News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

967

ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ.

ಹಲಸಿನ ಹಣ್ಣು ತಿಂದ್ರೆ ತಿಂದರೆ ಏನೆಲ್ಲಾ ಆರೋಗ್ಯಕಾರಿ ಲಾಭಗಳಿವೆ ಗೊತ್ತಾ? ತಿಳಿಯಲು ಮುಂದೆ ಓದಿ…

ಹಲಸಿನ ಹಣ್ಣು ತಿಂದ್ರೆ ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.

ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:

  • ರೋಗನಿರೋದಕ ಶಕ್ತಿ ಹೆಚ್ಚು ಮಾಡುತ್ತದೆ: 

 

ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು  ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.

  • ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ:

ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.

  • ಮೂಳೆ ಸವೆತವನ್ನು ತಡೆಗಟ್ಟುತ್ತದೆ:

ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.

  • ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯಕರವಾಗಿ ಇಡುತ್ತದೆ:

ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.

  • ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:

ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.

  • ಜೀರ್ಣಶಕ್ತಿ:

ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.

  • ಇರುಳು ಕುರುಡುತನ ನಿವಾರಣೆಗೆ ಸಹಕಾರಿಯಾಗಿದೆ:

ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.

  • ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ: 

ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.

  • ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ:

ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.

  • ರಕ್ತ ಹೀನತೆಯನ್ನು ತಡೆಗಟ್ಟುತ್ತದೆ:

ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.

ಮೂಲ: ಸಂಗ್ರಹ ಮಾಹಿತಿ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ರಿಕ್ಷಾ ಚಾಲಕನ ಮಗ ಐಎಎಸ್ ಅಧಿಕಾರಿಯಾಗಿದ್ದು ಹೇಗೆ ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಜೀವನದ ಪಾಠವನ್ನು ಹಸಿವು ಅನ್ನೊದ್ದು ಅತಿ ಬೇಗನೆ ಕಲಿಸಿ ಕೊಡುತ್ತದೆ ಅನ್ನಬಹುದು. ಬಡತನದಲ್ಲಿ ಬೆಂದು ನೊಂದು ಹಲವರ ಬಾಯಲ್ಲಿ ಬೋಯಿಸಿಕೊಂಡು ಜೀವನವನ್ನು ಸಾಗಿಸುತ್ತ, ಇವುಗಳ ಮದ್ಯೆ ತನ್ನ ಮಗನನ್ನು ಐಎಎಸ್ ಅಧಿಕಾರಿಯನ್ನಾಗಿ ಮಾಡಬೇಕು ಅನ್ನೋ ಕನಸನ್ನು ಹೊತ್ತು ಶ್ರಮ ಪಟ್ಟ ಆ ಶ್ರಮ ಜೀವಿಗೆ ಆ ದೇವರು ಪ್ರತಿ ಫಲವನ್ನು ಕೊಟ್ಟಿದ್ದಾನೆ.

  • ಸುದ್ದಿ

    FlipCart Big Billion Days Offer; 50,000 ಕ್ಕೂ ಹೆಚ್ಚು ನೇರ ಉದ್ಯೋಗಗಳನ್ನು ಸೃಷ್ಟಿಸಿದೆ,.!

    ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್‍ಪ್ಲೇಸ್ ಆಗಿರುವ ಫ್ಲಿಪ್‍ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್‍ಕಾರ್ಟ್‍ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…

  • inspirational, ಸಂಬಂಧ

    ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನನ್ನು ತಿರಸ್ಕರಿಸುವುದಕ್ಕೆ ತೆಗೆದುಕೊಳ್ಳುವ ಸಮಯ ಕೇವಲ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?

  • ಸುದ್ದಿ

    132 ಕೋಟಿಮೌಲ್ಯ ಬೆಲೆ ಬಾಳುವ ಈ ನಂಬರ್ ಪ್ಲೇಟನ್ನು ಮಾರಟಕ್ಕೆ ಇಟ್ಟಿದ್ದಾರೆ, ಇಷ್ಟಕ್ಕೂ ಇದರ ವಿಶೇಷತೆಯಾದರು ಏನು?

    ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್‌ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್‌ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್‌ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್‌ಗಳು…

  • ಸಿನಿಮಾ

    ಆಸ್ಪತ್ರೆಗೆ ದಾಖಲಾದ ಖ್ಯಾತ ನಟಿ!ಚಿಕಿತ್ಸೆಗೆ ನೆರವು ನೀಡುವಂತೆ ಮನವಿ ಮಾಡಿಕೊಂಡ ನಟಿಯ ಸಹೋದರಿ..

    ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…