ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ. ಈ ಪದ್ಧತಿ ಹಿಂದೆ ಧಾರ್ಮಿಕ ಭಾವನೆ ಜೊತೆಗೆ ವೈಜ್ಞಾನಿಕ ಕಾರಣವೂ ಇದೆ.

ಹಣೆಗೆ ತಿಲಕವನ್ನಿಟ್ಟುಕೊಳ್ಳುವುದ್ರಿಂದ ಪಿಟ್ಯೂಟರಿ ಗ್ರಂಥಿ ಸಕ್ರಿಯವಾಗುತ್ತದೆ. ಇದ್ರಿಂದ ಶರೀರದ ಆಲಸ್ಯ ದೂರವಾಗುತ್ತದೆ. ಮೆದುಳಿನ ಶಕ್ತಿ ಹೆಚ್ಚಾಗುತ್ತದೆ. ಮಾನಸಿಕ ಒತ್ತಡ ಕಡಿಮೆಯಾಗುತ್ತದೆ.

ಹಣೆಗೆ ತಿಲಕವನ್ನಿಟ್ಟುಕೊಳ್ಳುವುದ್ರಿಂದ ನರಮಂಡಲದ ಕೆನ್ನೇರಳೆ ಸಕ್ರಿಯವಾಗುತ್ತದೆ. ಇದ್ರಿಂದ ನಿದ್ರಾಹೀನತೆ ಹಾಗೂ ಸೈನಸ್ ನಂತಹ ಸಮಸ್ಯೆ ಕಡಿಮೆಯಾಗುತ್ತದೆ.

ಹಣೆ ಮೇಲೆ ಅರಿಶಿನದ ತಿಲಕವನ್ನಿಟ್ಟುಕೊಳ್ಳುವುದ್ರಿಂದ ಚರ್ಮ ಶುದ್ಧವಾಗುತ್ತದೆ. ಅರಿಶಿನದಲ್ಲಿ ಎಂಟಿ ಬ್ಯಾಕ್ಟೀರಿಯಾ ಇರುವುದ್ರಿಂದ ಇದು ರೋಗಗಳನ್ನು ತಡೆಯುತ್ತದೆ.

ಯೋಗಿಗಳು ಧ್ಯಾನ ಪ್ರಾರಂಭಿಸುವ ಮೊದಲು ಹಣೆಗೆ ತಿಲಕವಿಡುತ್ತಾರೆ. ಇದು ಮೆದುಳಿನಲ್ಲಿ ಶಾಂತಿ ಹಾಗೂ ಮಾನಸಿಕ ಸಾಂದ್ರತೆಯನ್ನು ಹೆಚ್ಚಿಸುತ್ತದೆ.

ಹಣೆಗೆ ತಿಲಕವಿಡುವುದ್ರಿಂದ ಗ್ರಹ ದೋಷ ಕಡಿಮೆಯಾಗುತ್ತದೆ. ಮನೆಯಲ್ಲಿ ಸುಖ-ಶಾಂತಿ ನೆಲೆಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂಟರ್ 19 ವಿಶ್ವಕಪ್ನ ಸೆಮಿಫೈನಲ್ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ಮನ್ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
ಸ್ಯಾಂಡಲ್ ವುಡ್ ನ ಖ್ಯಾತ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಪುತ್ರಿಯ ಫೋಟೋ ಕೊನೆಗೂ ಬಹಿರಂಗವಾಗಿದೆ. ಅಕ್ಷಯ ತೃತೀಯ ದಿನ ಮಂಗಳವಾರದಂದು ರಾಧಿಕಾ ಪಂಡಿತ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಮಗಳ ಫೋಟೋ ಹಾಕಿ ಸಂಭ್ರಮಿಸಿದ್ದಾರೆ. ನಾವಿನ್ನೂ ಅವಳಿಗೆ ಹೆಸರಿಟ್ಟಿಲ್ಲ, ಅಲ್ಲಿಯವರೆಗೆ ಬೇಬಿ ವೈಆರ್ ಎಂದು ಕರೆಯೋಣ, ನಿಮ್ಮ ಪ್ರೀತಿ, ಹಾರೈಕೆ ಆಕೆಯ ಮೇಲೆಯೂ ಸದಾ ಇರಲಿ ಎಂದು ರಾಧಿಕಾ ಪಂಡಿತ್ ಕೋರಿದ್ದಾರೆ.ಯಶ್-ರಾಧಿಕಾ ಪಂಡಿತ್ ದಂಪತಿಗೆ ಕಳೆದ ವರ್ಷ ಡಿಸೆಂಬರ್ 2ರಂದು ಹೆಣ್ಣು ಮಗು…
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…