ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು ಬಾರದು. ಆದರೂ ಒಬ್ಬ ವ್ಯಕ್ತಿ ತನ್ನ 3ರಿಂದ 6 ತಿಂಗಳ ದಿನವಹಿ ಖರ್ಚಿಗಾಗುವಷ್ಟು ದುಡ್ಡನ್ನು ಸುರಕ್ಷಿತವಾಗಿಡುವುದು ಮುಖ್ಯ. ಏನಿಲ್ಲವೆಂದರೂ ಉದ್ಯೋಗ ಕಳೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾದಾಗ ಇನ್ನೊಂದು ಕೆಲಸ ಹುಡುಕಿಕೊಳ್ಳುವವರೆಗೆ ಇದು ಉಪಯೋಗಕ್ಕೆ ಬರುತ್ತದೆ.
ನಿವೃತ್ತ ಬದುಕಿಗೆಷ್ಟು?: ದುಡಿಯುವುದು ಮತ್ತು ಖರ್ಚು ಮಾಡುವ ನೀತಿಯನ್ನು ಜೀವನಪೂರ್ತಿ ಮಾಡುತ್ತಾ ಕೂರಲಾಗುವುದಿಲ್ಲ. ಉದ್ಯೋಗದಿಂದ ನಿವೃತ್ತಿಯಾದ ಮೇಲೆ ಖರ್ಚು ಮಾಡುವುದಷ್ಟೇ ಪಾಲಿಗೆ ಉಳಿಯುವುದರಿಂದ ಆಗಿನ ಬದುಕಿಗೂ ಕೊಂಚ ಉಳಿಸಿಡುವುದು ಅಗತ್ಯ. ಸ್ವಯಂ ಉದ್ಯೋಗಿಗಳಾದವರು ತಮಗೆ ತಾವೇ ನಿವೃತ್ತಿಯ ವಯಸ್ಸನ್ನು ನಿರ್ಧರಿಸಿಕೊಂಡುಬಿಡಬೇಕು. ವ್ಯಕ್ತಿಯೊಬ್ಬ ತನ್ನ ವಾರ್ಷಿಕ ಆದಾಯದ 20 ಪಟ್ಟು ದುಡ್ಡನ್ನು ನಿವೃತ್ತ ಬದುಕಿಗೆ ಎತ್ತಿಡುವ ಗುರಿ ಹೊಂದಿರಬೇಕು.
ಮನೆಸಾಲದ ಸರಿದೂಗಿಸುವಿಕೆ: ಬದುಕಿನಲ್ಲಿ ಮನೆ ಕಟ್ಟುವುದು ಪ್ರತಿಯೊಬ್ಬನ ಕನಸು. ಆ ಕನಸು ನನಸಾಗಿಸುವ ಹಾದಿಯಲ್ಲಿ ಎಡವಬಾರದು. ಮನೆ ಕೊಳ್ಳುವಾಗ ಶೇ.20ರಷ್ಟು ಡೌನ್ ಪೇಮೆಂಟ್ ಕಟ್ಟಬೇಕಾಗುತ್ತದೆ. ಉಳಿದ ಮನೆ ಸಾಲವನ್ನು ಕಂತಿನ ರೂಪದಲ್ಲಿ ಕಟ್ಟಬೇಕಾಗುತ್ತದೆ. ಆ ಸಂದರ್ಭದಲ್ಲಿ ಕೈಕಟ್ಟಬಾರದು ಎಂದರೆ ಈ ಮೂರು ಸಂಗತಿಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಕೈಗೆ ಬರುವ ಪಗಾರ, ಡೌನ್ ಪೇಮೆಂಟ್ ಮತ್ತು ಮನೆ ಸಾಲದ ಬಡ್ಡಿದರ. ರಿಯಲ್ ಎಸ್ಟೇಟ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಇಂದಿನ ದಿನಗಳಲ್ಲಿ ನೀವು ಸಾಧ್ಯವಾದಷ್ಟು ಬೇಗನೇ ಮನೆ ಬಗ್ಗೆ ಯೋಚಿಸುವುದು ಒಳಿತು. ಈಗ ಮನೆಸಾಲದ ಕಂತು ಹೆಚ್ಚು ಅನ್ನಿಸಿದರೂ ನಿಮ್ಮ ಆದಾಯ ಹೆಚ್ಚಾದ ಸಂದರ್ಭದಲ್ಲೂ ಕಂತಿನ ಹಣ ಅಷ್ಚೇ ಇರುವುದುರಿಂದ ಹೊರೆಯಾಗಲಾರದು. ಗೃಹ ಸಾಲದ ಇಎಂಐ ತಿಂಗಳ ಆದಾಯದ ಶೇ.30ಕ್ಕಿಂತ ಕಡಿಮೆ ಇದ್ದರೆ ಒಳಿತು. ಉಳಿದೆಲ್ಲಾ ಸಾಲದ ಕಂತುಗಳೂ ಸೇರಿ ತಿಂಗಳ ಆದಾಯದ ಶೇ.50 ದಾಟಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…
ಸರಕಾರಿ ಮತ್ತು ಖಾಸಗಿ ಕಂಪನಿ ಎಲ್ಲಿ ಕೆಲಸ ಮಾಡಿದರೂ ,ಯಾವುದೇ ಸಂಸ್ಥೆಯಲ್ಲಿ ಕೆಲಸ ಮಾಡಿದರೂ, ಉದ್ದ್ಯೋಗಿಗಳು ದೀರ್ಘಕಾಲದಿಂದ ಕೆಲಸ ಮಾಡುತ್ತಿದ್ದರು ಪ್ರಮೋಷನ್, ಸಂಬಳ ಹೆಚ್ಚಳದ ಬಗ್ಗೆ ಎದರು ನೋಡುತ್ತಿರುತ್ತಾರೆ
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…