ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು ಬಾರದು. ಆದರೂ ಒಬ್ಬ ವ್ಯಕ್ತಿ ತನ್ನ 3ರಿಂದ 6 ತಿಂಗಳ ದಿನವಹಿ ಖರ್ಚಿಗಾಗುವಷ್ಟು ದುಡ್ಡನ್ನು ಸುರಕ್ಷಿತವಾಗಿಡುವುದು ಮುಖ್ಯ. ಏನಿಲ್ಲವೆಂದರೂ ಉದ್ಯೋಗ ಕಳೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾದಾಗ ಇನ್ನೊಂದು ಕೆಲಸ ಹುಡುಕಿಕೊಳ್ಳುವವರೆಗೆ ಇದು ಉಪಯೋಗಕ್ಕೆ ಬರುತ್ತದೆ.
ನಿವೃತ್ತ ಬದುಕಿಗೆಷ್ಟು?: ದುಡಿಯುವುದು ಮತ್ತು ಖರ್ಚು ಮಾಡುವ ನೀತಿಯನ್ನು ಜೀವನಪೂರ್ತಿ ಮಾಡುತ್ತಾ ಕೂರಲಾಗುವುದಿಲ್ಲ. ಉದ್ಯೋಗದಿಂದ ನಿವೃತ್ತಿಯಾದ ಮೇಲೆ ಖರ್ಚು ಮಾಡುವುದಷ್ಟೇ ಪಾಲಿಗೆ ಉಳಿಯುವುದರಿಂದ ಆಗಿನ ಬದುಕಿಗೂ ಕೊಂಚ ಉಳಿಸಿಡುವುದು ಅಗತ್ಯ. ಸ್ವಯಂ ಉದ್ಯೋಗಿಗಳಾದವರು ತಮಗೆ ತಾವೇ ನಿವೃತ್ತಿಯ ವಯಸ್ಸನ್ನು ನಿರ್ಧರಿಸಿಕೊಂಡುಬಿಡಬೇಕು. ವ್ಯಕ್ತಿಯೊಬ್ಬ ತನ್ನ ವಾರ್ಷಿಕ ಆದಾಯದ 20 ಪಟ್ಟು ದುಡ್ಡನ್ನು ನಿವೃತ್ತ ಬದುಕಿಗೆ ಎತ್ತಿಡುವ ಗುರಿ ಹೊಂದಿರಬೇಕು.

ಮನೆಸಾಲದ ಸರಿದೂಗಿಸುವಿಕೆ: ಬದುಕಿನಲ್ಲಿ ಮನೆ ಕಟ್ಟುವುದು ಪ್ರತಿಯೊಬ್ಬನ ಕನಸು. ಆ ಕನಸು ನನಸಾಗಿಸುವ ಹಾದಿಯಲ್ಲಿ ಎಡವಬಾರದು. ಮನೆ ಕೊಳ್ಳುವಾಗ ಶೇ.20ರಷ್ಟು ಡೌನ್ ಪೇಮೆಂಟ್ ಕಟ್ಟಬೇಕಾಗುತ್ತದೆ. ಉಳಿದ ಮನೆ ಸಾಲವನ್ನು ಕಂತಿನ ರೂಪದಲ್ಲಿ ಕಟ್ಟಬೇಕಾಗುತ್ತದೆ. ಆ ಸಂದರ್ಭದಲ್ಲಿ ಕೈಕಟ್ಟಬಾರದು ಎಂದರೆ ಈ ಮೂರು ಸಂಗತಿಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಕೈಗೆ ಬರುವ ಪಗಾರ, ಡೌನ್ ಪೇಮೆಂಟ್ ಮತ್ತು ಮನೆ ಸಾಲದ ಬಡ್ಡಿದರ. ರಿಯಲ್ ಎಸ್ಟೇಟ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಇಂದಿನ ದಿನಗಳಲ್ಲಿ ನೀವು ಸಾಧ್ಯವಾದಷ್ಟು ಬೇಗನೇ ಮನೆ ಬಗ್ಗೆ ಯೋಚಿಸುವುದು ಒಳಿತು. ಈಗ ಮನೆಸಾಲದ ಕಂತು ಹೆಚ್ಚು ಅನ್ನಿಸಿದರೂ ನಿಮ್ಮ ಆದಾಯ ಹೆಚ್ಚಾದ ಸಂದರ್ಭದಲ್ಲೂ ಕಂತಿನ ಹಣ ಅಷ್ಚೇ ಇರುವುದುರಿಂದ ಹೊರೆಯಾಗಲಾರದು. ಗೃಹ ಸಾಲದ ಇಎಂಐ ತಿಂಗಳ ಆದಾಯದ ಶೇ.30ಕ್ಕಿಂತ ಕಡಿಮೆ ಇದ್ದರೆ ಒಳಿತು. ಉಳಿದೆಲ್ಲಾ ಸಾಲದ ಕಂತುಗಳೂ ಸೇರಿ ತಿಂಗಳ ಆದಾಯದ ಶೇ.50 ದಾಟಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಪ್ರತಿ ಆಸ್ಪತ್ರೆಗಳಲ್ಲೂ ಗರ್ಭಿಣಿಯರಿಗೆ ಸ್ಕ್ಯಾನ್ ಮಾಡುತ್ತಾರೆ ಎನ್ನುವುದು ಎಲ್ಲರಿಗು ತಿಳಿದಿರುವ ವಿಷಯವೇ. ಪ್ರತಿಯೊಬ್ಬ ಗರ್ಭಿಣಿಯು ಅಲ್ಟ್ರಾಸೌಂಡ್ ಸ್ಕ್ಯಾನ್ ಮಾಡಿಸುತ್ತಾರೆ ಹಾಗು ತನ್ನ ಮಗುವಿನ ಚಿತ್ರವನ್ನು ಅಲ್ಲಿಯೇ ನೋಡಿ ಕಣ್ತುಂಬಿಕೊಳ್ಳುತ್ತಿರುತ್ತಾಳೆ.
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(13 ನವೆಂಬರ್, 2018) ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನಿಮ್ಮ…