಾರು ಅಂತ ಗೊತ್ತಾದರೆ ಶಾಕ್ ಆಗ್ತೀರಾ…

    ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್‌ಪತಿ 11’ರ (ಕೆಬಿಸಿ) ಹಾಟ್ ಸೀಟ್‌ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್‌ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್‌ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….

  • ಮನರಂಜನೆ

    ಆಫೀಸ್ ಗೆ ಸ್ಪೈಡರ್ ಮ್ಯಾನ್ ವೇಷದಲ್ಲಿ ಬಂದ ಭೂಪ..!ಆಮೇಲೆ ಏನಾಯ್ತು ಗೊತ್ತಾ?ಈ ವಿಡಿಯೋ ನೋಡಿ

    ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…