ಸೌಂದರ್ಯ

ಹಣ್ಣಿನ ಹಾಗು ತರಕಾರಿ ಸಿಪ್ಪೆಗಳನ್ನು ಬಿಸಾಡ್ತಿದ್ದೀರಾ!ನಿಲ್ಲಿ, ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ…..

1130

ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..

  • ತರಕಾರಿ ಸಿಪ್ಪೆಗಳನ್ನು ಒಟ್ಟಿಗೆ ನೀರಿನಲ್ಲಿ ನೆನೆಸಿಡಿ ಅದನ್ನು ಬಿಸಿಮಾಡಿ ಸೂಪ್ ರೀತಿಯಲ್ಲಿ ಕುಡಿಯಬಹುದು.

 

  • ನಿಂಬೆಹಣ್ಣಿನ ಸಿಪ್ಪೆಗಳನ್ನು ಚರ್ಮಕ್ಕೆ ಲೇಪಿಸಿಕೊಳ್ಳುವುದರಿಂದ ಕಾಂತಿಯನ್ನು ಹೆಚ್ಚಿಸಬಹುದು.

  • ಬಾಳೆಹಣ್ಣಿನ ಸಿಪ್ಪೆಯನ್ನು ಕಣ್ಣಿನ ಕೆಳಭಾಗದಲ್ಲಿ ಲೇಪಿಸಿಕೊಳ್ಳುವುದರಿಂದ ಕಪ್ಪು ವರ್ತುಲಗಳ ಕಲೆ ಹೋಗಲಾಡಿಸಬಹುದು.

 

 

  • ನಿಂಬೆಹಣ್ಣ ಸಿಪ್ಪೆಯಿಂದ ಪಾತ್ರೆಗಳಲ್ಲಿನ ಹಳೆಯ ಕಲೆಯನ್ನು ಹೋಗಲಾಡಿಸಬಹುದು.
  • ಉಪ್ಪು ಮತ್ತು ನಿಂಬೆ ಹಣ್ಣಿನ ಸಿಪ್ಪೆಯಿಂದ ಹಲ್ಲಿನಲ್ಲಿನ ಹಳದಿ ಅಂಶವನ್ನು ಹೋಗಿಸಬಹುದು ನಾಲಿಗೆಯ ಕೊಳೆಯನ್ನೂ ಹೋಗಲಾಡಿಸಬಹುದು.

  • ಹಣ್ಣುಗಳ ಸಿಪ್ಪೆಯ ಪೇಸ್ಟ್ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖದಲ್ಲಿ ಕಾಂತಿ ಹೆಚ್ಚಿಸಿಕೊಳ್ಳಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…

  • ಗ್ಯಾಜೆಟ್

    ನಿಮ್ಗೆ ವಾಟ್ಸ್ಯಾಪ್ ಇಲ್ಲದೆ ನಿದ್ದೆ ಬರೋದಿಲ್ಲ ಅಂತ ಗೊತ್ತು..!ಆದ್ರೆ ಇದ್ರಿಂದ ನಿಮ್ಗೆ ಏನೆಲ್ಲಾ ಬಾರಿ ನಷ್ಟ ಆಗುತ್ತಿದೆ ಗೊತ್ತಾ..?

    ಇಲ್ಲ, ನಾನು ವಾಟ್ಸ್ಯಾಪ್ ಯೂಸ್‌ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್‌ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್‌ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

  • Health

    ನಿಮ್ಮ ದೇಹದ ಶಾಖವನ್ನು ಕಡಿಮೆ ಮಾಡಲು ಈ ಆಹಾರ ಕ್ರಮಗಳನ್ನು ಅನುಸರಿಸಿ…ತಿಳಿಯಲು ಈ ಲೇಖನಿ ಓದಿ…

    ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.

  • ಸಾಧನೆ

    ಒಂದು ಸಾಮಾನ್ಯ ಪುಟ್ಟ ಹಳ್ಳಿಯಿಂದ ಬಂದು ಕನಸನ್ನು ಕನಸಾಗಿ ಬಿಡದೆ ಸಾಧನೆ ಮಾಡಿದ ಮಹಿಳೆ!

    ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…

  • ಸಿನಿಮಾ

    ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

    ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.